Thursday, September 17, 2026

bengaluru-mysuru highway

ಬೆಂಗಳೂರು – ಮೈಸೂರು ಹೆದ್ದಾರಿಯ ಕಾಮಗಾರಿ ಅವೈಜ್ಞಾನಿಕವಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ : ಸಂಸದೆ ಸುಮಲತಾ ಅಂಬರೀಷ್‌

ನವದೆಹಲಿ: ಹೊಸದಾಗಿ ನಿರ್ಮಾಣವಾಗಿರುವ ಬೆಂಗಳೂರು - ಮೈಸೂರು ಹೆದ್ದಾರಿ ಕಾಮಗಾರಿಯು ಅವೈಜ್ಞಾನಿಕವಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಲೋಕಸಭೆಯಲ್ಲಿ ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಶೂನ್ಯ ವೇಳೆ ಈ ವಿಷಯ ಪ್ರಸ್ತಾಪಿಸಿದ ಸುಮಲತಾ ಅವರು ಮೈಸೂರು ಮತ್ತು ಬೆಂಗಳೂರು ನಡುವಿನ ಪ್ರಯಾಣದ ಅವಧಿ ಕಡಿತಗೊಳಿಸಲು ದಶಪಥ ಹೆದ್ದಾರಿ ಕಾಮಗಾರಿಯನ್ನು...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img