ಸಿಲಿಕಾನ್ ಸಿಟಿಯ ವಾಹನ ಸವಾರರೇ ಎಚ್ಚರ. ಇನ್ನು ಮುಂದೆ ಬೇಕಾಬಿಟ್ಟಿ ರಸ್ತೆಗಳ ಅಕ್ಕಪಕ್ಕ ವಾಹನ ನಿಲುಗಡೆ ಮಾಡುವ ಹಾಗಿಲ್ಲ. ಹೌದು, ಆಗಸ್ಟ್ ತಿಂಗಳ ಅಂತ್ಯದೊಳಗಾಗಿ ಮತ್ತೆ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಿಸಲಾಗುತ್ತೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೇ ತಿಳಿಸಿದ್ದಾರೆ.
ವಾಹನ ಟೋಯಿಂಗ್ ಕುರಿತಾಗಿ ಮಾತನಾಡಿದ ಪರಮೇಶ್ವರ್ ಅವರು, ಬೆಂಗಳೂರು ನಗರದಲ್ಲಿ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೇ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ನಡುರಸ್ತೆಯಲ್ಲೇ ಹುಡುಗಿಯನ್ನು ಎಳೆದಾಡುವುದು. ಹುಡುಗಿಯರು ನಡೆದುಕೊಂಡು ಹೋಗುವಾಗ ಕಾಮುಕರು ಬೈಕ್ನಲ್ಲಿ ಬಂದು ಅವರ ಮೈಮುಟ್ಟಿ ಅಲ್ಲಿಂದ ಎಸ್ಕೇಪ್ ಆಗುವುದು. ಅಡ್ಡಗಟ್ಟಿ ಲೈಗಿಂಕ ಕಿರುಕುಳ ನೀಡುವುದು, ಬಟ್ಟೆ ಎಳೆದಾಡುವುದು. ಹೀಗೇ ಪ್ರತಿದಿನ ಒಂದಲ್ಲ ಒಂದು ಕಿರುಕುಳ ಮಹಿಳೆಯರ ಮೇಲೆ ಆಗುತ್ತಿದೆ. ಆದರೂ...
ಈ ಪ್ರಪಂಚದಲ್ಲಿ ಕೆಟ್ಟ ಮಕ್ಕಳು ಇರ್ತಾರೆ, ಆದರೆ ಕೆಟ್ಟ ತಾಯಿ ಇರಲ್ಲ ಅನ್ನೋದಕ್ಕೆ ತದ್ವಿರುದ್ಧವಾದ ಘಟನೆಯೊಂದು ನಡೆದಿದೆ. ಹೌದು, ಗರ್ಭಿಣಿ ಮಹಿಳೆಯೊಬ್ಬಳು ಖಾಸಗಿ ಆಸ್ಪತ್ರೆಗೆ ಹೆರಿಗೆಗೆಂದು...