Tuesday, August 18, 2026

Bengaluru

Bengaluru: ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್: ಮಗನ ನೆನಪಲ್ಲೇ ತಂದೆ ನಿಧನ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್‌ಡೇ ಎಂದು ಚಿಕನ್ ತರಲು ಹೋಗಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿತ್ತು. ಇದೀಗ ಮಗನ ಸಾವಿನ ನೆನಪಲ್ಲೇ ತಂದೆಯೂ ನಿಧನರಾಗಿದ್ದಾರೆ. ಅಕ್ಷಯ್ ತಂದೆ ಶಿವರಾಮ್ ಮೃತ ವ್ಯಕ್ತಿಯಾಗಿದ್ದಾರೆ. ಅಕ್ಷಯ್ ಮೇಲೆ...

ಬೆಂಗಳೂರಿನ ಗಾಳಿ ಆಂಜನೇಯಸ್ವಾಮಿ ದೇವಾಲಯ ಸರ್ಕಾರಕ್ಕೆ!

ಕಳೆದ ವರ್ಷ ಬೆಂಗಳೂರಿನ ಮೈಸೂರು ರಸ್ತೆಯ ಐತಿಹಾಸಕ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಂತರ ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ಅದರಂತೆ ಇದೀಗ ಮುಜರಾಯಿ ಇಲಾಖೆ...

ಹೆಂಡ್ತಿ ಕತ್ತು ಹಿಸುಕಿದ್ದ ಭಂಡ ನನ್ನ ಗಂಡ: ಮಗು ಕೊಟ್ಟ ಸುಳಿವಿನಿಂದ ಕೊಲೆ ರಹಸ್ಯ ಬಯಲು

ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಕಾರಣಗಳಿಗೆ ಗಂಡ ಹೆಂಡತಿಯನ್ನು ಕೊಲೆ ಮಾಡುವುದು. ಅಥವಾ ಹೆಂಡತಿ ಗಂಡನನ್ನು ಕೊಲೆ ಮಾಡುವ ಪ್ರಕರಣಗಳೇ ಕೇಳಿ ಬರುತ್ತಿದೆ. ಇಂತಹದ್ದೆ ಮತ್ತೊಂದು ಘಟನೆ ನಮ್ಮ ಬೆಂಗಳೂರಲ್ಲಿ ನಡೆದಿದೆ. ಬಿಇ ವ್ಯಾಸಂಗ ಮುಗಿಸಿದ್ದ ಪದ್ಮಜಾ ಮತ್ತು ಹರೀಶ್‌ ಎಂಬ ದಂಪತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ತಿಂಗಳಿಂದ ಕೆಲಸ...

ಓಲಾ-ಊಬರ್ ಕಾಸ್ಟ್ಲಿ ಪೀಕ್‌ ಅಲ್ಲಿ ಡಬಲ್‌:ಬೈಕ್ ಟ್ಯಾಕ್ಸಿಗೂ ಅವಕಾಶ ಕೊಟ್ಟ ಸರ್ಕಾರ

ಬೆಂಗಳೂರಿಗರು ಬೈಕ್ ಟ್ಯಾಕ್ಸಿ ಬ್ಯಾನ್ ಆಯ್ತು ಅನ್ನೋ ಬೇಸರದಲ್ಲಿದ್ದಾರೆ. ಆಟೋ ಮೀಟರ್ ದರ ಸೇರಿ ಒಂದಲ್ಲ ಒಂದು ಬೆಲೆ ಏರಿಕೆಯಿಂದ ಸುಸ್ತಾಗುತ್ತಿದ್ದಾರೆ. ಬೆಂಗಳೂರಿನಂತಹ ನಗರಗಳಲ್ಲಂತೂ ಸಾರಿಗೆ ದುಬಾರಿಯಾಗಿದೆ. ಇದೀಗ ಓಲಾ-ಊಬರ್ ಬಳಸುವವರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ದೇಶದಾದ್ಯಂತ ಶೀಘ್ರವೇ ರ್ಯಾಪಿಡೋ, ಓಲಾ ಹಾಗೂ ಊಬರ್ ನಂತಹ ಕ್ಯಾಬ್ ಸೇವೆಗಳು ದುಬಾರಿ ಆಗುವ...

Bengaluru: ಅದ್ದೂರಿಯಾಗಿ ಸಾಗಿದ ಬೆಂಗಳೂರಿನ ಐತಿಹಾಸಿಕ ಬಂಡಿದೇವರ ಉತ್ಸವ

Bengaluru: ಬೆಂಗಳೂರು: ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಐತಿಹಾಸಿಕ ʼಬೆಂಗಳೂರು ಬಂಡಿದೇವರ ಉತ್ಸವʼ ವನ್ನು ನಗರದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ಉತ್ಸವದ ಎರಡನೇ ದಿನವಾದ ಇಂದು ನಗರದ ಹೃದಯಭಾಗದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸಂಜೆ ಬಿಬಿಎಂಪಿ ಕಚೇರಿ ಆವರಣದಲ್ಲಿರುವ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಇಂದಿನ ಉತ್ಸವ...

Bengaluru: ರಾಜಕಾರಣಿಗಳ ಜತೆ ಮಲಗು ಎಂದು ಪತ್ನಿಗೆ ಹಿಂಸೆ: ಆರಕ್ಷಕರ ಮೊರೆ ಹೋದ ಮಹಿಳೆ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೋರ್ವ ತನ್ನ ಪತ್ನಿಯನ್ನು ರಾಜಕಾರಣಿಗಳ ಜತೆ ಮಲಗು ಎಂದು ಪೀಡಿಸಿದ್ದು, ಆಕೆ ಪೋಲೀಸರ ಸಹಾಯ ಕೋರಿದ್ದಾಳೆ. ತಾನು ಹೇಳಿದ ಮಾತು ಕೇಳದ್ದಕ್ಕೆ 6 ಬಾರಿ ತಲಾಖ್ ನೀಡಿದ್ದ ಈ ದುರುಳ, ಪತ್ನಿಗೆ ಅಬಾರ್ಷನ್ ಕೂಡ ಮಾಡಿಸಿದ್ದಾನೆಂದು ಆರೋಪಿಸಲಾಗಿದೆ. ಅಲ್ಲದೇ ಅತ್ತೆ ಮಾವನ ವಿರುದ್ಧ ಈ ಮಹಿಳೆ ವರದಕ್ಷಿಣೆ ಕಿರುಕುಳದ...

City Cat ಬೆಂಗಳೂರಿಗೆ ಎಂಟ್ರಿ – ಸಿಟಿಕ್ಯಾಟ್ ವಾಹನ ವಿಶೇಷ ಏನು?

ಗಾರ್ಡನ್ ಸಿಟಿ ಬೆಂಗಳೂರನ್ನು ಸ್ವಚ್ಛಗೊಳಿಸಲು ಸಿಟಿಕ್ಯಾಟ್ ಕಸ ಗುಡಿಸುವ ಯಂತ್ರಗಳು ಎಂಟ್ರಿ ಕೊಟ್ಟಿದೆ. ಬೆಂಗಳೂರನ್ನು ಕ್ಲೀನ್ ಮಾಡಲು ಹೊಸ ತಂತ್ರಜ್ಞಾನ ಹೊಂದಿರುವ ಸಿಟಿಕ್ಯಾಟ್ಗಳು ದುರ್ವಾಸನೆ ಮುಕ್ತ ಕಸ ವಿಲೇವಾರಿಯನ್ನು ಮಾಡಲಿದೆ. ಈಗಾಗಲೇ ಕೆಲವು ಯಂತ್ರಗಳು ಎಂಟ್ರಿ ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಿಟಿಕ್ಯಾಟ್ಗಳನ್ನು ಖರೀದಿ ಮಾಡಲಾಗುವುದು ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ...

ಎಕ್ಸ್‌ಪ್ರೆಸ್ BMTC – ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್ ಸ್ಪೆಷಲ್ ಏನು ಗೊತ್ತಾ?

ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್‌ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್‌ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

Bengaluru: ರ್ಯಾಪಿಡೋ ಬೈಕ್ Taxi ಚಾಲಕನಿಂದ ನಡುರಸ್ತೆಯಲ್ಲಿ ಯುವತಿ ಮೇಲೆ ಹ*ಲ್ಲೆ..

Bengaluru News: ರ್ಯಾಪಿಡೋ ಬೈಕ್ Taxi ಚಾಲಕನೋರ್ವ ಯುವತಿಯ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಜೂನ್ 14ರಂದು ಚಾಲಕ ಸುಹಾಸ್, ಯುವತಿ ಶ್ರೇಯಾ ಮೇಲೆ ಹಲ್ಲೆ ಮಾಡಿದ್ದು, ಸ್ಪೀಡ್ ಆಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ಹಲ್ಲೆ ನಡೆಸಿದ್ದಾನೆಂದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಲಾಗಿದೆ. ಆದರೆ ಜಯನಗರ ಪೋಲೀಸರು ಎನ್‌ಸಿಆರ್...

ಪೊಲೀಸರು ಎಚ್ಚರಿಸಿದ್ದರೆ ವಿಜಯೋತ್ಸವಕ್ಕೆ ಪರ್ಮಿಷನ್ ಕೊಡ್ತಿರಲಿಲ್ಲ : ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಅಳಲು.

Bengaluru: ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಕುರಿತು ಜೊತೆಯಲ್ಲಿದ್ದವರೇ ಕೂಡಲೇ ಮಾಹಿತಿ ನೀಡಲಿಲ್ಲ. ಜನಸಾಗರದಿಂದ ಇಂಥದ್ದೊಂದು ಅನಾಹುತ ಸಂಭವಿಸಬಹುದು ಎಂಬ ಸುಳಿವನ್ನು ಯಾರಾದರೂ ನೀಡಿದ್ದಿದ್ದರೆ ಖಂಡಿತ ನಾನು ಕಾರ್ಯಕ್ರಮಕ್ಕೆ ಅನುಮತಿಯೇ ನೀಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತರ ಎದುರು ಅಳಲು ತೋಡಿಕೊಂಡಿದ್ದಾರೆ. https://youtu.be/JSVitRpVL9Q ಕಮಿಷನರ್ ಕೂಡಲೇ ನನಗೆ ಮಾಹಿತಿ ನೀಡಲಿಲ್ಲ.. ರಾಜಕೀಯ ಕಾರ್ಯದರ್ಶಿ...
- Advertisement -spot_img

Latest News

ನಾಗೇಂದ್ರ ವಿರುದ್ಧ ಸಮರ – BJP ’40 ಕಾರ್ಯಕರ್ತರ’ ವಿರುದ್ಧ FIR;

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಹೊತ್ತಿರುವ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದರ ವಿರುದ್ಧ ರಾಜ್ಯಾದ್ಯಂತ ವಿಪಕ್ಷ ಬಿಜೆಪಿ ತೀವ್ರ ಆಕ್ರೋಶ...
- Advertisement -spot_img