Friday, September 18, 2026

bengaluru news

ವಿಶ್ವ ಆದಿವಾಸಿ ದಿನಾಚರಣೆ: ಆದಿವಾಸಿಗಳ ಹಕ್ಕು, ಭೂಮಿ, ಶಿಕ್ಷಣಕ್ಕೆ ಸರ್ಕಾರ ಬದ್ಧ – ಡಿ.ಕೆ. ಶಿವಕುಮಾರ್

ಬೆಂಗಳೂರು ಅಂಬೇಡ್ಕರ್ ಭವನದಲ್ಲಿ ನಡೆದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಆದಿವಾಸಿ ಸಮುದಾಯಕ್ಕೂ ಪ್ರಕೃತಿಗೂ ಇರುವ ಸಂಬಂಧ ಅತ್ಯಂತ ವಿಶಿಷ್ಟವಾದದ್ದು. ಪ್ರಕೃತಿಯನ್ನೇ ನಂಬಿ ಬದುಕುತ್ತಿರುವ ಆದಿವಾಸಿಗಳ ಜೀವನ ಪದ್ಧತಿಯನ್ನು ಗೌರವಿಸಬೇಕು ಎಂದರು. ಸರ್ಕಾರದಿಂದ ಆದಿವಾಸಿ ಸಮುದಾಯಕ್ಕೆ ಶಿಕ್ಷಣ, ಭೂಮಿ, ವಸತಿ, ಆಹಾರ ಮತ್ತು ಉದ್ಯೋಗದ ಗ್ಯಾರಂಟಿ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ...

ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಪ್ರತಿಕ್ರಿಯೆ: “ಮಿಸ್ಟೇಕ್ ಆಗಿದೆ, ಮುಂದಿನ ಬಾರಿ ಅವಕಾಶ ನೀಡುವುದಾಗಿ ನಾಯಕರು ಭರವಸೆ ನೀಡಿದ್ದಾರೆ”

ಬೆಂಗಳೂರು, ಆಗಸ್ಟ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರು ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದೇ ಇರುವುದು "ಮಿಸ್ಟೇಕ್" ಆಗಿದ್ದು, ಮುಂದಿನ ಬಾರಿ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ...

ಲಾಲ್‌ಬಾಗ್ ಪುಷ್ಪ ಪ್ರದರ್ಶನ: ಗಂಗರ ಇತಿಹಾಸ ಜನರಿಗೆ ತಲುಪಿಸುವ ಪ್ರಯತ್ನ – ಸಿಎಂ

  ಬೆಂಗಳೂರು, ಆಗಸ್ಟ್ 6: ಲಾಲ್‌ಬಾಗ್ ಕೇವಲ ಒಂದು ಉದ್ಯಾನವನವಲ್ಲ, ಅದು ಕರ್ನಾಟಕದ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. 220ನೇ ಲಾಲ್‌ಬಾಗ್ ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಪ್ರದರ್ಶನವನ್ನು ಗಂಗರ ಸಾಮ್ರಾಜ್ಯದ ವೈಭವ ಎಂಬ ಪರಿಕಲ್ಪನೆಯಡಿ ರೂಪಿಸಲಾಗಿದ್ದು, ಗಂಗರ ಆಡಳಿತದ ಇತಿಹಾಸ, ಕೃಷಿ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಯಿತು. ಹೋರಾಟದ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕಾದರೆ ಅದನ್ನು ಸಿಬಿಐಗೆ ವಹಿಸುವುದು ಅಗತ್ಯ ಎಂದು ಒತ್ತಾಯಿಸಿದರು. ಜೊತೆಗೆ...

ಕೆ.ಆರ್. ಮಾರ್ಕೆಟ್‌ನಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ಮುಂದುವರಿಕೆ – ವ್ಯಾಪಾರಿಗಳ ಕಣ್ಣೀರು!

ನಗರದ ಐತಿಹಾಸಿಕ ಕೆ.ಆರ್. ಮಾರ್ಕೆಟ್‌ನಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ಬುಧವಾರವೂ ಭರ್ಜರಿಯಾಗಿ ಮುಂದುವರಿಯಿತು. ಸುಮಾರು ನಾಲ್ಕು ಜೆಸಿಬಿ ಯಂತ್ರಗಳ ಸಹಾಯದಿಂದ ಬಿಬಿಎಂಪಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸರ ಬಿಗಿ ಭದ್ರತೆಯಲ್ಲಿ ಅತಿಕ್ರಮಣ ತೆರವುಗೊಳಿಸಿದರು. ಫುಟ್‌ಪಾತ್ ಮೇಲೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಮತ್ತು ಶಾಶ್ವತ ಅಂಗಡಿಗಳು, ಶೆಡ್‌ಗಳು ಹಾಗೂ ಇತರೆ ಅತಿಕ್ರಮಣಗಳನ್ನು ತೆರವುಗೊಳಿಸಲಾಯಿತು....

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ ಖಂಡಿಸಿ ಶುರುವಾದ ಪ್ರತಿಭಟನೆ, ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮುಖಾಮುಖಿ ಕಾಳಗಕ್ಕೆ ಕಾರಣವಾಗಿದೆ. ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಅದಕ್ಕೆ ಪ್ರತ್ಯುತ್ತರವಾಗಿ ಕೆಪಿಸಿಸಿ ಕಚೇರಿಗೆ...

IIT-IIM ಪದವೀಧರರ ಸಾಹಸ! ಅಮೆರಿಕದ ಉದ್ಯೋಗ ತೊರೆದು ಬೆಂಗಳೂರಿನಲ್ಲಿ ಸ್ವಂತ ಕೆಫೆ

ದೇಶದ ಪ್ರತಿಷ್ಠಿತ ಐಐಟಿ ಮತ್ತು ಐಐಎಂ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿ, ಅಮೆರಿಕದಲ್ಲಿ ಹೆಚ್ಚಿನ ಸಂಬಳದ ಉದ್ಯೋಗದಲ್ಲಿದ್ದ ಇಬ್ಬರು ಸ್ನೇಹಿತರು ಇದೀಗ ತಮ್ಮ ಕನಸಿನ ಉದ್ಯಮಕ್ಕಾಗಿ ಎಲ್ಲವನ್ನೂ ತೊರೆದು ಬೆಂಗಳೂರಿನಲ್ಲಿ ಸ್ವಂತ ಕೆಫೆ ಆರಂಭಿಸಿದ್ದಾರೆ. ಇವರ ಈ ಸಾಹಸಮಯ ನಿರ್ಧಾರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ಸುದ್ದಿಯಲ್ಲಿದೆ. ಐಐಟಿ ಖರಗ್‌ಪುರ ಮತ್ತು ಐಐಎಂ ಬೆಂಗಳೂರು ಪದವೀಧರರಾಗಿರುವ ಇಬ್ಬರು...

“ಸ್ವಲ್ಪ ಮಳೆ ಬಂದರೂ ಮುಳುಗುವ ಅಭಿವೃದ್ಧಿ” ಕಾಂಗ್ರೆಸ್ ಆಡಳಿತದ ಅವ್ಯವಸ್ಥೆಯ ಸ್ಪಷ್ಟ ಸಾಕ್ಷಿ: ಆರ್.ಅಶೋಕ್

Political News: ಉತ್ತರಹಳ್ಳಿ ನ್ಯಾಯಾಂಗ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಅಂಡರ್‌ಪಾಸ್‌ನಲ್ಲಿ ಸ್ವಲ್ಪ ಮಳೆ ಬಂದರೂ, ಅದು ನೀರಿನಿಂದ ತುಂಬಿ ವಾಹನ ಸಂಂಚಾರಕ್ಕೆ ಯೋಗ್ಯವಲ್ಲದ ಸ್ಥಳವಾಗುತ್ತದೆ. ಹಾಗಾಗಿ ಪೋಲೀಸರೇ ಅಲ್ಲಿ ಸಂಚಾರವನ್ನು ನಿರ್ಬಂಧಿಸುತ್ತಾರೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳೆ ಬಂದರೆ ಅಂಡರ್‌ಪಾಸ್ ಬಂದ್… ಇದೇನಾ “ಬ್ರಾಂಡ್ ಬೆಂಗಳೂರು” ಅಭಿವೃದ್ಧಿ?...

JDS ನಲ್ಲಿ ಭಾರಿ ಟ್ವಿಸ್ಟ್? JTD ‘ಹೊಸ’ ತಂತ್ರ!

ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರನ್ನು ಹಿರಿಯ ಜೆಡಿಎಸ್ ನಾಯಕ ಜಿ. ಟಿ. ದೇವೇಗೌಡ ಅಚಾನಕ್ ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಡುವೆ ನಡೆದ ಈ ಭೇಟಿ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಬೆಂಗಳೂರಿನಲ್ಲಿ ನಡೆದ ಈ ಭೇಟಿಯ ವೇಳೆ ಇಬ್ಬರು ನಾಯಕರು ಕೆಲಕಾಲ ರಾಜಕೀಯ ಬೆಳವಣಿಗೆಗಳು, ಪಕ್ಷದ ಒಳಾಂಗಣ...

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ ಮುಸ್ಲಿಂ ಸಮಾವೇಶ’ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಸಮಾವೇಶದಲ್ಲಿ ಸರ್ಕಾರದ ನೀತಿಗಳ ಕುರಿತು ವಿಶೇಷ ವರದಿ ಬಿಡುಗಡೆ ಮಾಡಲು ಸಂಘಟನೆಗಳು ಮುಂದಾಗಿವೆ. ರಾಜ್ಯದಲ್ಲಿನ ಮುಸ್ಲಿಂ ಸಮುದಾಯಕ್ಕೆ...
- Advertisement -spot_img

Latest News

Recipe: ಈಸಿಯಾಗಿ ಆಲೂ ಪರಾಟಾ ಹೀಗೂ ತಯಾರಿಸಬಹದು

Recipe: ಬೇಕಾಗುವ ಸಾಮಗ್ರಿ  : 4 ಬೇಯಿಸಿ ಮ್ಯಾಶ್ ಮಾಡಿದ ಆಲೂಗಡ್ಡೆ, ಕೊತ್ತೊಂಬರಿ ಸೊಪ್ಪು, ಶುಂಠಿ, ಹಸಿಮೆಣಸು, ಬೆಳ್ಳುಳ್ಳಿ, ಜೀರಿಗೆ, ಸೋಂಪು, ವೋಮ, ಗರಂ ಮಸಾಲೆ,...
- Advertisement -spot_img