Friday, April 24, 2026

bengaluru police

ಮಾಲ್, ಹೊಟೇಲ್, ಅಂಗಡಿ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ ಕಮಿಷನರ್ ಭಾಸ್ಕರ್ ರಾವ್..!

ಹೊಟೇಲ್, ಮಾಲ್, ಶಾಪ್ ಅಂಗಡಿ ಮಾಲೀಕರಿಗೆ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತ ಹೋಗುತ್ತಿದ್ದು, ಬೆಂಗಳೂರಿನ ಕೆಲ ಏರಿಯಾಗಳನ್ನ ಸೀಲ್‌ಡೌನ್ ಮಾಡಲಾಗಿದೆ. ಇನ್ನು ಕೆಲ ಕಡೆ ಸೋಶಿಯಲ್ ಡಿಸ್ಟೆನ್ಸಿಂಗ್ ಮೆಂಟೇನ್ ಮಾಡಲಾಗುತ್ತಿಲ್ಲ. ಅದೂ ಅಲ್ಲದೇ ಮಾಸ್ಕ್ ಹಾಕದೇ ಕೆಲವರು ಓಡಾಡುತ್ತಿದ್ದಾರೆ. ಈ ಕಾರಣಕ್ಕೆ...

ಪೊಲೀಸರ ಬಗ್ಗೆ ಮಾತನಾಡುತ್ತಾ ಭಾವುಕರಾದ ಕಮಿಷನರ್ ಭಾಸ್ಕರ್ ರಾವ್..!

ಕೊರೊನಾ ಕಾಟದಿಂದ ಲಾಕ್‌ಡೌನ್ ಇದ್ದಾಗ ಎಲ್ಲರೂ ಮನೆಯಲ್ಲಿ ಸೇಫ್‌ ಆಗಿದ್ದರೆ, ವೈದ್ಯರು, ಪೊಲೀಸರು, ಮಾಧ್ಯಮದವರು, ಪೌರ ಕಾರ್ಮಿಕರೆಲ್ಲರೂ ಕೆಲಸದಲ್ಲಿ ತೊಡಗಿದ್ದರು. ಮೂರುವರೆ ತಿಂಗಳಿಂದ ಸತತವಾಗಿ ಕೆಲಸದಲ್ಲಿ ಭಾಗಿಯಾಗಿದ್ದ ಪೊಲೀಸರಿಗೆ ಧನ್ಯವಾದ ತಿಳಿಸಲು ಇಂದು ಕಾರ್ಯಕ್ರಮ ಏರ್ಪಡಿಸಲಾಗಿತ್ತು. https://youtu.be/PLWfuFu2Qgs ಈ ವೇಳೆ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಾತನಾಡಿದ್ದು, ಭಾವುಕರಾಗಿದ್ದಾರೆ. ಕರ್ನಾಟಕ ಪೊಲೀಸರು, ಬೆಂಗಳೂರು ಪೊಲೀಸರು, ಕೊರೊನಾ ತಡೆಗಟ್ಟಲು...
- Advertisement -spot_img

Latest News

Hubli News: ರಾತ್ರೋರಾತ್ರಿ ಜಾನುವಾರು ಕಳ್ಳರ ಹಾವಳಿ ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು...
- Advertisement -spot_img