Friday, July 31, 2026

bengaluru rain

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ: ಹಲವು ಜಿಲ್ಲೆಗಳಿಗೆ ವಾರ್ನಿಂಗ್!

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 4ರಂದು ಕೇರಳದ ಮೂಲಕ ಮುಂಗಾರು ಪ್ರವೇಶಿಸಿದ ಬಳಿಕ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಿಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಮಲೆನಾಡು ಹಾಗೂ...

ಇಂದಿನಿಂದ ಭಾರಿ ಮಳೆ ಎಚ್ಚರಿಕೆ!

ಭಾರತ ಹವಾಮಾನ ಇಲಾಖೆ ತಂಪಾದ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಬಿಸಿಲಿನ ಬೇಗೆಯನ್ನು ಮರೆತುಬಿಡಿ, ಏಕೆಂದರೆ ಮುಂದಿನ 4-5 ದಿನಗಳ ಕಾಲ ರಾಜಧಾನಿಯಲ್ಲಿ ಮಳೆಯ ಆರ್ಭಟ ಶುರುವಾಗಲಿದೆ. ಹವಾಮಾನ ಇಲಾಖೆಯು ಬೆಂಗಳೂರಿಗೆ ಅಧಿಕೃತವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ವಾರದ ಮೊದಲ ದಿನವೇ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ತಾಪಮಾನವು ಕನಿಷ್ಠ 23 ಡಿಗ್ರಿ...

ಒಂದೆಡೆ ಮಳೆ & ಬಿರುಗಾಳಿ ಅಬ್ಬರ, ಇನ್ನೊಂದೆಡೆ 45 ಡಿಗ್ರಿ ಬಿಸಿಲು!

ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮತ್ತೆ ರಾಜ್ಯದಲ್ಲಿ ಬಿಸಿಲು & ಮಳೆಯ ಮಿಶ್ರ ವಾತಾವರಣ ಮುಂದುವರೆಯುತ್ತಿದೆ. ಕರಾವಳಿ ಭಾಗದಲ್ಲಿ ಉಷ್ಣ ಅಲೆ ಆತಂಕ ಹೆಚ್ಚಾಗಿದ್ದು, ಉಡುಪಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ ಮೂರುರಿಂದ ನಾಲ್ಕು ದಿನಗಳ...

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕಕ್ಕೂ ಮಳೆಯ ಅಲರ್ಟ್ ಜಾರಿಯಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಹೊರಾಸಿಯೊ ಚಂಡಮಾರುತದ ಅಬ್ಬರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಹೆಚ್ಚಳ ಕಂಡಿದ್ದು, ಇದರ ಪ್ರಭಾವದಿಂದ ಸಮುದ್ರದ ಮೇಲ್ಮೈ...

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯ ಎಚ್ಚರಿಕೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಮುಖ ಜಿಲ್ಲೆಗಳಿಗೆ ಮುಂಜಾಗ್ರತಾ ಸೂಚನೆಗಳನ್ನು ಹೊರಡಿಸಿದೆ. ರಾಜ್ಯದ ಉತ್ತರ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ...

ರಾಜ್ಯದಲ್ಲಿ 4 ದಿನ ಮಳೆರಾಯನ ಭಾರಿ ಅಬ್ಬರ!

ಬಂಗಾಳಕೊಲ್ಲಿಯಲ್ಲಿ ವಾಯು ಚಂಡಮಾರುತದ ಪ್ರಭಾವದಿಂದ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಈಶಾನ್ಯ ಮಾನ್ಸೂನ್ ತೀವ್ರಗೊಂಡಿದೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಮಳೆಯು ಮುಂದುವರಿದು, ಬೆಳಗಿನ ಜಾವ ಹಲವು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಯಿತು. ಕೆಆರ್...

ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – 2 ದಿನ ಭಾರಿ ಮಳೆ!

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯ ಅಬ್ಬರ ನಿರೀಕ್ಷೆಯಿದ್ದು, ಎಲ್ಲೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೊಬರ್ 14 ಮತ್ತು ಅಕ್ಟೊಬರ್ 15 ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ...

ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕು – ರಾಜ್ಯದಾದ್ಯಂತ ಮಳೆ ಭೀತಿ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ರಾಜ್ಯದ ಹಲವೆಡೆ ಮುಂಬರುವ ದಿನಗಳಲ್ಲಿ ತೀವ್ರ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ,...

ಶ್ರಾವಣದಲ್ಲಿ ‘ಮಳೆಯಾರ್ಭಟ’ – 7 ದಿನಗಳವರೆಗೆ ಅಲರ್ಟ್!

ಕರ್ನಾಟಕದಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಶ್ರಾವಣ ಸಂಭ್ರಮದ ನಡುವೆ ಎಲ್ಲೆಲ್ಲೂ ಮುಂಗಾರು ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಹಲವೆಡೆಗಳಲ್ಲಿ ಈಗ ಭಾರೀ ಭರ್ಜರಿ ಮುಂಗಾರು ಮಳೆ ಸುರಿಯುತ್ತಿದೆ. ಈ ಮಳೆ ಜನ ಜೀವನದ ಮೇಲೆ ನೇರ ಪರಿಣಾಮ ಬೀರಿದೆ. ಮಳೆ ಯಾವಾಗ ನಿಲ್ಲುತ್ತೆ? ಅನ್ನೋ ಪ್ರಶ್ನೆ ಮನೆಮಾತಾಗಿದೆ. ಉಡುಪಿಯಿಂದ ಉತ್ತರ ಕನ್ನಡದವರೆಗೆ, ದಕ್ಷಿಣ ಕನ್ನಡದಿಂದ...

ಇಂದಿನಿಂದ ಡಿ. 29ರವರೆಗೆ ಕರ್ನಾಟಕದಲ್ಲಿ ಹಲವೆಡೆ ಮಳೆ..!

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಹಲವೆಡೆ ಸಾಧಾರಣ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಸನದ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img