Friday, August 14, 2026

Bengaluru property

‘ಎ’ ಖಾತಾ ವರ್ಗಾವಣೆಗೆ ಜನ ಹಿಂದೇಟು!

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿನ ಸ್ಥಿರಾಸ್ತಿ ಮಾಲೀಕರು ‘ಬಿ’ ಖಾತಾದಿಂದ ‘ಎ’ ಖಾತಾಗೆ ವರ್ಗಾವಣೆ ಮಾಡಿಸಿಕೊಳ್ಳಲು ನಿರಾಸಕ್ತಿ ತೋರಿಸುತ್ತಿದ್ದಾರೆ. ನಿಯಮ ಜಾರಿಗೆ ತಂದು ಎರಡು ತಿಂಗಳು ಕಳೆದರೂ ಕೇವಲ 2,819 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿರುವುದು ಸರ್ಕಾರದ ನಿರೀಕ್ಷೆಗೆ ತಣ್ಣೀರು ಎರಚಿದೆ. ಜನರ ನಿರಾಸಕ್ತಿಗೆ ಪ್ರಮುಖ ಕಾರಣವಾಗಿ ಸರ್ಕಾರ ವಿಧಿಸಿರುವ ದುಬಾರಿ ಶುಲ್ಕ ಮತ್ತು...

ಭಾರತದಲ್ಲಿ ಕೋಟಿಗಟ್ಟಲೇ ಪಾಕ್‌ ಆಸ್ತಿ, ಎನಿಮಿ ಪ್ರಾಪರ್ಟಿ ಮಾರಾಟಕ್ಕೆ ಸಜ್ಜು!

ದಿಲ್ಲಿ ಸ್ಫೋಟದ ಹಿಂದೆ ಉಗ್ರರ ಕೃತ್ಯ ಇದೆ ಎಂದು ಹೇಳಲಾಗ್ತಿದೆ. ಪಾಕಿಸ್ತಾನ ಮೂಲದ ಜೈಶ್‌ ಸಂಘಟನೆಯ ಕೈವಾಡದ ಬಗ್ಗೆ ಅನುಮಾನ ಮೂಡಿದೆ. ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಕೇಂದ್ರ ಸರ್ಕಾರ, ರಣತಂತ್ರ ಎಣೆಯುತ್ತಿದೆ. ಇದೇ ನಿಟ್ಟಿನಲ್ಲಿ ಇಂದು ಸಂಜೆ ತುರ್ತು ಸಭೆ ಕರೆಯಲಾಗಿದೆ. ಈ ಮಧ್ಯೆ, ಬೆಂಗಳೂರಿನ ಹೃದಯ ಭಾಗದಲ್ಲಿರುವ, ಪಾಕಿಸ್ತಾನಿಗಳಿಗೆ ಸೇರಿದ ಕೋಟ್ಯಂತರ...
- Advertisement -spot_img

Latest News

ಮೊದಲ ಸಾಲಿನಿಂದ ಕೊನೆಯ ಸಾಲಿಗೆ ಸರಿದ ಮಾಜಿ ಸಿಎಂ ಸಿದ್ದರಾಮಯ್ಯ!

ವಿಧಾನಸಭೆಯಲ್ಲಿ ಸದಾ ಮುಂಚೂಣಿಯ ಮೊದಲ ಸಾಲಿನಲ್ಲಿ ಕುಳಿತುಕೊಂಡು ಪ್ರಭಾವಿ ನಾಯಕನಂತೆ ಮೆರೆದಿದ್ದ ಆ ದಿಗ್ಗಜ ನಾಯಕ, ಇಂದು ಕಡೆಯ ಸಾಲಿಗೆ ಬಂದು ಕುಳಿತುಕೊಂಡಿರುವುದು ಯಾಕೆ ಎಂಬ...
- Advertisement -spot_img