Monday, October 6, 2025

bengaluru road

ಬೆಂಗಳೂರು ರಸ್ತೆ ರಾಜಕೀಯ-ಡಿಕೆಶಿ vs ಕುಮಾರಸ್ವಾಮಿ:ನಿಖಿಲ್ ಕೌಂಟರ್

ಬೆಂಗಳೂರು ರಸ್ತೆ ಗುಣಮಟ್ಟ ಮತ್ತು ಉದ್ಯಮಿಗಳು ನಗರ ಬಿಟ್ಟು ಹೋಗುವ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಮಾತಿನ ಚಕಮಕಿ ತೀವ್ರವಾಗಿದೆ. ಈಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡಾ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡ ನಿಖಿಲ್, ನಿಮ್ಮಲ್ಲೇ ಮೂಲಭೂತ ಸಮಸ್ಯೆ...
- Advertisement -spot_img

Latest News

ನಾಗಮಂಗಲದಲ್ಲಿ ದೆವ್ವದ ಕಾಟವಾ? ಫ್ಯಾಕ್ಟ್‌ಚೆಕ್‌ನಲ್ಲಿ ಬಯಲಾಯ್ತು ಸತ್ಯ!

ನಾಗಮಂಗಲದಲ್ಲಿ ದೆವ್ವ ಕಾಣಿಸಿಕೊಂಡಿದೆಯಾ? ಬೈಕ್ ಸವಾರನಿಗೆ ದೆವ್ವ ತೋರಿಸಿತ್ತಂತೆ! ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಆದರೆ, ಪೊಲೀಸರ ಫ್ಯಾಕ್ಟ್‌ ಚೆಕ್ ನಡೆಸಿದ...
- Advertisement -spot_img