ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ಚರ್ಚೆ ನಡೆಸಿದ್ದಾರೆ. ಈ ಭೇಟಿಯಲ್ಲಿ ನಗರದ ಮೂಲಸೌಕರ್ಯ, ಟ್ರಾಫಿಕ್ ಸಮಸ್ಯೆ ಹಾಗೂ ರಸ್ತೆ ಗುಂಡಿಗಳ ಕುರಿತಂತೆ ವಿಸ್ತೃತ ಚರ್ಚೆ ನಡೆದಿದೆ.
ಭೇಟಿ ಬಳಿಕ ಮಾಧ್ಯಮಗಳೊಂದಿಗೆ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ. ನಾವು ಬೆಂಗಳೂರಿನ ಟ್ರಾಫಿಕ್...
ಐಟಿ, ಸಿಟಿ ಬೆಂಗಳೂರಲ್ಲಿ ಮೂಲಸೌಕರ್ಯಗಳ ಕೊರತೆ, ಟ್ರಾಫಿಕ್ ಮತ್ತು ರಸ್ತೆ ಗುಂಡಿಗಳಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ತೀವ್ರವಾಗುತ್ತಿವೆ ಎಂಬ ಆರೋಪವನ್ನು ಉದ್ಯಮಿಗಳು ಹಲವು ಬಾರಿ ಸರ್ಕಾರದ ವಿರುದ್ಧ ಮಾಡಿದ್ದರು. ಇತ್ತೀಚೆಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಚೀನಾದ ಉದ್ಯಮಿಯೊಬ್ಬರು ಬೆಂಗಳೂರಿನ ರಸ್ತೆ ಗುಂಡಿಗಳು ಹಾಗೂ ಕಸದ ಬಗ್ಗೆ ತಮ್ಮನ್ನು ಪ್ರಶ್ನಿಸಿದ ಬಗ್ಗೆ...
ಕಳೆದ ಒಂದು ವಾರದಲ್ಲಿ ದೇಶದಾದ್ಯಂತ ಅತಿ ಹೆಚ್ಚು ಚರ್ಚೆಗೆ ಕಾರಣವಾದ ವಿಷಯ ಅಂದ್ರೆ ಅದು ಹೊಸ ಟ್ರಾಫಿಕ್ ರೂಲ್ಸ್.. ಹೊಸ ಕಾನೂನಿನ ಪ್ರಕಾರ ಜಾರಿಯಾಗಿದ್ದ ದುಬಾರಿ ದಂಡ ವಾಹನ ಸವಾರರನ್ನ ಕನಸಿನಲ್ಲೂ ಬೆಚ್ಚಿ ಬೀಳಿಸುತ್ತಿತ್ತು. ಸದ್ಯ ದಂಡದ ಪ್ರಮಾಣವನ್ನ ಕಡಿಮೆ ಮಾಡುವ ಪ್ರಕಟಣೆ ಹೊರಡಿಸಿರುವ ಸರ್ಕಾರ ವಾಹನ ಸವಾರರು ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ....