Monday, August 17, 2026

bengaluru police department

ವಾಹನ ಸವಾರರೇ ಹುಷಾರ್!: ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಶುರು

ಸಿಲಿಕಾನ್‌ ಸಿಟಿಯ ವಾಹನ ಸವಾರರೇ ಎಚ್ಚರ. ಇನ್ನು ಮುಂದೆ ಬೇಕಾಬಿಟ್ಟಿ ರಸ್ತೆಗಳ ಅಕ್ಕಪಕ್ಕ ವಾಹನ ನಿಲುಗಡೆ ಮಾಡುವ ಹಾಗಿಲ್ಲ. ಹೌದು, ಆಗಸ್ಟ್ ತಿಂಗಳ ಅಂತ್ಯದೊಳಗಾಗಿ ಮತ್ತೆ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಿಸಲಾಗುತ್ತೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೇ ತಿಳಿಸಿದ್ದಾರೆ. ವಾಹನ ಟೋಯಿಂಗ್ ಕುರಿತಾಗಿ ಮಾತನಾಡಿದ ಪರಮೇಶ್ವರ್ ಅವರು, ಬೆಂಗಳೂರು ನಗರದಲ್ಲಿ...

ಮಹಿಳೆಯ ತುಟಿ ಕಚ್ಚಿ ಎಸ್ಕೇಪ್‌ ಆಗಿದ್ದ ಕಾಮುಕ ಅರೆಸ್ಟ್‌!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೇ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ನಡುರಸ್ತೆಯಲ್ಲೇ ಹುಡುಗಿಯನ್ನು ಎಳೆದಾಡುವುದು. ಹುಡುಗಿಯರು ನಡೆದುಕೊಂಡು ಹೋಗುವಾಗ ಕಾಮುಕರು ಬೈಕ್‌ನಲ್ಲಿ ಬಂದು ಅವರ ಮೈಮುಟ್ಟಿ ಅಲ್ಲಿಂದ ಎಸ್ಕೇಪ್‌ ಆಗುವುದು. ಅಡ್ಡಗಟ್ಟಿ ಲೈಗಿಂಕ ಕಿರುಕುಳ ನೀಡುವುದು, ಬಟ್ಟೆ ಎಳೆದಾಡುವುದು. ಹೀಗೇ ಪ್ರತಿದಿನ ಒಂದಲ್ಲ ಒಂದು ಕಿರುಕುಳ ಮಹಿಳೆಯರ ಮೇಲೆ ಆಗುತ್ತಿದೆ. ಆದರೂ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img