Friday, September 18, 2026

bengaluru news

ಎಕ್ಸ್‌ಪ್ರೆಸ್ BMTC – ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್ ಸ್ಪೆಷಲ್ ಏನು ಗೊತ್ತಾ?

ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್‌ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್‌ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಸರ್ಕಾರಿ ಶಾಲೆಯಲ್ಲಿ ಕಲಿತವರು ಇಂದು ಉನ್ನತ ಸ್ಥಾನದಲ್ಲಿದ್ದಾರೆ: ಕೆ.ವಿ ಪ್ರಭಾಕರ್

Bengaluru News: ಬೆಂಗಳೂರು: ‌ ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಶಿಕ್ಷರ ಮಾರ್ಗದರ್ಶನ ಪ್ರಮುಖ ಪಾತ್ರವಹಿಸುತ್ತದೆ. ಇಂದು ದೇಶದಲ್ಲಿ ಉನ್ನತ ಸ್ಥಾನದಲ್ಲಿರುವವರು ಸರ್ಕಾರಿ ಶಾಲೆಗಳಿಂದ ಬೆಳೆದು ಬಂದವರು ಎಂದು ರಾಜ್ಯದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಹೇಳಿದರು. ಪುಣ್ಯ ಫೌಂಡೇಶನ್‌ ಟ್ರಸ್ಟ್‌, ಮೀಡಿಯಾ ಕನೆಕ್ಟ್‌ ಸಂಸ್ಥೆ ವತಿಯಿಂದ ಇಡಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ (ಗುಬ್ಬಿ ತಾಲೂಕು,...

ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ.ವಿ ಪ್ರಭಾಕರ್ & ವಾರ್ತಾ ಇಲಾಖೆಯ ಆಯುಕ್ತರಿಗೆ ಅಭಿನಂದನಾ ಕಾರ್ಯಕ್ರಮ.

Bengaluru News: ಬರೀ TV, ಪತ್ರಿಕೆಗಳಿಗಷ್''ೇ ಅಲ್ಲದೇ, ಇನ್ನು ಮುಂದೆ Digital Mediaಗೂ ಜಾಹೀರಾತು ನೀಡಬೇಕು ಎಂಬ ಸರ್ಕಾರ ಆದೇಶ ಜಾರಿಗಳಿಸಿದೆ. ಈ ಹಿನ್ನೆಲೆಯಲ್ಲಿ ಈ ನೀತಿ ಜಾರಿಯಾಗಲು ಕಾರಣರಾದ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಮತ್ತು ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ಅಭಿನಂದಿಸಲು ಇದೇ ಮಂಗಳವಾರದಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

ನಿರ್ಲಕ್ಷ್ಯ ತೋರುವ ಕಂಪನಿ ಬ್ಲ್ಯಾಕ್‌ ಲಿಸ್ಟ್‌ಗೆ ಹಾಕಿ : ಬಿಎಂಆರ್‌ಸಿಎಲ್‌ಗೆ ಬಿಜೆಪಿ ಸಂಸದರ ಪತ್ರ

Bengaluru News: ಮೆಟ್ರೋ ಕಾಮಗಾರಿಗಾಗಿ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ಗರ್ಡರ್‌ ಉರುಳಿ ಬಿದ್ದು ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ಕೋಗಿಲು ಕ್ರಾಸ್‌ ಬಳಿ ಮಂಗಳವಾರ ರಾತ್ರಿ ನಡೆದಿತ್ತು. ಇದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ 35 ವರ್ಷ ವಯಸ್ಸಿನ ಖಾಸೀಂ ಸಾಬ್‌ ನಿಧನರಾಗಿದ್ದರು. ಇದೀಗ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಸಂಸದ ಪಿ.ಸಿ. ಮೋಹನ್‌ ಸುರಕ್ಷತಾ...

ಡ್ರಗ್ಸ್‌ ಮಾರುತ್ತಿದ್ದ ಎಂಜಿನಿಯರ್‌ ಸೇರಿ 10 ಜನರ ಬೇಟೆಯಾಡಿದ ಸಿಸಿಬಿ : ಬೆಚ್ಚಿ ಬೀಳಿಸುತ್ತೆ ಪೆಡ್ಲರ್‌ ಪ್ಲಾನ್..!

Bengaluru News: ಕಾಲೇಜು ವಿದ್ಯಾರ್ಥಿಗಳು, ಪೇಯಿಂಗ್‌ ಗೆಸ್ಟ್‌ ನಿವಾಸಿಗಳಿಗೆ ಡ್ರಗ್ಸ್‌ ಪೊರೈಸುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಸಿವಿಲ್‌ ಎಂಜಿನಿಯರ್‌ ಬಂಧನವಾಗಿದೆ. ಈ ಮೂಲಕ ರಾಜಧಾನಿಯ ಮಾದಕ ಲೋಕವನ್ನು ಮಟ್ಟ ಹಾಕುವ ಕೆಲಸವನ್ನು ಸಿಸಿಬಿ ಮಾಡುತ್ತಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಎಲೆಕ್ಟ್ರಾನಿಕ್‌ ಸಿಟಿಯ ಎರಡನೇ ಹಂತ, ಬೇಗೂರು ಹಾಗೂ ಯಲಹಂಕ ನ್ಯೂ ಟೌನ್‌ನಲ್ಲಿ...

ವಿದೇಶದ ನೆಲದಲ್ಲಿ ಮೃತಹೊಂದಿದ ಕನ್ನಡಿಗರ ವಾಪಾಸಾತಿಗೆ ಎನ್ಆರ್ ಐ ಫೋರಂ ನೆರವು

Bengaluru News: ಬೆಂಗಳೂರು: ಆಫ್ರಿಕಾ ದೇಶದ ಎರಡು ಪ್ರತ್ಯೇಕ ಘಟನೆಗಳಲ್ಲಿ ಮೃತ ಹೊಂದಿದ ಕನ್ನಡಿಗರ ಮೃತದೇಹವನ್ನು ಭಾರತಕ್ಕೆ ಕರೆತರುವ ಪ್ರಯತ್ನದಲ್ಲಿ ಅನಿವಾಸಿ ಭಾರತೀಯ ಸಮಿತಿಯು ಯಶಸ್ವಿಯಾಗಿದೆ. ಕರ್ನಾಟಕ ಸರ್ಕಾರದ ಭಾರತೀಯ ಎನ್ಆರ್ ಐ ಫೋರಂ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ನೇತೃತ್ವದಲ್ಲಿ ಇಬ್ಬರು ಮೃತ ಕನ್ನಡಿಗರ ಕುಟುಂಬಕ್ಕೆ ಸಹಾಯ ದೊರೆತಂತಾಗಿದೆ. ಇತ್ತೀಚೆಗೆ ಗಿನಿಯಾದಲ್ಲಿ ಆತ್ಮಹತ್ಯೆ...

ಕೌಟುಂಬಿಕ ಕಲಹಕ್ಕೆ ಟೆಕ್ಕಿ ಸೂಸೈಡ್‌ : ತಂದೆಯ ದೂರಿನಲ್ಲಿತ್ತು ಸ್ಫೋಟಕ ಮಾಹಿತಿ..?

Crime News: ಕೌಟುಂಬಿಕ ಕಲಹಕ್ಕೆ ಬೇಸತ್ತು 40 ವರ್ಷದ ಸಾಫ್ಟ್‌ವೇರ್‌ ಎಂಜಿನಿಯರ್ ಪ್ರಶಾಂತ್ ನಾಯರ್‌ ಎನ್ನುವವರು ತಮ್ಮ ಫ್ಲ್ಯಾಟ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಇನ್ನೂ ಸೂಸೈಡ್‌ ಮಾಡಿಕೊಂಡಿರುವ ಟೆಕ್ಕಿ ಪ್ರಶಾಂತ್‌ ನಾಯರ್‌ ಅವರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. https://youtu.be/fwIsnYq13jc ಅಲ್ಲದೆ ಗಾಣಿಗರಹಳ್ಳಿಯ ಡಿಎಕ್ಸ್‌ ಸ್ಮಾರ್ಟ್‌ನೆಸ್ಟ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಟೆಕ್ಕಿ ಕೇರಳದ...

Bengaluru News: ಈ ಇಲಾಖೆಯಲ್ಲಿ ಲಂಚವೆ ಪ್ರಧಾನ, ಕಾಸು ಕೊಟ್ರೆ ಮಾತ್ರ ಕೆಲ್ಸ..!

Bengaluru News: ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಅಧಿಕಾರಿಗಳನ್ನು ಕಾಲ ಕಾಲಕ್ಕೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿರುತ್ತದೆ. ಇದು ಎಲ್ಲ ಇಲಾಖೆಗಳಿಗೂ ಅನ್ವಯವಾಗುತ್ತದೆ, ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಇದಕ್ಕೆ ಅವಕಾಶವೇ ಇಲ್ಲವೇನೊ.. ಆದ್ಯಾಗೂ ಇದ್ದರೂ ಕೂಡ ಅದು ಡೋಂಟ್‌ ಕೇರ್‌ ಅನ್ನೋ ರೀತಿಯಲ್ಲಿಯೇ ಇರುವುದು ಕಂಡು ಬಂದಿದೆ. https://youtu.be/RLkQJjGHaE4 ಇನ್ನೂ...

Bengaluru News: ದುಬಾರಿ ಮುತ್ತು : ಟೀಚರ್‌ ಕಿಸ್ಸಿಂಗ್‌ ಸ್ಟೋರಿ

Bengaluru News: ಸಮಾಜದಲ್ಲಿ ನಾವು ಟೀಚರ್ಸ್‌ಗಳಿಗೆ ವಿಶೇಷವಾದ ಗೌರವ ನೀಡುತ್ತೇವೆ. ಅವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರುತ್ತಾರೆ, ಎಲ್ಲರಿಗೂ ಮಾದರಿಯಾದ ಬದುಕು ಅವರದ್ದಾಗಿರುತ್ತದೆ ಎಂದು ನಾವೆಲ್ಲ ಭಾವಿಸುತ್ತಿರುತ್ತೇವೆ. ಆದರೆ ಇದಕ್ಕೆ ತದ್ವಿರುದ್ಧವೆಂಬಂತೆ ಇಲ್ಲೊಬ್ಬ ಶಿಕ್ಷಕಿ ತನ್ನ ಗ್ಯಾಂಗ್‌ ಜೊತೆ ಸೇರಿ ಮಾಡಬಾರದ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. https://youtu.be/9KlxbeMJTdk ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಶ್ರೀದೇವಿ ರುಡಿಗಿ...

ವೃದ್ದೆಯ ಅಕೌಂಟ್‌ಗೆ 5 ಲಕ್ಷ ಪಂಗನಾಮ ಹಾಕಿದ್ದ ಬ್ಯಾಂಕ್‌ ವ್ಯವಸ್ಥಾಪಕಿ ಆಂಡ್‌ ಟೀಂ ಅಂದರ್

Bengaluru News: ವೃದ್ದೆಯ ಖಾತೆಯಲ್ಲಿದ್ದ 50 ಲಕ್ಷ ರೂಪಾಯಿಗಳನ್ನು ಬ್ಯಾಂಕ್‌ನ ಡೆಪ್ಯುಟಿ ಮಾನೇಜರ್‌ ತನ್ನ ಸ್ನೇಹಿತನ ಖಾತೆಗೆ ವರ್ಗಾಯಿಸಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಗಿರಿನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಗಿರಿನಗರ ಇಂಡಸ್‌ ಇಂಡ್‌ ಬ್ಯಾಂಕ್‌ನಲ್ಲಿ ಮೇಘನಾ ಎನ್ನುವ ಮಹಿಳೆ ಡೆಪ್ಯುಟಿ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದಳು. ಅಲ್ಲದೆ...
- Advertisement -spot_img

Latest News

ಚಿಕ್ಕ ಚಿಕ್ಕ ವಿಷಯಕ್ಕೆ ಅಧಿಕಾರಿಗಳ ಸಸ್ಪೆಂಡ್ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಬಿ.ವೈ.ವಿಜಯೇಂದ್ರ

Political News: ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕರು ಹೇಳಿದರೆಂಬ ಕಾರಣಕ್ಕೆ ವಂದೇ ಮಾತರಂ ಎರಡು ಚರಣಗಳನ್ನು ಮಾತ್ರ ಹಾಡದೇ ಪೂರ್ತಿ ಹಾಡಿರುವುದಕ್ಕೆ ಸಚಿವ ತಂಗಡಗಿ ಅಧಿಕಾರಿಯನ್ನು ಸಸ್ಪೆಂಡ್...
- Advertisement -spot_img