ಬೀದರ್ ಮತ್ತು ಬೆಂಗಳೂರು ನಡುವಿನ ವಿಮಾನಯಾನ ಸೇವೆ ಮತ್ತೊಮ್ಮೆ ಸ್ಥಗಿತಗೊಂಡಿದ್ದು, ಪ್ರಯಾಣಿಕರಲ್ಲಿ ನಿರಾಸೆ ಮೂಡಿಸಿದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಡಾನ್ ಯೋಜನೆಯಡಿ ಈ ಮಾರ್ಗಕ್ಕೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಮೂರು ವರ್ಷದ ರಿಯಾಯಿತಿ ಅವಧಿ ಪೂರ್ಣಗೊಂಡ ನಂತರ ಕಾರ್ಯಾಚರಣೆಯ ವೆಚ್ಚ ಹೆಚ್ಚಾಗಿದ್ದು, ಖಾಸಗಿ ವಿಮಾನಯಾನ ಸಂಸ್ಥೆಗಳು ನಷ್ಟದ ನೆಪ ನೀಡಿ ಸೇವೆ ಸ್ಥಗಿತಗೊಳಿಸಲು ಮುಂದಾಗಿವೆ.
ಈ ಹಿಂದೆ...
ರಾಜಧಾನಿ ಬೆಂಗಳೂರಿನಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಗನೇ ಬಹುಮಹಡಿ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿರುವ ಅಮಾನವೀಯ ಘಟನೆ ಆರ್ಆರ್ ನಗರದ ಬೆಮಲ್ ಲೇಔಟ್ನಲ್ಲಿ ನಡೆದಿದೆ.
ವೆಂಕಟೇಶ್ ಎಂಬಾತ ತನ್ನ ತಾಯಿ ಸಾವಿತ್ರಮ್ಮ (72) ಅವರನ್ನು ಮೂರನೇ ಮಹಡಿಯ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪಾರ್ಶ್ವವಾಯು...
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ ಕೇಳಿಬಂದಿದೆ. ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಘಟನೆ ಬೆಂಗಳೂರಿನ ಫ್ರೇಜರ್ ಟೌನ್ ಪ್ರದೇಶದಲ್ಲಿ ನಡೆದಿದ್ದು, ಸಂತ್ರಸ್ತ ಯುವತಿ ವೃತ್ತಿಯಲ್ಲಿ ಮಾಡೆಲ್ ಹಾಗೂ ನಟಿಯಾಗಿದ್ದಾರೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ...
ಬೆಂಗಳೂರು ನಗರದ ವ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಚ್ಚರಿ ಮೂಡಿಸುವ ಘಟನೆ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡಲು ಹೋಗಿ ಕುಟುಂಬವೊಂದು ಅತಿರೇಕದ ಕೃತ್ಯಕ್ಕೆ ಮುಂದಾದ ಘಟನೆ ನಡೆದಿದೆ.
ಒಬ್ಬ ಮಹಿಳೆ, ಆಕೆಯ ಪತಿ, ಅತ್ತೆ ಹಾಗೂ ಮಾವ ಸೇರಿ ಕುಟುಂಬಸ್ಥರು ದೊಡ್ಡ ಚೀಲವೊಂದನ್ನು ಹೊತ್ತು ಕೂರಿಯರ್ ಕಚೇರಿಗೆ ಆಗಮಿಸಿದ್ದಾರೆ. ಚೀಲದ ಗಾತ್ರ ಗಮನಿಸಿದ...
ಕೊನೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯವಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆ ಮೂಲಕ ಕ್ರಿಕೆಟ್ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹೇಶ್ವರ್ ರಾವ್ ನೇತೃತ್ವದ ತಜ್ಱರ ಸಮಿತಿ ಶಿಫಾರಸು, ಸಲಹೆ ಸೂಚನೆಗಳ ಅನ್ವಯ ಕ್ರಿಕೆಟ್ ಪಂದ್ಯಗಳಿಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಹಾಗಾದ್ರೆ, ಭವಿಷ್ಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುಗಮವಾಗಿ ಕ್ರಿಕೆಟ್ ಪಂದ್ಯ...
News: ಬೆಂಗಳೂರಿನಂಥ ಬೃಹತ್ ನಗರದಲ್ಲಿ ಕೆಲಸ ಅರಸಿ ಬರುವ ಹಲವರು ಸರಿಯಾಗಿ ಮನೆ ಮಾಡಿರುವುದಿಲ್ಲ. ಸೌಕರ್ಯ ಪಡೆದಿರುವುದಿಲ್ಲ. ಉತ್ತಮ ಸ್ಯಾಲರಿ ಇದ್ದರೂ, ಆಹಾರಕ್ಕಾಗಿ ಪರದಾಡುತ್ತಾರೆ. ಅಂಥವರಿಗಾಗಿಯೇ ಫುಡ್ ಆ್ಯಪ್ಗಳು ಬಂದಿದೆ. ಆ ಆ್ಯಪ್ನಲ್ಲಿ ಫುಡ್ ಆರ್ಡರ್ ಮಾಡಿದ್ರೆ ಸಾಕು, 10 ನಿಮಿಷದಲ್ಲಿ ಫುಡ್ ನಿಮ್ಮ ಬಾಗಿಲಿಗೇ ಬರುತ್ತದೆ. ಆದರೆ ಹಾಗೇ ಹತ್ತೇ ಹತ್ತು ನಿಮಿಷದಲ್ಲಿ...
ಹಸೆಮಣೆ ಏರಿ ಇನ್ನೂ ತಿಂಗಳು ತುಂಬುವ ಮೊದಲೇ ನವವಿವಾಹಿತೆಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ, ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ 24 ವರ್ಷದ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ನವೆಂಬರ್ 27ರಂದು ಬೆಂಗಳೂರಿನ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹ ಎಂಬುವವರ ಜೊತೆ, ವಿಜೃಂಭಣೆಯಿಂದ ಮದುವೆ ಮಾಡಿಕೊಡಲಾಗಿತ್ತು....
ಕಾಲಾ ಬದಲಾದಂತೆ ಪೊಲೀಸರು ಬದಲಾಗುತ್ತಿದ್ದಾರೆ. ಯಾಕಂದ್ರೆ ಹ್ಯಾಪಿಯಸ್ಟ್ ಹೆಲ್ತ್ ಸಂಸ್ಥೆ ಹಾಗೂ ನಗರ ಪೊಲೀಸ್ ಇಲಾಖೆ ಸಹಯೋಗದಲ್ಲಿ ಪೊಲೀಸರ ಆರೋಗ್ಯ ತಪಾಸಣೆಗಾಗಿ ಆರಂಭಿಸಿರುವ ಪ್ರಾಜೆಕ್ಟ್ ಖುಷಿ ಯೋಜನೆಗೆ ನಗರ ಪೊಲೀಸ್ ಅಧಿಕಾರಿ-ಸಿಬ್ಬಂದಿಗೆ ಬಹಳಷ್ಟು ಅನುಕೂಲವಾಗಿದೆ. ಅಲ್ಲದೆ, ಈ ಯೋಜನೆಯಲ್ಲಿ ಪಾಲ್ಗೊಂಡಿದ್ದವರ ಪೈಕಿ ಶೇ 60 ರಷ್ಟು ಅಧಿಕಾರಿ-ಸಿಬ್ಬಂದಿ ರಮ್ಮ ತೂಕವನ್ನು ಇಳಿಸಿಕೊಂಡಿದ್ದಾರೆ.
ಇನ್ನು ಈ ಯೋಜನೆಯನ್ನು...
ನಮಗೆ ನ್ಯಾಯ ಸಿಕ್ಕಿಲ್ಲ ಅಂತ ಅದೆಷ್ಟೋ ಜನ ಪ್ರತಿನಿತ್ಯ ಕೋರ್ಟ್ ಗೆ ಅಲೆದಾಡುತ್ತಾರೆ,ಕೆಲವರಿಗಂತು ವಕೀಲರನ್ನು ಇಟ್ಟು ತಮ್ಮ ಕೇಸ್ ನಡೆಸುವುದಕ್ಕಾಗದೆ ಇರುವುದನ್ನು ಸಹ ನೋಡಿದ್ದೇವೆ.ಆದರೆ ಇದೀಗ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಎಂ.ಎಸ್ ರಾಮಯ್ಯ ಕಾನೂನು ಮಹಾವಿದ್ಯಾಲಯದ ವತಿಯಿಂದ ನ್ಯಾಯ ರಥವನ್ನು ಲೋಕಾರ್ಪಣೆ ಮಾಡಿ ಜನಸಾಮಾನ್ಯರಿಗೆ ಅನುಕೂಲ ಮಾಡಿ ಕೊಟ್ಟಿದೆ.
ಹಾಗಿದ್ರೆ ಏನಿದು?...
ಬೆಂಗಳೂರು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ರೂಪಿಸಿರುವ ‘ಮೈಂಡ್ ನೋಟ್’ ಆ್ಯಪ್ ಬಳಕೆ ಹೆಚ್ಚಳವಾಗಿದೆ. ಸ್ವಯಂ ಮೌಲ್ಯಮಾಪನದ ಮೂಲಕ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸಮಯಕ್ಕೆ ತಕ ಚಿಕಿತ್ಸೆಗೆ ಮುಂದಾಗುವಂತೆ ಪ್ರೇರೇಪಿಸುವ ಈ ಆ್ಯಪ್ ಕನ್ನಡದಲ್ಲಿಯೂ ಲಭ್ಯವಿರುವುದರಿಂದ ಜನಪ್ರಿಯವಾಗಿದೆ.
ನಿಮ್ಹಾನ್ಸ್ ಮೊದಲಿಗೆ ಪುಶ್-ಡಿ ಆ್ಯಪ್ ಮೂಲಕ ಖಿನ್ನತೆ ಸಮಸ್ಯೆಗಳನ್ನು ಗುರುತಿಸುವ ಪ್ರಯತ್ನ ಮಾಡಿತ್ತು....
Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...