Bengaluru News: ಸಾಮಾನ್ಯವಾಗಿ ಹಣ, ಒಡವೆ, ಬೈಕ್ ಇಂತಹ ವಸ್ತುಗಳನ್ನು ಕಳವು ಮಾಡಿರುವ ಅದೆಷ್ಟೋ ಪ್ರಕರಣಗಳನ್ನು ನೋಡಿರುತ್ತೇವೆ. ಆದರೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲೊಂದು ವಿಚಿತ್ರ ಪ್ರಕರಣ ನಡೆದಿದ್ದು, ತಲೆಗೂದಲನ್ನೂ ಸಹ ಬಿಡದೆ ಖರ್ತನಾಕ್ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
https://youtu.be/DSVhH6iJ8uQ
ಸುಮಾರು 10 ವರ್ಷಗಳಿಂದ ಇಲ್ಲಿನ ಸ್ಥಳೀಯ ನಿವಾಸಿ ವೆಂಕಟಸ್ವಾಮಿ ಎನ್ನುವವರು ಕೂದಲು ವ್ಯಾಪಾರ ಮಾಡುತ್ತಿದ್ದಾರೆ. ಅಲ್ಲದೆ ಅವರು...
Bengaluru News: ಹೈಕೋರ್ಟ್ ನ್ಯಾಯಾಧೀಶರ ಹೆಸರಿನಲ್ಲಿ ನಕಲಿ ಆದೇಶ ಪ್ರತಿ ಸಿದ್ದಪಡಿಸಿ ಬರೊಬ್ಬರಿ 1.5 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಯುವತಿ ಸೇರಿದಂತೆ ನಾಲ್ವರಿಗೆ ವಂಚಿಸಿರುವ ಖದೀಮರನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಇನ್ನೂ ಈ ಪ್ರಕರಣದಲ್ಲಿ ತುಮಕೂರಿನ ಕುಣಿಗಲ್ ಸಮೀಪದ ಕೆಆರ್ಎಸ್ ಅಗ್ರಹಾರ ನಿವಾಸಿ 32 ವರ್ಷದ ವಿಜೇತ್...
Bengaluru News: ನಾವು ನಮ್ಮ ಹಣ, ಒಡವೆಗಳು ಸುರಕ್ಷಿತವಾಗಿ ಇರುತ್ತವೆ ಎಂದು ಮನೆಯಲ್ಲಿ ಇಡದೆ ಬ್ಯಾಂಕ್ನಲ್ಲಿ ಇಟ್ಟಿರುತ್ತೇವೆ. ಆದರೆ ಇದೀಗ ಅಲ್ಲೂ ಸಹ ಭದ್ರತೆಯ ಪ್ರಶ್ನೆಗಳೂ ಎದ್ದಿವೆ. ಇದಕ್ಕೆ ಪುಷ್ಟಿ ನಿಡುವಂತೆ ಬೆಂಗಳೂರಿನಲ್ಲಿರುವ ಘಟನೆಯೊಂದು ನಡೆದಿದ್ದು, ಬ್ಯಾಂಕ್ ಗ್ರಾಹಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಜಯನಗರದಲ್ಲಿರುವ 8ನೇ ಬ್ಲಾಕ್ನಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಶಾಖೆಯಲ್ಲಿದ್ದ ಗ್ರಾಹಕರೊಬ್ಬರ ಲಾಕರ್ನಲ್ಲಿದ್ದ...
Bengaluru News: ಪಿವಿಆರ್ ಸಂಸ್ಕೃತಿ ಬಂದ ಮೇಲೆ ಬಹುತೇಕ ಜನರ ಲೈಫ್ ಸ್ಟೈಲ್ ಬದಲಾಗಿದ್ದು ಸುಳ್ಳಲ್ಲ. ಮಧ್ಯಮ ವರ್ಗ ಕೂಡ ಅದಕ್ಕೆ ತಕ್ಕಂತೆ ಕುಣಿಯತೊಡಗಿದ್ದೂ ಹೌದು. ಆದರೆ, ಎಲ್ಲೋ ಒಂದು ಕಡೆ ಪಿವಿಆರ್ ಗೆ ಸಿನಿಮಾ ನೋಡಲು ಹೋಗುವ ಸಿನಿಪ್ರಿಯರಿಗೆ ಸಾಕಷ್ಟು ಕಿರಿಕಿರಿ ಆಗುತ್ತಿದ್ದದ್ದು ನಿಜ. ಆ ಬಗ್ಗೆ ಆಗಾಗ ವರದಿ ಆಗಿದ್ದರೂ, ದೂರು...
Bengaluru News: ಬೆಂಗಳೂರಿನ ಹೊರವಲಯದಲ್ಲಿ ಹಸು ಕುರಿಗಳನ್ನು ಕಳುವು ಮಾಡುತ್ತಿದ್ದ ಇಬ್ಬರು ಮಾಂಸ ಮಾರಾಟಗಾರರನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.
ಆನೆಕಲ್ ತಾಲೂಕಿನ ಸರ್ಜಾಪುರದ ಅಡಿಗಾರನಹಳ್ಳಿ ನಿವಾಸಿ ಫೈರೋಜ್ ಬೇಗ್ ಹಾಗೂ ಅಡಿಗಾರ ಕಲ್ಲಹಳ್ಳಿ ಗ್ರಾಮದ ಸೈಯದ್ ರಿಸ್ವಾನ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ 2 ಕಾರು ಮತ್ತು 1 ಲಕ್ಷ ದುಡ್ಡು ಸೇರಿ 5 ಲಕ್ಷ ಮೌಲ್ಯದ...
Bengaluru News: ಬೆಂಗಳೂರು: ನಗರದ ಉಳ್ಳಾಲದಲ್ಲಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಮತ್ತು ಫ್ಯಾಷನ್ ಟೆಕ್ನಾಲಜಿ (ಕಿಲ್ಟ್)ಯಲ್ಲಿ ವಿದ್ಯಾರ್ಥಿಗಳಿಗೆ ಯುವ ನಾಯಕತ್ವ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ದಿ ಆರ್ಟ್ ಆಫ್ ಲಿವಿಂಗ್ ಸಹಯೋಗದೊಂದಿಗೆ ಒಂದು ವಾರಗಳ ಕಾಲ ಹಮ್ಮಿಕೊಳ್ಳಲಾದ ಕಾರ್ಯಗಾರವು ಇಂದು ಮುಕ್ತಾಯಗೊಂಡಿತು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಮಾನಂದ್ ಮಾತನಾಡಿ, ಇಂದಿನ ಮಕ್ಕಳು...
Bengaluru News: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
https://youtu.be/h5JACnQ3SP8
ಈ ವೇಳೆ ಮಾತನಾಡಿದ ಅವರು, ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರ ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದೆ. ಉಳಿದಂತೆ 8...
Bengaluru News: ಬೆಂಗಳೂರು: ಇತ್ತಿಚಿನ ದಿನಗಳಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕೆಲವು ಕಂಪನಿಗಳು ಉದ್ಯೋಗಿಗಳನ್ನು ತೆಗೆದು ಹಾಕುತ್ತಿದೆ. ಕೆಲವೊಮ್ಮ ಸಂಸ್ಥೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದಾಗ ಕೆಲವರು ಬೇರೆ ಉದ್ಯೋಗ ಅರಸಲು ಶುರು ಮಾಡಿದರೆ, ಮತ್ತೆ ಕೆಲವರು ಕೆಲಸದಿಂದ ತೆಗೆದು ಹಾಕಿದ ಕಂಪನಿಗೆ ಬುದ್ದಿ ಕಲಿಸಲು ಸೇಡಿನ ದಾರಿ ಹಿಡಿಯುತ್ತಾರೆ. ಅದೇ ರೀತಿ ಕೆಲಸದಿಂದ...
ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಮೂಲೆ ಮೂಲೆಯಲ್ಲೂ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಇದೀಗ ಬೆಂಗಳೂರಿನ ಪಶ್ಚಿಮ ಭಾಗದ ಚಿಂಕುರ್ಚಿ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ತುರಹಳ್ಳಿಯಲ್ಲಿ, ಯಲಹಂಕದಲ್ಲಿ ಮತ್ತು ಕೆಂಗೇರಿಯಲ್ಲೂ ಚಿರತೆ ಕಾಣಿಸುತ್ತಿದೆ. ಚಿರತೆಗಳು ಕುರುಬರ ಮೂಗಿನ ನೇರಕ್ಕೆ ಕುರಿ ಮತ್ತು ಮೇಕೆಗಳನ್ನು ಕಿತ್ತುಕೊಳ್ಳುತ್ತಿವೆ. ಚಿರತೆ ದಾಳಿಗೆ ಹೆದರಿ ನಿವಾಸಿಗಳು, ಬಹುತೇಕ ರೈತರು ತಮ್ಮ ಮನೆಗಳಿಂದ ಹೊರಬರಲು...