Friday, September 18, 2026

bengaluru rain update

ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಆ. 4 ರಿಂದ ರಾಜ್ಯದಾದ್ಯಂತ ಮಳೆ ಹೆಚ್ಚಳ!

ಇಷ್ಟು ದಿನ ತಗ್ಗಿರುವ ಮಳೆ, ಮುಂದಿನ ವಾರದಿಂದ ಮತ್ತೆ ತೀವ್ರಗೊಳ್ಳಲಿದೆ. ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮುನ್ಸೂಚನೆಯ ಪ್ರಕಾರ, ಆಗಸ್ಟ್ 4ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ಆಗಸ್ಟ್ 4ರಿಂದ 6ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು ಮತ್ತು ಬಂಗಾಳ ಕೊಲ್ಲಿಯ ಅಡಿಕಟ್ಟೆಯಿಂದ ಈ ಗಾಳಿ ಬರುತ್ತಿದ್ದು,...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img