Thursday, August 6, 2026

Bengaluru University

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಈ ಗೌರವವನ್ನು ನೀಡಲಾಯಿತು. ಗೌರವ ಪದವಿ ಸ್ವೀಕರಿಸಿದ ನಂತರ ಮಾತನಾಡಿದ ಯು.ಟಿ. ಖಾದರ್ ಅವರು, ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವಾನ್ವಿತ ಡಾಕ್ಟರೇಟ್ ಪದವಿ ಸ್ವೀಕರಿಸಿರುವುದು...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img