Tuesday, August 18, 2026

Bengaluru

ವಾಹನ ಸವಾರರೇ ಹುಷಾರ್!: ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಶುರು

ಸಿಲಿಕಾನ್‌ ಸಿಟಿಯ ವಾಹನ ಸವಾರರೇ ಎಚ್ಚರ. ಇನ್ನು ಮುಂದೆ ಬೇಕಾಬಿಟ್ಟಿ ರಸ್ತೆಗಳ ಅಕ್ಕಪಕ್ಕ ವಾಹನ ನಿಲುಗಡೆ ಮಾಡುವ ಹಾಗಿಲ್ಲ. ಹೌದು, ಆಗಸ್ಟ್ ತಿಂಗಳ ಅಂತ್ಯದೊಳಗಾಗಿ ಮತ್ತೆ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಿಸಲಾಗುತ್ತೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೇ ತಿಳಿಸಿದ್ದಾರೆ. ವಾಹನ ಟೋಯಿಂಗ್ ಕುರಿತಾಗಿ ಮಾತನಾಡಿದ ಪರಮೇಶ್ವರ್ ಅವರು, ಬೆಂಗಳೂರು ನಗರದಲ್ಲಿ...

ಕಚ್ಚಿ ಕಚ್ಚಿ ತಿಂದ ಬೀದಿನಾಯಿಗಳು : ಬಲಿಯಾದ ವೃದ್ಧ!

ಬೆಂಗಳೂರು:ಬೀದಿ ನಾಯಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬಿರಿಯಾನಿ ನೀಡುವ ಯೋಜನೆಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೀದಿನಾಯಿಗಳ ಹಿಂಡು 71 ವರ್ಷದ ಸೀತಪ್ಪ ಎಂಬ ವೃದ್ಧ ವ್ಯಕ್ತಿಯನ್ನು ಕಚ್ಚಿ ಕೊಂದು ಹಾಕಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟೆಲಿಕಾಮ್ ಲೇಔಟ್‌ನಲ್ಲಿ ಈ ಭೀಕರ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ...

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌ : ಸುಪ್ರೀಂಗೆ ಪ್ರಮಾಣ ಪತ್ರ

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌! ಸುಪ್ರೀಂಕೋರ್ಟ್‌ಗೆ ಸರ್ಕಾರದಿಂದ ಪ್ರಮಾಣ ಪತ್ರ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರ ಗಡಿಯನ್ನು ಗುರುತಿಸಿದೆ. ಬಿಬಿಎಂಪಿಗೆ ಸರ್ಕಾರ ಇದೇ ಡಿಸೆಂಬರ್‌ ನಲ್ಲಿ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಸುಪ್ರೀಂಕೋರ್ಟ್‌ ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಪರವಾಗಿ ವಕೀಲ...

ಅಮಾನತು ವಾಪಸ್ 4 ಅಧಿಕಾರಿಗಳಿಗೆ ರಿಲೀಫ್ – ಸರ್ಕಾರದ ಅಮಾನತು ಆದೇಶ ವಾಪಸ್!

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಸಾಕಷ್ಟು ಚರ್ಚೆಯಾಗಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಅಮಾನತುಗೊಂಡಿದ್ದ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಇದೀಗ 52 ದಿನಗಳ ಬಳಿಕ ವಾಪಸ್ ಪಡೆದಿದೆ. ತನಿಖಾ ವರದಿಯ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಾಲ್ತುಳಿತ ಪ್ರಕರಣದ ತನಿಖೆ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ನೇತೃತ್ವದ...

ಮಹಿಳೆಯ ತುಟಿ ಕಚ್ಚಿ ಎಸ್ಕೇಪ್‌ ಆಗಿದ್ದ ಕಾಮುಕ ಅರೆಸ್ಟ್‌!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೇ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ನಡುರಸ್ತೆಯಲ್ಲೇ ಹುಡುಗಿಯನ್ನು ಎಳೆದಾಡುವುದು. ಹುಡುಗಿಯರು ನಡೆದುಕೊಂಡು ಹೋಗುವಾಗ ಕಾಮುಕರು ಬೈಕ್‌ನಲ್ಲಿ ಬಂದು ಅವರ ಮೈಮುಟ್ಟಿ ಅಲ್ಲಿಂದ ಎಸ್ಕೇಪ್‌ ಆಗುವುದು. ಅಡ್ಡಗಟ್ಟಿ ಲೈಗಿಂಕ ಕಿರುಕುಳ ನೀಡುವುದು, ಬಟ್ಟೆ ಎಳೆದಾಡುವುದು. ಹೀಗೇ ಪ್ರತಿದಿನ ಒಂದಲ್ಲ ಒಂದು ಕಿರುಕುಳ ಮಹಿಳೆಯರ ಮೇಲೆ ಆಗುತ್ತಿದೆ. ಆದರೂ...

Bengaluru: ʼಅಪ್ಪುಕಪ್‌ʼ ನಲ್ಲಿ ಸಿನಿರಸಿಕರ ಮನ ಗೆಲ್ಲಲಿದೆ ʼಯುವರತ್ನ ಚಾಂಪಿಯನ್ಸ್‌ʼ ತಂಡ

Bengaluru: ಬೆಂಗಳೂರು: ದಿವಂಗತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಸ್ಮರಣಾರ್ಥ ಆಯೋಜಿಸುವ ʼಅಪ್ಪುಕಪ್‌ ಸೀಸನ್‌ 3ʼರ ಪಂದ್ಯಾವಳಿಗಳು ಇದೇ ವಾರಾಂತ್ಯದಲ್ಲಿ ಆರಂಭಗೊಳ್ಳಲಿದೆ. ತೆರೆ ಮೇಲೆ ಕಂಗೊಳಿಸುವ ತಾರೆಯರು ರಾಕೆಟ್‌ ಹಿಡಿದು ಬ್ಯಾಡ್ಮಿಂಟನ್‌ ಅಂಗಳದಲ್ಲಿ ಭರ್ಜರಿ ಪ್ರದರ್ಶನ ತೋರಲು ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ʼಯುವರತ್ನ ಚಾಂಪಿಯನ್ಸ್‌ʼ ತಂಡವು ಭರ್ಜರಿಯಾಗಿ ಸಿದ್ಧತೆಯನ್ನು ನಡೆಸಿದೆ. ಇಂದು ನಗರದ...

ಹಾಸ್ಟೆಲ್‌ನಲ್ಲೂ ಡ್ರಗ್ ಟೆಸ್ಟ್ ವಿದ್ಯಾರ್ಥಿಗಳೇ ಹುಷಾರ್‌!

ರಾಜ್ಯದಲ್ಲಿ ಮಾದಕವಸ್ತುಗಳ ಸಾಗಣೆ ಅಥವಾ ಸೇವನೆ ತಡೆಗೆ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ. ಡ್ರಗ್‌ ಟೆಸ್ಟಿಂಗ್‌ ಕಿಟ್ ಗಳನ್ನು ಬಳಸಿ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಬೇಕು. ಮಾದಕ ವಸ್ತು ಅಥವಾ ಸೇವನೆ ಕಂಡು ಬಂದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇತ್ತೀಚಿಗೆ...

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ. ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ...

ಜುಲೈ 17 – ಭಾರಿ ಮಳೆ, ಶಾಲಾ-ಕಾಲೇಜುಗಳಿಗೆ ರಜೆ!

ಮಳೆ ಹಿನ್ನಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೆಲವು ದಿನಗಳ ಹಿಂದೆ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ಆರ್ಭಟಿಸಲು ಶುರು ಮಾಡಿದೆ. ಜಿಲ್ಲೆಗಳಲ್ಲಂತೂ ಹವಾಮಾನ ಇಲಾಖೆ ಮತ್ತು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವು ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ರೆಡ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ. ಇದರ ಪರಿಣಾಮ...

EV ವಾಹನಗಳಿಗೆ ಡಿಮ್ಯಾಂಡ್ ಇಲ್ವಾ? : ಈ ಬ್ರ್ಯಾಂಡ್‌ನ ಸ್ಕೂಟರ್ ಖರೀದಿಸಿದ್ದಾರಾ?

ಎಲೆಕ್ಟ್ರಿಕ್ ವಾಹನಗಳ ವೇಗದ ಅಳವಡಿಕೆ ಮತ್ತು ತಯಾರಿಕೆಗಾಗಿ ಸರ್ಕಾರವು ಸಬ್ಸಿಡಿ ನೀಡಿ ಪ್ರೋತ್ಸಾಹಿಸಿತ್ತು. ಆದರೆ ಇದೀಗ ಸರ್ಕಾರ ನೀಡಿದ್ದ ಸಬ್ಸಿಡಿ ಗಡುವು ನಿಧಾನವಾಗಿ ಕಣ್ಮರೆಯಾಗುತ್ತಿದೆ. ಹಲವಾರು ಸಣ್ಣ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿಗಳು ಮಾರುಕಟ್ಟೆಯಿಂದ ವೇಗವಾಗಿ ಮರೆಯಾಗುತ್ತಿವೆ. ಬೆಲೆಗಳನ್ನು ಆಕರ್ಷಕವಾಗಿಡಲು ಸಬ್ಸಿಡಿಗಳನ್ನು ಹೆಚ್ಚು ಅವಲಂಬಿಸಿದ್ದ ಸಣ್ಣ ಕಂಪನಿಗಳಿಗೆ ಇದು ತೀವ್ರವಾಗಿ ಹೊಡೆತ ಬಿದ್ದಿದೆ. ಸಬ್ಸಿಡಿ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img