Monday, June 15, 2026

bengaluru-mysuru highway

ಬೆಂಗಳೂರು – ಮೈಸೂರು ಹೆದ್ದಾರಿಯ ಕಾಮಗಾರಿ ಅವೈಜ್ಞಾನಿಕವಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ : ಸಂಸದೆ ಸುಮಲತಾ ಅಂಬರೀಷ್‌

ನವದೆಹಲಿ: ಹೊಸದಾಗಿ ನಿರ್ಮಾಣವಾಗಿರುವ ಬೆಂಗಳೂರು - ಮೈಸೂರು ಹೆದ್ದಾರಿ ಕಾಮಗಾರಿಯು ಅವೈಜ್ಞಾನಿಕವಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಲೋಕಸಭೆಯಲ್ಲಿ ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಶೂನ್ಯ ವೇಳೆ ಈ ವಿಷಯ ಪ್ರಸ್ತಾಪಿಸಿದ ಸುಮಲತಾ ಅವರು ಮೈಸೂರು ಮತ್ತು ಬೆಂಗಳೂರು ನಡುವಿನ ಪ್ರಯಾಣದ ಅವಧಿ ಕಡಿತಗೊಳಿಸಲು ದಶಪಥ ಹೆದ್ದಾರಿ ಕಾಮಗಾರಿಯನ್ನು...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img