Friday, September 18, 2026

bengaluru weather

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ – ಇಂದು ಹಲವೆಡೆ ಮಳೆ ಹಾಗೂ ಬಿರುಗಾಳಿ ಮುನ್ಸೂಚನೆ!

ರಾಜ್ಯದಲ್ಲಿ ಮಳೆರಾಯನ ಮುನಿಸು ಒಂದು ಕಡೆಯಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ವರುಣದೇವ ತಂಪೆರೆಯುವ ಮೂಲಕ ವಿಶೇಷ ಕೃಪೆ ತೋರುತ್ತಿದ್ದಾನೆ. ಕೆಲವೆಡೆ ಮಳೆಯಿಲ್ಲದೆ ರೈತರು ಕಂಗಾಲಾಗಿದ್ದರೆ, ಪ್ರಮುಖ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹಾಗೂ ಕರಾವಳಿ ಮತ್ತು ನಮ್ಮ ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ ಎಂಬುದರ ಸಂಪೂರ್ಣ...

ರಾಜ್ಯದಲ್ಲಿ ಮತ್ತೊಮ್ಮೆ ವರುಣನ ಅಬ್ಬರ – ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ!

ಬಿಸಿಲು-ಮಳೆಯ ಆಟದ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ವರುಣದೇವನ ಆರ್ಭಟ ಜೋರಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಅಪ್ಡೇಟ್ ಪ್ರಕಾರ, ಆಗಸ್ಟ್ 13 ಹಾಗೂ 14 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಕೃಪೆ ಹೆಚ್ಚಿರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ...

ಕರ್ನಾಟಕಕ್ಕೆ ಮುಂಗಾರು ಎಂಟ್ರಿ! ಸಿಡಿಲು, ಬಿರುಗಾಳಿ ಮಳೆ ಎಚ್ಚರಿಕೆ!

ಈ ವರ್ಷದ ಮುಂಗಾರು ಜೂನ್ 4 ರಿಂದ ಕರ್ನಾಟಕವನ್ನು ಪ್ರವೇಶಿಸುವ ಸಾಧ್ಯತೆಯಿದೆ, ಆರಂಭಿಕ ಹಂತದಲ್ಲಿ ಅದು ದುರ್ಬಲ ಸ್ವರೂಪದಲ್ಲಿರಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಜೂನ್ 7 ರಿಂದ 8 ರೊಳಗೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಚಟುವಟಿಕೆಗಳು ಚುರುಕಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಸಿಡಿಲು...

ಕರ್ನಾಟಕದಲ್ಲಿ ಮುಂದಿನ 4 ದಿನ ಹೈ ಅಲರ್ಟ್! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿ ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ,...

ಕರಾವಳಿಯಲ್ಲಿ ಹೇಗಿರಲಿದೆ ಹವಾಮಾನ? ನಾಳೆ 10 ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ನಾಳೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ಇದೆ. ಗುಡುಗು ಸಹಿತ ಮಳೆಯೊಂದಿಗೆ ಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು...

ಭೀಕರ ಚಳಿ–ಮಳೆ ಶುರು, ರಾಜ್ಯದಲ್ಲಿ ‘ಡಬಲ್’ ಅಟಾಕ್!

ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಚಳಿ ಆವರಿಸಿದ್ದು, ಕೆಲವು ಕಡೆಗಳಲ್ಲಿ ಮಳೆಯು ಸಹ ಮುಂದುವರಿದಿದೆ. ಈ ನಡುವೆ ಮುಂದಿನ ಆರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನವೆಂಬರ್ 17ರಂದು ಬೆಳಗ್ಗೆ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ದಾಖಲಾಗಿದ್ದು, ನಂತರ ಬಿಸಿಲು ಕಾಣಿಸಿಕೊಂಡಿದೆ....

ರಾಜ್ಯದಲ್ಲಿ ನಾಳೆಯಿಂದ ಮತ್ತೆ ಮಳೆಯಾಗುವ ಸಾಧ್ಯತೆ!

ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಒಣ ಹವೆಯ ವಾತಾವರಣ ಮುಂದುವರಿಯಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಅತ್ಯಂತ ಕಡಿಮೆ ಇದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸೇರಿದಂತೆ ರಾಜ್ಯದ ಎಲ್ಲ ಭಾಗಗಳಲ್ಲೂ...

ಕರ್ನಾಟಕದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ!

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಉಳಿದಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ‘ಮೊಂಥಾ’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶ ಕರಾವಳಿಯಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಅದರ ಪ್ರಭಾವ ಕರ್ನಾಟಕದ ಹಲವು ಭಾಗಗಳಲ್ಲಿಯೂ...

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ, 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಚುರುಕುಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, 24 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಅ.17 ಹಾಗೂ ಅ.18, ಇಂದು ಮತ್ತು ನಾಳೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ...

ರಾಜಧಾನಿಯಲ್ಲಿ ವರುಣನ ಆರ್ಭಟ! : ಎಷ್ಟು ದಿನಗಳ ಮಳೆಯ ಅಬ್ಬರ?

ರಾಜ್ಯದಲ್ಲಿ ಮುಂದಿನ ಒಂದು ವಾರ ನೈರುತ್ಯ ಮಾನ್ಸೂನ್‌ ಚುರುಕಾಗಲಿದ್ದು, ಕರಾವಳಿ ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಆಗಸ್ಟ್‌ 15 ರಿಂದ ಮೂರು ದಿನಗಳು ಜೋರು ಮಳೆಯಾಗಲಿದೆ. ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ, ದಕ್ಷಿಣ ಭಾರತದ ವಿವಿಧ...
- Advertisement -spot_img

Latest News

Recipe: ಈಸಿಯಾಗಿ ಆಲೂ ಪರಾಟಾ ಹೀಗೂ ತಯಾರಿಸಬಹದು

Recipe: ಬೇಕಾಗುವ ಸಾಮಗ್ರಿ  : 4 ಬೇಯಿಸಿ ಮ್ಯಾಶ್ ಮಾಡಿದ ಆಲೂಗಡ್ಡೆ, ಕೊತ್ತೊಂಬರಿ ಸೊಪ್ಪು, ಶುಂಠಿ, ಹಸಿಮೆಣಸು, ಬೆಳ್ಳುಳ್ಳಿ, ಜೀರಿಗೆ, ಸೋಂಪು, ವೋಮ, ಗರಂ ಮಸಾಲೆ,...
- Advertisement -spot_img