Monday, August 3, 2026

bengaluru news

Bengaluru News: 28 ಸಾವಿರ ದಂಡ ಕಟ್ಟಿದ PVR ! ಜಾಹಿರಾತು ತೋರಿಸಿದ್ದೇ ಎಫೆಕ್ಟ್

Bengaluru News: ಪಿವಿಆರ್ ಸಂಸ್ಕೃತಿ ಬಂದ ಮೇಲೆ ಬಹುತೇಕ ಜನರ ಲೈಫ್ ಸ್ಟೈಲ್ ಬದಲಾಗಿದ್ದು ಸುಳ್ಳಲ್ಲ. ಮಧ್ಯಮ ವರ್ಗ ಕೂಡ ಅದಕ್ಕೆ ತಕ್ಕಂತೆ ಕುಣಿಯತೊಡಗಿದ್ದೂ ಹೌದು. ಆದರೆ, ಎಲ್ಲೋ ಒಂದು ಕಡೆ ಪಿವಿಆರ್ ಗೆ ಸಿನಿಮಾ ನೋಡಲು ಹೋಗುವ ಸಿನಿಪ್ರಿಯರಿಗೆ ಸಾಕಷ್ಟು ಕಿರಿಕಿರಿ ಆಗುತ್ತಿದ್ದದ್ದು ನಿಜ. ಆ ಬಗ್ಗೆ ಆಗಾಗ ವರದಿ ಆಗಿದ್ದರೂ, ದೂರು...

Bengaluru News: ಮಾಂಸಕ್ಕಾಗಿ ಹಸು-ಕುರಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

Bengaluru News: ಬೆಂಗಳೂರಿನ ಹೊರವಲಯದಲ್ಲಿ ಹಸು ಕುರಿಗಳನ್ನು ಕಳುವು ಮಾಡುತ್ತಿದ್ದ ಇಬ್ಬರು ಮಾಂಸ ಮಾರಾಟಗಾರರನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ಆನೆಕಲ್ ತಾಲೂಕಿನ ಸರ್ಜಾಪುರದ ಅಡಿಗಾರನಹಳ್ಳಿ ನಿವಾಸಿ ಫೈರೋಜ್ ಬೇಗ್ ಹಾಗೂ ಅಡಿಗಾರ ಕಲ್ಲಹಳ್ಳಿ ಗ್ರಾಮದ ಸೈಯದ್ ರಿಸ್ವಾನ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ 2 ಕಾರು ಮತ್ತು 1 ಲಕ್ಷ ದುಡ್ಡು ಸೇರಿ 5 ಲಕ್ಷ ಮೌಲ್ಯದ...

Bengaluru News: ವಿಶೇಷ ಶಿಬಿರದಲ್ಲಿ ನಾಯಕತ್ವ ಕೌಶಲ್ಯ ಅರಿತ ಕಿಲ್ಟ್ ವಿದ್ಯಾರ್ಥಿಗಳು

Bengaluru News: ಬೆಂಗಳೂರು: ನಗರದ ಉಳ್ಳಾಲದಲ್ಲಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಮತ್ತು ಫ್ಯಾಷನ್ ಟೆಕ್ನಾಲಜಿ (ಕಿಲ್ಟ್)ಯಲ್ಲಿ ವಿದ್ಯಾರ್ಥಿಗಳಿಗೆ ಯುವ ನಾಯಕತ್ವ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ದಿ ಆರ್ಟ್ ಆಫ್ ಲಿವಿಂಗ್ ಸಹಯೋಗದೊಂದಿಗೆ ಒಂದು ವಾರಗಳ ಕಾಲ ಹಮ್ಮಿಕೊಳ್ಳಲಾದ ಕಾರ್ಯಗಾರವು ಇಂದು ಮುಕ್ತಾಯಗೊಂಡಿತು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಮಾನಂದ್ ಮಾತನಾಡಿ, ಇಂದಿನ ಮಕ್ಕಳು...

ಬಾಬುಸಾಬ್‌ ಪಾಳ್ಯ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

Bengaluru News: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದರು. https://youtu.be/h5JACnQ3SP8 ಈ ವೇಳೆ ಮಾತನಾಡಿದ ಅವರು, ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರ ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದೆ. ಉಳಿದಂತೆ 8...

ಕೆಲಸದಿಂದ ತೆಗದಿದ್ದಕ್ಕೆ ಬೆಂಗಳೂರು ಕಂಪನಿಯೊಂದಕ್ಕೆ ಬಾಂಬ್ ಬೆದರಿಕೆ ಹಾಕಿದ ಯುವತಿ

Bengaluru News: ಬೆಂಗಳೂರು: ಇತ್ತಿಚಿನ ದಿನಗಳಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕೆಲವು ಕಂಪನಿಗಳು ಉದ್ಯೋಗಿಗಳನ್ನು ತೆಗೆದು ಹಾಕುತ್ತಿದೆ. ಕೆಲವೊಮ್ಮ ಸಂಸ್ಥೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದಾಗ ಕೆಲವರು ಬೇರೆ ಉದ್ಯೋಗ ಅರಸಲು ಶುರು ಮಾಡಿದರೆ, ಮತ್ತೆ ಕೆಲವರು ಕೆಲಸದಿಂದ ತೆಗೆದು ಹಾಕಿದ ಕಂಪನಿಗೆ ಬುದ್ದಿ ಕಲಿಸಲು ಸೇಡಿನ ದಾರಿ ಹಿಡಿಯುತ್ತಾರೆ. ಅದೇ ರೀತಿ ಕೆಲಸದಿಂದ...

ಬೆಂಗಳೂರಿನ ಹೊರವಲಯಗಳಲ್ಲಿ ಚಿರತೆ ಪ್ರತ್ಯಕ್ಷ

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಮೂಲೆ ಮೂಲೆಯಲ್ಲೂ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಇದೀಗ ಬೆಂಗಳೂರಿನ ಪಶ್ಚಿಮ ಭಾಗದ ಚಿಂಕುರ್ಚಿ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ತುರಹಳ್ಳಿಯಲ್ಲಿ, ಯಲಹಂಕದಲ್ಲಿ ಮತ್ತು ಕೆಂಗೇರಿಯಲ್ಲೂ ಚಿರತೆ ಕಾಣಿಸುತ್ತಿದೆ. ಚಿರತೆಗಳು ಕುರುಬರ ಮೂಗಿನ ನೇರಕ್ಕೆ ಕುರಿ ಮತ್ತು ಮೇಕೆಗಳನ್ನು ಕಿತ್ತುಕೊಳ್ಳುತ್ತಿವೆ. ಚಿರತೆ ದಾಳಿಗೆ ಹೆದರಿ ನಿವಾಸಿಗಳು, ಬಹುತೇಕ ರೈತರು ತಮ್ಮ ಮನೆಗಳಿಂದ ಹೊರಬರಲು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img