ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್ನಲ್ಲಿ ಅದಾನಿ ಗ್ರೂಪ್ ಅತಿ ಕಡಿಮೆ ಮೊತ್ತದ ಬಿಡ್ ಸಲ್ಲಿಸಿ ಮುಂಚೂಣಿಯಲ್ಲಿದೆ. ಇದರಿಂದಾಗಿ ರಾಷ್ಟ್ರಮಟ್ಟದಲ್ಲಿ ಸದಾ ಅದಾನಿ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ಪಕ್ಷ, ಈಗ ಅದೇ ಅದಾನಿ ಸಮೂಹಕ್ಕೆ ಟೆಂಡರ್...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...