Wednesday, June 24, 2026

Bengaluru Ruaral

ಸಾಕಷ್ಟು ಗೋಲ್ಮಾಲ್‌ ನಡೆದಿದೆ : ರಾಗಾ ಹೇಳಿಕೆಗೆ ಡಿಕೆಶಿ ಸ್ಪೋಟಕ ಟ್ವಿಸ್ಟ್

ನವದೆಹಲಿ : ನಿನ್ನೆಯಷ್ಟೇ ರಾಜ್ಯದಲ್ಲಿಯ ಒಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು‌ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದರು. ಆದರೆ ನಾನು ಹೇಳಿರುವುದರಲ್ಲಿ ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಶೇಕಡಾ 90ರಷ್ಟು ಅಲ್ಲ 100ಕ್ಕೆ ನೂರರಷ್ಟು ಗಟ್ಟಿಯಾಗಿ ಹೇಳುತ್ತೇನೆ ಎಂದು ಇಂದು ಮತ್ತೆ ತಮ್ಮ ಗಂಭೀರ ಆರೋಪವನ್ನು ಮುಂದುವರೆಸಿದ್ದಾರೆ, ದೇಶದಲ್ಲಿ ಚುನಾವಣಾ ವ್ಯವಸ್ಥೆಯಲ್ಲಿ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img