Friday, September 18, 2026

bengaluru news

ಬೆಂಗಳೂರಿನ ಹೊರವಲಯಗಳಲ್ಲಿ ಚಿರತೆ ಪ್ರತ್ಯಕ್ಷ

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಮೂಲೆ ಮೂಲೆಯಲ್ಲೂ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಇದೀಗ ಬೆಂಗಳೂರಿನ ಪಶ್ಚಿಮ ಭಾಗದ ಚಿಂಕುರ್ಚಿ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ತುರಹಳ್ಳಿಯಲ್ಲಿ, ಯಲಹಂಕದಲ್ಲಿ ಮತ್ತು ಕೆಂಗೇರಿಯಲ್ಲೂ ಚಿರತೆ ಕಾಣಿಸುತ್ತಿದೆ. ಚಿರತೆಗಳು ಕುರುಬರ ಮೂಗಿನ ನೇರಕ್ಕೆ ಕುರಿ ಮತ್ತು ಮೇಕೆಗಳನ್ನು ಕಿತ್ತುಕೊಳ್ಳುತ್ತಿವೆ. ಚಿರತೆ ದಾಳಿಗೆ ಹೆದರಿ ನಿವಾಸಿಗಳು, ಬಹುತೇಕ ರೈತರು ತಮ್ಮ ಮನೆಗಳಿಂದ ಹೊರಬರಲು...
- Advertisement -spot_img

Latest News

Recipe: ಈಸಿಯಾಗಿ ಆಲೂ ಪರಾಟಾ ಹೀಗೂ ತಯಾರಿಸಬಹದು

Recipe: ಬೇಕಾಗುವ ಸಾಮಗ್ರಿ  : 4 ಬೇಯಿಸಿ ಮ್ಯಾಶ್ ಮಾಡಿದ ಆಲೂಗಡ್ಡೆ, ಕೊತ್ತೊಂಬರಿ ಸೊಪ್ಪು, ಶುಂಠಿ, ಹಸಿಮೆಣಸು, ಬೆಳ್ಳುಳ್ಳಿ, ಜೀರಿಗೆ, ಸೋಂಪು, ವೋಮ, ಗರಂ ಮಸಾಲೆ,...
- Advertisement -spot_img