ಬೆಂಗಳೂರು ನೆಲಮಂಗಲ ತಾಲೂಕಿನ ದಾಬಸ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತಿಯ ಪರ ಸ್ತ್ರೀ ವ್ಯಾಮೋಹಕ್ಕೆ ಬೇಸತ್ತು ಪತ್ನಿಯೊಬ್ಬರು ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿರುವ ಘಟನೆ ಬೆಳಕಿಗೆ ಬಂದಿದೆ. ಬೈಲಪ್ಪನ ಪಾಳ್ಯದ ನಿವಾಸಿಗಳಾದ ಪುನೀತ್ ಕುಮಾರ್ ಮತ್ತು ಪವಿತ್ರಾ ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮಗಳ ಮದುವೆಯನ್ನು ಅದ್ದೂರಿಯಾಗಿ ನಡೆಸಿದ ಪವಿತ್ರಾ ಅವರ ಪೋಷಕರು ಸುಮಾರು...
ವಯಸ್ಸು ತುಂಬದ ಬಾಲಕಿಗೆ ಮದುವೆ ಮಾಡಲು ಮುಂದಾಗಿದ್ದ ಪೋಷಕರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಿಸೆಪ್ಷನ್ ಮುಗಿಸಿ ತಾಳಿ ಕಟ್ಟಬೇಕಿದ್ದ ಸಂಭ್ರಮದ ಕ್ಷಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ವಿವಾಹವನ್ನು ತಡೆದಿದ್ದಾರೆ.
ನೆಲಮಂಗಲದ ಕಾವಾಡಿ ಮಠದ ಕಲ್ಯಾಣ ಮಂಟಪದಲ್ಲಿ ಕೇಶವ್ ಗೌಡ ಹಾಗೂ ಕೋಮಲ ಅವರ ವಿವಾಹ ನಿಶ್ಚಯವಾಗಿತ್ತು. ನಿನ್ನೆ...
Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...