Bengaluru News: ಬೆಂಗಳೂರಿನ ಹೊರವಲಯದಲ್ಲಿ ಹಸು ಕುರಿಗಳನ್ನು ಕಳುವು ಮಾಡುತ್ತಿದ್ದ ಇಬ್ಬರು ಮಾಂಸ ಮಾರಾಟಗಾರರನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.
ಆನೆಕಲ್ ತಾಲೂಕಿನ ಸರ್ಜಾಪುರದ ಅಡಿಗಾರನಹಳ್ಳಿ ನಿವಾಸಿ ಫೈರೋಜ್ ಬೇಗ್ ಹಾಗೂ ಅಡಿಗಾರ ಕಲ್ಲಹಳ್ಳಿ ಗ್ರಾಮದ ಸೈಯದ್ ರಿಸ್ವಾನ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ 2 ಕಾರು ಮತ್ತು 1 ಲಕ್ಷ ದುಡ್ಡು ಸೇರಿ 5 ಲಕ್ಷ ಮೌಲ್ಯದ...
Bengaluru News: ಬೆಂಗಳೂರು: ನಗರದ ಉಳ್ಳಾಲದಲ್ಲಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಮತ್ತು ಫ್ಯಾಷನ್ ಟೆಕ್ನಾಲಜಿ (ಕಿಲ್ಟ್)ಯಲ್ಲಿ ವಿದ್ಯಾರ್ಥಿಗಳಿಗೆ ಯುವ ನಾಯಕತ್ವ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ದಿ ಆರ್ಟ್ ಆಫ್ ಲಿವಿಂಗ್ ಸಹಯೋಗದೊಂದಿಗೆ ಒಂದು ವಾರಗಳ ಕಾಲ ಹಮ್ಮಿಕೊಳ್ಳಲಾದ ಕಾರ್ಯಗಾರವು ಇಂದು ಮುಕ್ತಾಯಗೊಂಡಿತು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಮಾನಂದ್ ಮಾತನಾಡಿ, ಇಂದಿನ ಮಕ್ಕಳು...
Bengaluru News: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
https://youtu.be/h5JACnQ3SP8
ಈ ವೇಳೆ ಮಾತನಾಡಿದ ಅವರು, ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರ ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದೆ. ಉಳಿದಂತೆ 8...
Bengaluru News: ಬೆಂಗಳೂರು: ಇತ್ತಿಚಿನ ದಿನಗಳಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕೆಲವು ಕಂಪನಿಗಳು ಉದ್ಯೋಗಿಗಳನ್ನು ತೆಗೆದು ಹಾಕುತ್ತಿದೆ. ಕೆಲವೊಮ್ಮ ಸಂಸ್ಥೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದಾಗ ಕೆಲವರು ಬೇರೆ ಉದ್ಯೋಗ ಅರಸಲು ಶುರು ಮಾಡಿದರೆ, ಮತ್ತೆ ಕೆಲವರು ಕೆಲಸದಿಂದ ತೆಗೆದು ಹಾಕಿದ ಕಂಪನಿಗೆ ಬುದ್ದಿ ಕಲಿಸಲು ಸೇಡಿನ ದಾರಿ ಹಿಡಿಯುತ್ತಾರೆ. ಅದೇ ರೀತಿ ಕೆಲಸದಿಂದ...
ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಮೂಲೆ ಮೂಲೆಯಲ್ಲೂ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಇದೀಗ ಬೆಂಗಳೂರಿನ ಪಶ್ಚಿಮ ಭಾಗದ ಚಿಂಕುರ್ಚಿ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ತುರಹಳ್ಳಿಯಲ್ಲಿ, ಯಲಹಂಕದಲ್ಲಿ ಮತ್ತು ಕೆಂಗೇರಿಯಲ್ಲೂ ಚಿರತೆ ಕಾಣಿಸುತ್ತಿದೆ. ಚಿರತೆಗಳು ಕುರುಬರ ಮೂಗಿನ ನೇರಕ್ಕೆ ಕುರಿ ಮತ್ತು ಮೇಕೆಗಳನ್ನು ಕಿತ್ತುಕೊಳ್ಳುತ್ತಿವೆ. ಚಿರತೆ ದಾಳಿಗೆ ಹೆದರಿ ನಿವಾಸಿಗಳು, ಬಹುತೇಕ ರೈತರು ತಮ್ಮ ಮನೆಗಳಿಂದ ಹೊರಬರಲು...