ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಜನವರಿ 5 ರಂದು ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಪರಿಶೀಲನೆಗೆ ಆಗಮಿಸಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ವಿಧಾನ ಪರಿಷತ್ತಿಗೆ ಮಾಹಿತಿ ನೀಡಿದರು. ಅತಿಯಾದ ಮಳೆಯಿಂದಾಗಿ, ಮಳೆ ನೀರು ಚರಂಡಿಗಳ ಒತ್ತುವರಿ, ಹೂಳು ಮತ್ತು ಅವಶೇಷಗಳನ್ನು ತೆಗೆಯದಿರುವುದು ಇತ್ತೀಚೆಗೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯ ಭಾಗಗಳಲ್ಲಿ...
Hubli News: ಹುಬ್ಬಳ್ಳಿಯಲ್ಲಿ ಕ್ಯಾನ್ಸರ್ನಿಂದ ಬಳಲುತ್ತಿರುವ ಮಹಿಳೆಯ ಮನೆ ಮೇಲೆಯೇ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ...