Wednesday, March 18, 2026

Bengaluru robbery case

7 ಕೋಟಿ ರೂ ಹೊತ್ತೊಯ್ದರೂ CMS ಸಿಬ್ಬಂದಿಗೆ ಊಟದ ಚಿಂತೆ

ಬೆಂಗಳೂರು: ನಗರದಲ್ಲಿ ಹಾಡಹಗಲೇ ನಡೆದ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ಪ್ರಕರಣವನ್ನು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 7.01 ಕೋಟಿ ರೂಪಾಯಿ ರಿಕವರಿ ಆಗಿರುವುದಾಗಿ ಆಯುಕ್ತರು ಮಾಹಿತಿ ನೀಡಿದ್ದಾರೆ.ಸದ್ಯ 9 ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಮುಂದುವರೆದಿದೆ. ಈ ಪ್ರಕರಣದ ತನಿಖೆಯಲ್ಲಿ ಚೆನ್ನೈ ಮತ್ತು...

ಡಿಕೆಶಿ 2 ಸ್ಥಾನಕ್ಕೆ ರಾಜೀನಾಮೆ ಕೊಡ್ತಾರೆ: ಆರ್. ಅಶೋಕ್

ಡಿ.ಕೆ ಶಿವಕಮಾರ್ 2 ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದ ಆರ್. ಅಶೋಕ್ ಹೇಳಿದ್ದಾರೆ. ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸಿರುವ ಬಗ್ಗೆ ಪತ್ರಿಕೆಗಳ ಜಾಹೀರಾತಿನಲ್ಲಿ ಮುಖ್ಯಮಂತ್ರಿ ಫೋಟೋ ಇದೆ. ಡಿಸಿಎಂ ಫೋಟೋ ಇಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಕೆಲಸ ಒಬ್ಬರದು, ಲಾಭ ಇನ್ನೊಬ್ಬರದು ಎಂದು ಹೇಳಿರುವುದನ್ನು ನೋಡಿದರೆ ಕೆಲಸ ನನ್ನದು, ಓಸಿಯಾಗಿ ಸಿಎಂ ಆಗಿರುವುದು ನೀವು ಎಂದು...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img