Wednesday, April 22, 2026

bengaluru news

ಬೆಂಗಳೂರು ವಿವಿ ಜಾಗದಲ್ಲಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಪ್ಲಾನ್!

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣ ನಗರಕ್ಕೆ ಒಂದು ರೀತಿಯ ಆಕ್ಸಿಜನ್ ಪ್ಲಾಂಟ್ ಇದ್ದಂತೆ. 1100 ಎಕರೆಗಳ ವಿಶಾಲ ವ್ಯಾಪ್ತಿಯ ಈ ಆವರಣದಲ್ಲಿ ಈಗಾಗಲೇ ಹಲವು ಸಂಸ್ಥೆಗಳಿಗೆ ಜಾಗ ಹಂಚಿಕೆ ಮಾಡಲಾಗಿದೆ. ಇದೀಗ ಇಲ್ಲಿ ರೋಗಿಗಳ ತುರ್ತು ಚಿಕಿತ್ಸೆಗೆ ನೆರವಾಗಲು ಏರ್ ಆಂಬುಲೆನ್ಸ್ ಹೆಲಿಪ್ಯಾಡ್ ನಿರ್ಮಾಣ ಮಾಡುವ ಬೇಡಿಕೆ ಕೇಳಿಬಂದಿದೆ. ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ...

ಸಿಜೆ ರಾಯ್ ಸಾವು ಹಿಂದೆ ಕೇರಳ ಚುನಾವಣೆ?

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಹಾಗೂ ಖ್ಯಾತ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಇದೀಗ ಹೊಸ ತಿರುವು ಕಾಣಿಸಿಕೊಂಡಿದೆ. ಐಟಿ ಅಧಿಕಾರಿಗಳ ದಾಳಿ ನಡೆಯುತ್ತಿದ್ದ ಸಂದರ್ಭದಲ್ಲೇ ಸಿಜೆ ರಾಯ್ ತಮ್ಮ ಕಚೇರಿಯಲ್ಲಿ ಲೈಸೆನ್ಸ್ ಪಿಸ್ತೂಲ್ ಬಳಸಿ ಗುಂಡು ಹಾರಿಸಿಕೊಂಡು ಜೀವ ಅಂತ್ಯಗೊಳಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸಾವಿಗೆ ಕೇರಳ ವಿಧಾನಸಭಾ ಚುನಾವಣೆಯೊಂದಿಗೆ...

ವಿಕಾಸಸೌಧ – ವಿಧಾನಸೌಧಕ್ಕೆ ಸೋಲಾರ್ ಪವರ್

ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸೋಲಾರ್ ಮೂಲಕ ವಿದ್ಯುತ್ ಪೂರೈಕೆ ಮಾಡುವ ಯೋಜನೆಯು ಭರದಿಂದ ಸಾಗುತ್ತಿದೆ.ಸೆಲ್ಕೋ ಸಂಸ್ಥೆಯ ಮೂಲಕ ಒಟ್ಟು 300 ಕಿಲೋವಾಟ್ ಸಾಮರ್ಥ್ಯದ ಸೋಲಾರ್ ಗ್ರಿಡ್ ಸ್ಥಾಪನೆ ಕಾರ್ಯ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯ ಮೂಲಕ ವರ್ಷಕ್ಕೆ ಸುಮಾರು 4.50 ಲಕ್ಷ ಯುನಿಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ. ವಿಧಾನಸೌಧ ಮತ್ತು...

ಟನಲ್ ಬೇಡ ಅನ್ನೋಕೆ ತೇಜಸ್ವಿ ಯಾರು? ಅವನೊಬ್ಬ ಎಳಸು ಎಂದು ಡಿಕೆಶಿ ಗರಂ!

ಬೆಂಗಳೂರು ನಗರಾಭಿವೃದ್ಧಿ ಯೋಜನೆ ಹಾಗೂ ಟನಲ್‌ ರಸ್ತೆ ನಿರ್ಮಾಣ ವಿಚಾರದ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಟನಲ್ ರೋಡ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತೇಜಸ್ವಿ ಸೂರ್ಯ ವಿರುದ್ಧ ಡಿಕೆ ಶಿವಕುಮಾರ್ ತೀವ್ರ ಟೀಕೆ ಮಾಡಿದ್ದಾರೆ. ಮೊನ್ನೆಯಷ್ಟೇ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಅವರ...

ಇನ್ಮುಂದೆ ಕಾರು ಓಡಿಸೋಕೆ ಡ್ರೈವರ್ ಗಳೇ ಬೇಕಿಲ್ಲಾ, ಡ್ರೈವರ್ ಇಲ್ಲದೆ ಕಾರ್ ನಲ್ಲಿ ಓಡಾಡಿ!

ಇನ್ಮುಂದೆ ನೀವು ಕಾರನ್ನ ಚಾಲನೆ ಮಾಡೋ ಅವಶ್ಯಕತೆ ಇಲ್ಲಾ. ಯಾಕಂದ್ರೆ ಡ್ರೈವರ್ಲೆಸ್ ಕಾರ್ ಬಂದಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ವಿಪ್ರೋ ಮತ್ತು ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸಿರುವ ಸ್ವಯಂಚಾಲಿತ ಕಾರಿನ ಪ್ರೋಟೋಟೈಪ್ ಇದೀಗ ಬೆಂಗಳೂರಿನಲ್ಲಿ ಯಶಸ್ವಿಯಾಗಿ ಸಂಚರಿಸಿದೆ. ಈ ಕಾರು RV ಎಂಜಿನಿಯರಿಂಗ್ ಕಾಲೇಜು ಕ್ಯಾಂಪಸ್‌ನಲ್ಲಿ ಪ್ರಯೋಗಾತ್ಮಕವಾಗಿ...

30,000 ನೌಕರರಿಗೆ ವೇತನ ತಡ – ಜಾತಿಗಣತಿ ಒತ್ತಡವೇ ಕಾರಣವಾಯ್ತಾ?

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯ ಕಾರ್ಯಚಟುವಟಿಕೆಗಳ ಪರಿಣಾಮವಾಗಿ, ಸುಮಾರು 25 ಸಾವಿರರಿಂದ 30 ಸಾವಿರದವರೆಗೆ ಸರ್ಕಾರಿ ನೌಕರರಿಗೆ ವೇತನ ಬಿಡುಗಡೆ ವಿಳಂಬವಾಗಿದೆ. ಹಣಕಾಸು ಇಲಾಖೆಯ ಬಟವಾಡೆ ಅಧಿಕಾರಿಗಳನ್ನು ಜಾತಿ ಗಣತಿ ಕಾರ್ಯಕ್ಕೆ ನಿಯೋಜಿಸಿರುವ ಕಾರಣ, ಅವರು ತಮ್ಮ ಕಚೇರಿಗಳಿಗೆ ಹಾಜರಾಗದೇ ಬಿಲ್ ಪ್ರಕ್ರಿಯೆ ನಡೆಸಲಾಗದೆ ವೇತನತಡವಾಗಿದೆ. ಸಾಮಾನ್ಯವಾಗಿ ಪ್ರತೀ...

ಮಹಿಳೆಯ ತುಟಿ ಕಚ್ಚಿ ಎಸ್ಕೇಪ್‌ ಆಗಿದ್ದ ಕಾಮುಕ ಅರೆಸ್ಟ್‌!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೇ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ನಡುರಸ್ತೆಯಲ್ಲೇ ಹುಡುಗಿಯನ್ನು ಎಳೆದಾಡುವುದು. ಹುಡುಗಿಯರು ನಡೆದುಕೊಂಡು ಹೋಗುವಾಗ ಕಾಮುಕರು ಬೈಕ್‌ನಲ್ಲಿ ಬಂದು ಅವರ ಮೈಮುಟ್ಟಿ ಅಲ್ಲಿಂದ ಎಸ್ಕೇಪ್‌ ಆಗುವುದು. ಅಡ್ಡಗಟ್ಟಿ ಲೈಗಿಂಕ ಕಿರುಕುಳ ನೀಡುವುದು, ಬಟ್ಟೆ ಎಳೆದಾಡುವುದು. ಹೀಗೇ ಪ್ರತಿದಿನ ಒಂದಲ್ಲ ಒಂದು ಕಿರುಕುಳ ಮಹಿಳೆಯರ ಮೇಲೆ ಆಗುತ್ತಿದೆ. ಆದರೂ...

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ. ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ...

ಎಕ್ಸ್‌ಪ್ರೆಸ್ BMTC – ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್ ಸ್ಪೆಷಲ್ ಏನು ಗೊತ್ತಾ?

ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್‌ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್‌ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಸರ್ಕಾರಿ ಶಾಲೆಯಲ್ಲಿ ಕಲಿತವರು ಇಂದು ಉನ್ನತ ಸ್ಥಾನದಲ್ಲಿದ್ದಾರೆ: ಕೆ.ವಿ ಪ್ರಭಾಕರ್

Bengaluru News: ಬೆಂಗಳೂರು: ‌ ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಶಿಕ್ಷರ ಮಾರ್ಗದರ್ಶನ ಪ್ರಮುಖ ಪಾತ್ರವಹಿಸುತ್ತದೆ. ಇಂದು ದೇಶದಲ್ಲಿ ಉನ್ನತ ಸ್ಥಾನದಲ್ಲಿರುವವರು ಸರ್ಕಾರಿ ಶಾಲೆಗಳಿಂದ ಬೆಳೆದು ಬಂದವರು ಎಂದು ರಾಜ್ಯದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಹೇಳಿದರು. ಪುಣ್ಯ ಫೌಂಡೇಶನ್‌ ಟ್ರಸ್ಟ್‌, ಮೀಡಿಯಾ ಕನೆಕ್ಟ್‌ ಸಂಸ್ಥೆ ವತಿಯಿಂದ ಇಡಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ (ಗುಬ್ಬಿ ತಾಲೂಕು,...
- Advertisement -spot_img

Latest News

IF YOU DONʼT GROW YOU WILL DIE : Sangeetha.com MD ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ. https://youtu.be/WPixudhIgd0 ಈ ಬಗ್ಗೆ...
- Advertisement -spot_img