Monday, August 3, 2026

bengaluru news

ಟನಲ್ ಬೇಡ ಅನ್ನೋಕೆ ತೇಜಸ್ವಿ ಯಾರು? ಅವನೊಬ್ಬ ಎಳಸು ಎಂದು ಡಿಕೆಶಿ ಗರಂ!

ಬೆಂಗಳೂರು ನಗರಾಭಿವೃದ್ಧಿ ಯೋಜನೆ ಹಾಗೂ ಟನಲ್‌ ರಸ್ತೆ ನಿರ್ಮಾಣ ವಿಚಾರದ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಟನಲ್ ರೋಡ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತೇಜಸ್ವಿ ಸೂರ್ಯ ವಿರುದ್ಧ ಡಿಕೆ ಶಿವಕುಮಾರ್ ತೀವ್ರ ಟೀಕೆ ಮಾಡಿದ್ದಾರೆ. ಮೊನ್ನೆಯಷ್ಟೇ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಅವರ...

ಇನ್ಮುಂದೆ ಕಾರು ಓಡಿಸೋಕೆ ಡ್ರೈವರ್ ಗಳೇ ಬೇಕಿಲ್ಲಾ, ಡ್ರೈವರ್ ಇಲ್ಲದೆ ಕಾರ್ ನಲ್ಲಿ ಓಡಾಡಿ!

ಇನ್ಮುಂದೆ ನೀವು ಕಾರನ್ನ ಚಾಲನೆ ಮಾಡೋ ಅವಶ್ಯಕತೆ ಇಲ್ಲಾ. ಯಾಕಂದ್ರೆ ಡ್ರೈವರ್ಲೆಸ್ ಕಾರ್ ಬಂದಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ವಿಪ್ರೋ ಮತ್ತು ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸಿರುವ ಸ್ವಯಂಚಾಲಿತ ಕಾರಿನ ಪ್ರೋಟೋಟೈಪ್ ಇದೀಗ ಬೆಂಗಳೂರಿನಲ್ಲಿ ಯಶಸ್ವಿಯಾಗಿ ಸಂಚರಿಸಿದೆ. ಈ ಕಾರು RV ಎಂಜಿನಿಯರಿಂಗ್ ಕಾಲೇಜು ಕ್ಯಾಂಪಸ್‌ನಲ್ಲಿ ಪ್ರಯೋಗಾತ್ಮಕವಾಗಿ...

30,000 ನೌಕರರಿಗೆ ವೇತನ ತಡ – ಜಾತಿಗಣತಿ ಒತ್ತಡವೇ ಕಾರಣವಾಯ್ತಾ?

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯ ಕಾರ್ಯಚಟುವಟಿಕೆಗಳ ಪರಿಣಾಮವಾಗಿ, ಸುಮಾರು 25 ಸಾವಿರರಿಂದ 30 ಸಾವಿರದವರೆಗೆ ಸರ್ಕಾರಿ ನೌಕರರಿಗೆ ವೇತನ ಬಿಡುಗಡೆ ವಿಳಂಬವಾಗಿದೆ. ಹಣಕಾಸು ಇಲಾಖೆಯ ಬಟವಾಡೆ ಅಧಿಕಾರಿಗಳನ್ನು ಜಾತಿ ಗಣತಿ ಕಾರ್ಯಕ್ಕೆ ನಿಯೋಜಿಸಿರುವ ಕಾರಣ, ಅವರು ತಮ್ಮ ಕಚೇರಿಗಳಿಗೆ ಹಾಜರಾಗದೇ ಬಿಲ್ ಪ್ರಕ್ರಿಯೆ ನಡೆಸಲಾಗದೆ ವೇತನತಡವಾಗಿದೆ. ಸಾಮಾನ್ಯವಾಗಿ ಪ್ರತೀ...

ಮಹಿಳೆಯ ತುಟಿ ಕಚ್ಚಿ ಎಸ್ಕೇಪ್‌ ಆಗಿದ್ದ ಕಾಮುಕ ಅರೆಸ್ಟ್‌!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೇ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ನಡುರಸ್ತೆಯಲ್ಲೇ ಹುಡುಗಿಯನ್ನು ಎಳೆದಾಡುವುದು. ಹುಡುಗಿಯರು ನಡೆದುಕೊಂಡು ಹೋಗುವಾಗ ಕಾಮುಕರು ಬೈಕ್‌ನಲ್ಲಿ ಬಂದು ಅವರ ಮೈಮುಟ್ಟಿ ಅಲ್ಲಿಂದ ಎಸ್ಕೇಪ್‌ ಆಗುವುದು. ಅಡ್ಡಗಟ್ಟಿ ಲೈಗಿಂಕ ಕಿರುಕುಳ ನೀಡುವುದು, ಬಟ್ಟೆ ಎಳೆದಾಡುವುದು. ಹೀಗೇ ಪ್ರತಿದಿನ ಒಂದಲ್ಲ ಒಂದು ಕಿರುಕುಳ ಮಹಿಳೆಯರ ಮೇಲೆ ಆಗುತ್ತಿದೆ. ಆದರೂ...

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ. ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ...

ಎಕ್ಸ್‌ಪ್ರೆಸ್ BMTC – ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್ ಸ್ಪೆಷಲ್ ಏನು ಗೊತ್ತಾ?

ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್‌ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್‌ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಸರ್ಕಾರಿ ಶಾಲೆಯಲ್ಲಿ ಕಲಿತವರು ಇಂದು ಉನ್ನತ ಸ್ಥಾನದಲ್ಲಿದ್ದಾರೆ: ಕೆ.ವಿ ಪ್ರಭಾಕರ್

Bengaluru News: ಬೆಂಗಳೂರು: ‌ ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಶಿಕ್ಷರ ಮಾರ್ಗದರ್ಶನ ಪ್ರಮುಖ ಪಾತ್ರವಹಿಸುತ್ತದೆ. ಇಂದು ದೇಶದಲ್ಲಿ ಉನ್ನತ ಸ್ಥಾನದಲ್ಲಿರುವವರು ಸರ್ಕಾರಿ ಶಾಲೆಗಳಿಂದ ಬೆಳೆದು ಬಂದವರು ಎಂದು ರಾಜ್ಯದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಹೇಳಿದರು. ಪುಣ್ಯ ಫೌಂಡೇಶನ್‌ ಟ್ರಸ್ಟ್‌, ಮೀಡಿಯಾ ಕನೆಕ್ಟ್‌ ಸಂಸ್ಥೆ ವತಿಯಿಂದ ಇಡಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ (ಗುಬ್ಬಿ ತಾಲೂಕು,...

ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ.ವಿ ಪ್ರಭಾಕರ್ & ವಾರ್ತಾ ಇಲಾಖೆಯ ಆಯುಕ್ತರಿಗೆ ಅಭಿನಂದನಾ ಕಾರ್ಯಕ್ರಮ.

Bengaluru News: ಬರೀ TV, ಪತ್ರಿಕೆಗಳಿಗಷ್''ೇ ಅಲ್ಲದೇ, ಇನ್ನು ಮುಂದೆ Digital Mediaಗೂ ಜಾಹೀರಾತು ನೀಡಬೇಕು ಎಂಬ ಸರ್ಕಾರ ಆದೇಶ ಜಾರಿಗಳಿಸಿದೆ. ಈ ಹಿನ್ನೆಲೆಯಲ್ಲಿ ಈ ನೀತಿ ಜಾರಿಯಾಗಲು ಕಾರಣರಾದ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಮತ್ತು ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ಅಭಿನಂದಿಸಲು ಇದೇ ಮಂಗಳವಾರದಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

ನಿರ್ಲಕ್ಷ್ಯ ತೋರುವ ಕಂಪನಿ ಬ್ಲ್ಯಾಕ್‌ ಲಿಸ್ಟ್‌ಗೆ ಹಾಕಿ : ಬಿಎಂಆರ್‌ಸಿಎಲ್‌ಗೆ ಬಿಜೆಪಿ ಸಂಸದರ ಪತ್ರ

Bengaluru News: ಮೆಟ್ರೋ ಕಾಮಗಾರಿಗಾಗಿ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ಗರ್ಡರ್‌ ಉರುಳಿ ಬಿದ್ದು ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ಕೋಗಿಲು ಕ್ರಾಸ್‌ ಬಳಿ ಮಂಗಳವಾರ ರಾತ್ರಿ ನಡೆದಿತ್ತು. ಇದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ 35 ವರ್ಷ ವಯಸ್ಸಿನ ಖಾಸೀಂ ಸಾಬ್‌ ನಿಧನರಾಗಿದ್ದರು. ಇದೀಗ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಸಂಸದ ಪಿ.ಸಿ. ಮೋಹನ್‌ ಸುರಕ್ಷತಾ...

ಡ್ರಗ್ಸ್‌ ಮಾರುತ್ತಿದ್ದ ಎಂಜಿನಿಯರ್‌ ಸೇರಿ 10 ಜನರ ಬೇಟೆಯಾಡಿದ ಸಿಸಿಬಿ : ಬೆಚ್ಚಿ ಬೀಳಿಸುತ್ತೆ ಪೆಡ್ಲರ್‌ ಪ್ಲಾನ್..!

Bengaluru News: ಕಾಲೇಜು ವಿದ್ಯಾರ್ಥಿಗಳು, ಪೇಯಿಂಗ್‌ ಗೆಸ್ಟ್‌ ನಿವಾಸಿಗಳಿಗೆ ಡ್ರಗ್ಸ್‌ ಪೊರೈಸುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಸಿವಿಲ್‌ ಎಂಜಿನಿಯರ್‌ ಬಂಧನವಾಗಿದೆ. ಈ ಮೂಲಕ ರಾಜಧಾನಿಯ ಮಾದಕ ಲೋಕವನ್ನು ಮಟ್ಟ ಹಾಕುವ ಕೆಲಸವನ್ನು ಸಿಸಿಬಿ ಮಾಡುತ್ತಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಎಲೆಕ್ಟ್ರಾನಿಕ್‌ ಸಿಟಿಯ ಎರಡನೇ ಹಂತ, ಬೇಗೂರು ಹಾಗೂ ಯಲಹಂಕ ನ್ಯೂ ಟೌನ್‌ನಲ್ಲಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img