Tuesday, August 18, 2026

Bengaluru

ಪೊಲೀಸರು ಎಚ್ಚರಿಸಿದ್ದರೆ ವಿಜಯೋತ್ಸವಕ್ಕೆ ಪರ್ಮಿಷನ್ ಕೊಡ್ತಿರಲಿಲ್ಲ : ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಅಳಲು.

Bengaluru: ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಕುರಿತು ಜೊತೆಯಲ್ಲಿದ್ದವರೇ ಕೂಡಲೇ ಮಾಹಿತಿ ನೀಡಲಿಲ್ಲ. ಜನಸಾಗರದಿಂದ ಇಂಥದ್ದೊಂದು ಅನಾಹುತ ಸಂಭವಿಸಬಹುದು ಎಂಬ ಸುಳಿವನ್ನು ಯಾರಾದರೂ ನೀಡಿದ್ದಿದ್ದರೆ ಖಂಡಿತ ನಾನು ಕಾರ್ಯಕ್ರಮಕ್ಕೆ ಅನುಮತಿಯೇ ನೀಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತರ ಎದುರು ಅಳಲು ತೋಡಿಕೊಂಡಿದ್ದಾರೆ. https://youtu.be/JSVitRpVL9Q ಕಮಿಷನರ್ ಕೂಡಲೇ ನನಗೆ ಮಾಹಿತಿ ನೀಡಲಿಲ್ಲ.. ರಾಜಕೀಯ ಕಾರ್ಯದರ್ಶಿ...

ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಸಾಕ್ಷಿಯಾದ ಜೆಡಿ ಸ್ಕೂಲ್ ವಿನ್ಯಾಸ ಪ್ರದರ್ಶನ ಮೇಳ

Bengaluru: ಬೆಂಗಳೂರು: ಜೆಡಿ ಸ್ಕೂಲ್ ಆಫ್ ಡಿಸೈನ್ (ಜೆಡಿ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯಿ) ವತಿಯಿಂದ ನಗರದ ಚಿತ್ರ ಕಲಾ ಪರಿಷತ್ತಿನಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾದ ಜೆಡಿ ಡಿಸೈನ್ ವಿದ್ಯಾರ್ಥಿಗಳ ವಿನ್ಯಾಸ ಪ್ರದರ್ಶನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಇಂದು ತೆರೆಬಿದ್ದಿತು. ಪ್ರಸಕ್ತ ವರ್ಷ ʼ ಪಾಜ್ʼ ಎಂಬ ಥೀಮ್‌ನೊಂದಿಗೆ ಉದಯೋನ್ಮುಖ ಇಂಟೀರಿಯರ್ ಡಿಸೈನ್...

ಬೆಂಗಳೂರು ದಾಳಿಯ ರೂವಾರಿ : ಲಷ್ಕರ್-ಎ-ತೊಯ್ಬಾದ ನಟೋರಿಯಸ್‌ ಟೆರರಿಸ್ಟ್‌ ಖಲಾಸ್‌..!

ಬೆಂಗಳೂರು : ಒಂದಾದ ಮೇಲೊಂದರಂತೆ ಭಯೋತ್ಪಾದಕ ಪಾಕಿಸ್ತಾನದಲ್ಲಿ ಉಗ್ರರ ಮಾರಣಹೋಮ ನಡೆಯುತ್ತಿದೆ. ಕಳೆದ ಮೇ7 ರಂದು ಭಾರತವು ಏರ್‌ಸ್ಟ್ರೈಕ್‌ ನಡೆಸಿ ಆಪರೇಷನ್‌ ಸಿಂಧೂರ್‌ ಮೂಲಕ ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅವರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಹೀಗೆ ಪಾಪಿಗಳ ಒಡಲಲ್ಲಿರುವ ಟೆರರಿಸ್ಟ್‌ಗಳಿಗೆ ಅಂತಿಮ ಕ್ಷಣಗಳನ್ನು ತೋರಿಸುವ ಕಾರ್ಯ ಮುಂದುವರೆದಿದೆ. ಆದರೆ ಬೆಂಗಳೂರು ಐಐಎಸ್‌ಸಿ ಸೇರಿದಂತೆ ಭಾರತದಲ್ಲಿ...

KPSC ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಗುಡುಗು

Bengaluru News: KPSC ಪರೀಕ್ಷೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದು, ಸೀಲ್ ತೆಗೆದಿದ್ದ ಪ್ರಶ್ನೆಪತ್ರಿಕೆ ಬಂಡಲ್ ಪತ್ತೆಯಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದ್ದ KPSCಯು ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು ಹಾಗೂ ಅವ್ಯವಸ್ಥೆಯ ಭ್ರಷ್ಟಕೂಪವಾಗಿ ಮಾರ್ಪಟ್ಟಿರುವುದು ಬಯಲಾಗಿದೆ. KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ...

ಏನಿದು ಮಾಕ್‌ ಡ್ರಿಲ್‌ ..?‌ ರಾಜ್ಯದಲ್ಲಿ ಎಲ್ಲೆಲ್ಲಿ..? : ಪಹಲ್ಗಾಮ್‌ ಪ್ರತೀಕಾರಕ್ಕೆ ಸಿದ್ಧವಾದ ಮೋದಿ ಟೀಂ..

ಬೆಂಗಳೂರು : ಏಪ್ರಿಲ್ 22 ರಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಈ ಮಧ್ಯೆ ಪಾಕಿಸ್ತಾನದಿಂದ ಇತ್ತೀಚೆಗೆ ಹೊರ ಬರುತ್ತಿರುವ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಅಣಕು ಕವಾಯತುಗಳನ್ನು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಅಣಕು ಕವಾಯತುಗಳನ್ನು...

 ರಾಜೀನಾಮೆ ರಾಜಕಾರಣ : ಜೋರಾಯ್ತು “ಪಾಟೀಲ್‌” ಜಟಾಪಟಿ..

ಬೆಂಗಳೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಕಿರುವ ರಾಜೀನಾಮೆಯ ಸವಾಲನ್ನು ಕೃಷಿ ಮಾರುಕಟ್ಟೆ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸ್ವೀಕರಿಸುವ ಮೂಲಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ವೈಯಕ್ತಿಕ...

ಶೀಘ್ರದಲ್ಲೇ ರಾಜ್ಯಮಟ್ಟದ ಡಿಜಿಟಲ್ ಮಾಧ್ಯಮ ಸಮ್ಮೇಳನ: ಬಿ. ಸಮೀವುಲ್ಲಾ

Bengaluru News: ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ...

ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಸಾಕ್ಷಿಯಾದ ಲೀಸಾ ಸ್ಕೂಲ್ ವಸ್ತುಪ್ರದರ್ಶನ

Bengaluru News: ಬೆಂಗಳೂರು, ಏ.24: ನಗರದ ಲಿಸಾ ಸ್ಕೂಲ್ ಆಫ್ ಡಿಸೈನ್, ಏಪ್ರಿಲ್ 25 ರಿಂದ 27ರವರೆಗೆ ಮೂರು ದಿನಗಳ ʼಓಪನ್ ಡೇಸ್ 2025ʼ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರಲ್ಲಿ ಫ್ಯಾಷನ್, ಇಂಟೀರಿಯರ್ ಮತ್ತು ಪ್ರಾಡಕ್ಟ್ ಡಿಸೈನ್, ಗ್ರಾಫಿಕ್ ಡಿಸೈನ್ ಮತ್ತು ಯುಐ/ಯುಎಕ್ಸ್ ವಿಭಾಗಗಳ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಕ್ರಿಯಾಶೀಲತೆಗೆ ಅವಕಾಶ ಒದಗಿಸಿ ಕೊಡಲಾಗುತ್ತಿದೆ. ಮೂರು ದಿನಗಳ...

ಉಗ್ರರ ಮಟ್ಟಹಾಕಲು ಕೇಂದ್ರಕ್ಕೆ ನಮ್ಮ ಫುಲ್ ಸಪೋರ್ಟ್‌ : ಟೆರರಿಸಂ ಖಂಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ಬಲಿಯಾಗಿದ್ದ ಕನ್ನಡಿಗ ಭರತ್‌ ಭೂಷಣ್‌ ಅವರ ಅಂತಿಮ ದರ್ಶನ ಪಡೆದ ಬಳಿಕ ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು,...

ಕನ್ನಡಿಗನ ಮೇಲೆ ಹಲ್ಲೆ ಮಾಡಿ ಸುಳ್ಳು ಕಥೆ ಕಟ್ಟಿದ್ದ : ರೌಡಿ ವಿಂಗ್‌ ಕಮಾಂಡರ್‌ ವಿರುದ್ಧ ಸಿಡಿದೆದ್ದ ಕನ್ನಡಿಗರು 

ಬೆಂಗಳೂರು : ನಗರದಲ್ಲಿ ನಡೆದಿರುವ ರೋಡ್ ರೇಜ್ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದ್ದು, ಬೈಕ್ ಸವಾರ ವಿಕಾಸ್ ಪ್ರತಿ ದೂರಿನ ಮೇರೆಗೆ ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ ಬೈಯಪ್ಪನಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸೋಮವಾರ ನಗರದಲ್ಲಿ ಏರ್ ಫೋರ್ಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣವು ಇದೀಗ ತಿರುವು ಪಡೆದಿದ್ದು, ಯುವಕರ...
- Advertisement -spot_img

Latest News

ಸ್ವಾತಂತ್ರ್ಯೋತ್ಸವದ ಸಂಭ್ರಮದ ಬಳಿಕ ವಿಧಾನಸೌಧ ಸುತ್ತ 20 ಟನ್ ಕಸ!

ಬೆಂಗಳೂರು:ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗಿದ್ದ ಬೆಂಗಳೂರಿನ ವಿಧಾನಸೌಧ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದೆ. ಆಗಸ್ಟ್ 15ರಂದು ವಿಧಾನಸೌಧದ ಆವರಣದಲ್ಲಿ ನಡೆದ ಅದ್ಧೂರಿ ಸ್ವಾತಂತ್ರ್ಯೋತ್ಸವ ಹಾಗೂ ‘Freedom Habba’ ಕಾರ್ಯಕ್ರಮಕ್ಕೆ...
- Advertisement -spot_img