Tuesday, April 21, 2026

Bengaluru water problem

ಬೆಂಗಳೂರಿಗರಿಗೆ ನೀರಿನ ಶಾಕ್!

ಕರ್ನಾಟಕ ರಾಜ್ಯವು ತೀವ್ರ ಬಿಸಿಲಿನ ನಡುವೆಯೇ ಕುಡಿಯುವ ನೀರಿನ ಭೀಕರ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದಂತೆ ನೀರಿನ ಕೊರತೆ ಮತ್ತಷ್ಟು ಗಂಭೀರವಾಗಿದ್ದು, ಜನರು ನೀರಿಗಾಗಿ ಹಾಹಾಕಾರ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಜಧಾನಿ ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು, ನಿವಾಸಿಗಳು ದೂರದ ಪ್ರದೇಶಗಳಿಂದ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img