Monday, April 13, 2026

Bengaluru

ಬೆಂಗಳೂರಲ್ಲಿ ಮಳೆ ಆರ್ಭಟ; ನಾಳೆ ಅಂಗನವಾಡಿ, ಶಾಲೆಗಳಿಗೆ ರಜೆ

ಬೆಂಗಳೂರಿನಲ್ಲಿ ಸತತ ನಾಲ್ಕು ದಿನಗಳಿಂದ ಮಳೆ ಆರ್ಭಟ ಮುಂದುವರಿದಿದೆ, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ, ಬುಧವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್‌ಗಳಿಗೆ ರಜೆ...

ಭಜನಾ ಮಂದಿರದಲ್ಲಿ ಭಜನೆ ಮಾಡುವಾಗಲೇ ಮಹಿಳೆಯ ಸರ ಕದ್ದೊಯ್ದ ಕಳ್ಳ: Viral Video

Bengaluru News: ಬೆಂಗಳೂರಿನ ಭಜನಾ ಮಂದಿರದಲ್ಲಿ ಭಜನೆ ಮಾಡುವಾಗ, ಕಿಟಕಿಯ ಬಳಿ ಕುಳಿತು ಭಜನೆ ಮಾಡುತ್ತಿದ್ದ ಮಹಿಳೆಯ ಸರ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. https://youtu.be/OVgITousLqU ಬೆಂಗಳೂರಿನ ನಂದಿನಿ ಲೇಔಟ್‌ನ ಶಂಕರಪುರದ ವಿನಾಯಕ ಮಂದಿರದಲ್ಲಿ ಮಹಿಳೆಯರೆಲ್ಲ ಸೇರಿ, ಭಜನೆ ಮಾಡುವಾಗ ಈ ಘಟನೆ ನಡೆದಿದೆ. ಭಜನೆ ಮಾಡುವ ವೇಳೆ, ಯಾರೋ ಒಬ್ಬರು ತಮ್ಮ ಮೊಬೈಲ್‌ನಲ್ಲಿ ಭಜನೆಯನ್ನು ರೆಕಾರ್ಡ್ ಮಾಡುತ್ತಿದ್ದರು....

ಆದಿಚುಚಂನಗಿರಿಯಲ್ಲಿ ಸಂಭ್ರಮದ ನವರಾತ್ರಿ: ಶ್ರೀಗಳಿಂದ ಆಯುಧ ಪೂಜೆ, ಗೋ ಪೂಜೆ

ಆದಿಚುಂಚನಗಿರಿ: ದಿನಾಂಕ 11.10.2024 ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಶ್ರೀ ಆದಿಚುಂಚನಗಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಬಿಂದು ಸರೋವರದಲ್ಲಿ ಆಯುಧ ಪೂಜಾ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಈ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ...

ದಾಖಲೆ ಇಲ್ಲದೇ 2 ಕೋಟಿ ಬೆಲೆ ಬಾಳುವ ಚಿನ್ನ- ಬೆಳ್ಳಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Dharwad News: ಧಾರವಾಡ: ದಾಖಲೆ ಇಲ್ಲದೇ, ಚಿನ್ನ ಮತ್ತು ಬೆಳ್ಳಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ. https://youtu.be/bmMUoBsF3bk ವ್ಯಕ್ತಿಯೋರ್ವ ಮುಂಬೈನಿಂದ ಬೆಂಗಳೂರಿಗೆ ದಾಖಲೆ ಇಲ್ಲದೇ ಚಿನ್ನ ಬೆಳ್ಳಿ ಸಾಗಾಟ ಮಾಡುತ್ತಿದ್ದು, ವಿ.ಆರ್.ಎಲ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ. ಆದರೆ ಖಚಿತ ಮಾಹಿತಿ ಮೇರೆಗೆ ಧಾರವಾಡ ಗ್ರಾಮೀಣ ಪೊಲೀಸರು ದಾಳಿ ನಡೆಸಿದ್ದು, 2...

ಸಿದ್ದರಾಮಯ್ಯ ಬೆನ್ನಿಗೆ ನಿಂತ ಅಹಿಂದ: ಆರಂಭಗೊಂಡಿತು ಜಾಗೃತಿ ಜಾಥಾ ಎವಿಬಿಬಿ

Political news: ಮುಡಾ ಹಗರಣದಲ್ಲಿ ಸಿಕ್ಕು ಆತಂಕದಲ್ಲಿರುವ ಸಿಎಂ ಸಿದ್ಧರಾಮಯ್ಯರ ಬೆನ್ನಿಗೆ ಅಹಿಂದ ಸಂಘಟನೆ ನಿಂತುಕೊಂಡಿದ್ದು ಹುಬ್ಬಳ್ಳಿಯಿಂದ ಬೆಂಗಳೂರು ವರೆಗೆ ಪಾದಯಾತ್ರೆ ಆರಂಭ ಮಾಡಲಾಗಿದೆ. https://youtu.be/bmMUoBsF3bk ಹೌದು.. ಯಾವುದೇ ಒತ್ತಡಕ್ಕೆ ಮಣಿದು ರಾಜಿನಾಮೆ ನೀಡಬಾರದು ಅವರು ಬೆಂಬಲ ಯಾವಾಗಲೂ ಇದೆ ಎನ್ನುವ ಸಂದೇಶ ನೀಡುವ ಉದ್ದೇಶದಿಂದ ರಾಷ್ಟ್ರೀಯ ಅಹಿಂದ ಸಂಘಟನೆಯಿಂದ ಈ ಒಂದು ಬೆಂಗಳೂರು ಚಲೋ ಆರಂಭಗೊಂಡಿದೆ. https://youtu.be/NpOJxMHHyn4 ರಾಷ್ಟ್ರೀಯ...

Bengaluru News: ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ

Bengaluru News: ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನವಾಗಿದೆ. ಅನೆಕಲ್ ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ಅಸ್ಸಾಂ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. https://youtu.be/SBlXDmyatBs ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿಯಾಗಿದ್ದು, ಉಲ್ಫಾ ಸಂಘಟನೆಗೆ ಸೇರಿದ ಉಗ್ರ ಅಂತಾ ಅಂದಾಜಿಸಲಾಗಿದೆ. ಗುವಾಹಟಿಯಲ್ಲಿ 5 ಐಇಡಿ ಬಾಂಬ್ ಇಟ್ಟು, ಕುಟುಂಬ ಸಮೇತನಾಗಿ ಬೆಂಗಳೂರಿಗೆ ಬಂದು, ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದ. https://youtu.be/kn-iwdQutS8 ಗುವಾಹಟಿಯಲ್ಲಿ ಈತ...

Crime News: ಮಹಾಲಕ್ಷ್ಮೀ ಕೇಸ್: ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ ಆರೋಪಿ

Bengaluru News: ಬೆಂಗಳೂರಿನಲ್ಲಿ ಮಹಾಲಕ್ಷ್ಮೀ ಎಂಬ ನೇಪಾಳ ಯುವತಿಯನ್ನು ಕೊಂದು 50 ಪೀಸ್‌ಗಳನ್ನಾಗಿ ಮಾಡಿ, ಫ್ರಿಜ್‌ನಲ್ಲಿ ಇರಿಸಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಆರೋಪಿ ಮಹಾಲಕ್ಷ್ಮೀಯೊಂದಿಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಮುಕ್ತಿ ಎಂದು ಪತ್ತೆ ಹಚ್ಚಿದ್ದರು. ಆದರೆ ಆರೋಪಿ ಕೈಗೆ ಸಿಗುವ ಮುನ್ನವೇ ಓಡಿಶಾಗೆ ಹೋಗಿ, ಆತ್ಮಹತ್ಯೆಗೆ ಶರಣಾಗಿದ್ದಾನೆ. ಊರಲ್ಲಿ ಮನೆಯ ಬಳಿ ಇರುವ...

ತನಗೆ ತಿಳಿಸದೇ, ಹೂವಿನ ರಂಗೋಲಿ ಬಿಡಿಸಿದ್ದಕ್ಕೆ ಹೊಟ್ಟೆಕಿಚ್ಚಿನ ಬುದ್ಧಿ ತೋರಿಸಿದ ಮಹಿಳೆ

Bengaluru News: ಎರಡು ದೇಹ ಒಂದೇ ಪ್ರಾಣವೆಂಬಂತೆ, ಹಲವು ರಾಜ್ಯ, ತರಹೇವಾರಿ ಸಂಸ್ಕೃತಿ ಪದ್ಧತಿಗಳನ್ನು ಒಳಗೊಂಡ ಭಾರತ, ಐಕ್ಯತೆಗೆ ಹೆಸರುವಾಸಿ. ಆದರೆ ಕೆಲವು ಕೋಮುವಾದಿಗಳು, ಹೊಟ್ಟೆಕಿಚ್ಚಿನ ಜನರ ಗುಣಗಳಿಂದ, ಈ ಐಕ್ಯತೆಗೆ ಧಕ್ಕೆಯಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ಗಣೇಶ ವಿಸರ್ಜನೆ ವೇಳೆ ಗಲಭೆ ಉಂಟಾಗಿದ್ದು, ದೊಡ್ಡ ಗಲಾಟೆಯೇ ನಡೆದು ಹೋಯಿತು. ಇದೀಗ, ಓನಮ್‌ಗಾಗಿ ಹಾಕಿದ ಹೂವಿನ...

ಯುವತಿ ಜೊತೆ ಆಟೋ ಚಾಲಕನ ಗಲಾಟೆ ಕೇಸ್: ಜಾಮೀನಿಗಾಗಿ ಹಣ ಹೊಂದಿಸಲು ಡ್ರೈವರ್ ಪರದಾಟ

Bengaluru News: ಕಳೆದ ಎರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಆಟೋ ಚಾಲಕನೋರ್ವ ಯುವತಿ ತನ್ನ ಆಟೋಗಾಗಿ ಮಾಡಿದ್ದ ಬುಕಿಂಗ್ ಕ್ಯಾನ್ಸಲ್‌ ಮಾಡಿದ್ದಳೆಂದು, ಕೋಪಗೊಂಡು, ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಅಲ್ಲದೇ ಆಕೆಯೊಂದಿಗೆ ಗಲಾಟೆ ಮಾಡಿ, ಆಕೆಗೆ ಹೊಡೆದಿದ್ದ ಅಂತಲೂ ಆ ಉತ್ತರಭಾರತದ ಯುವತಿ ಆರೋಪ ಮಾಡಿದ್ದಳು. https://youtu.be/kDr2yjMoFzo ಬಳಿಕ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...

ರಾಜ್ಯದಲ್ಲಿ 3 ದಿನ ಮಳೆ- 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಆದ್ರೆ, ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದ ಹಿನ್ನಲೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ. ವಾಯುಭಾರ ಕುಸಿತದ ಪರಿಣಾಮ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಪಶ್ಚಿಮ ಬಂಗಾಳ, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ...
- Advertisement -spot_img

Latest News

Sirsi News: ಸುನೀಲ್ ನಾಯ್ಕ VS ಶಿವರಾಮ್ ಹೆಬ್ಬಾರ್! ಪ್ರಗತಿ ಪರಿಶೀಲನಾ ಸಭೆಯಲ್ಲಿ BIG ವಾರ್!

Sirsi News: ಶಿರಸಿ: ಶಿರಸಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಶಿವರಾಮ್ ಹೆಬ್ಬಾರ್ ಬಳಿ ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ ನಾಯ್ಕ್ ಹಲವು...
- Advertisement -spot_img