Tuesday, August 18, 2026

Bengaluru

ಎನ್‌ಆರ್‌ಐ ಒಕ್ಕಲಿಗ ವೇದಿಕೆಯನ್ನು ಸೃಷ್ಟಿಸುವ ಅಗತ್ಯವಿದೆ: ಡಾ. ಆರತಿ ಕೃಷ್ಣ

Bengaluru News: ಬೆಂಗಳೂರು: ವಿಶ್ವದಾದ್ಯಂತ ಒಕ್ಕಲಿಗ ಸಮುದಾಯವನ್ನು ಸಂಪರ್ಕಿಸುವ ಮತ್ತು ಬೆಂಬಲಿಸುವಂತಹ ಎನ್‌ಆರ್‌ಐ ಒಕ್ಕಲಿಗ ವೇದಿಕೆಯನ್ನು ನಿರ್ಮಿಸುವ ಅಗತ್ಯವಿದೆ ಎಂದು ಅನಿವಾಸಿ ಭಾರತೀಯ ಫೋರಂ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ನಡೆದ ಉದ್ಯಮಿ ಒಕ್ಕಲಿಗ ಎಕ್ಸ್‌ಪೋ 2025ರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ವಿದೇಶದಲ್ಲಿ ನೆಲೆಸಿರುವ ಒಕ್ಕಲಿಗ ಸಮುದಾಯಗಳಿಗೆ ಮೀಸಲಾದ ಸೆಲ್‌...

Instagram : Instagram ಲಿಂಕ್ ಕ್ಲಿಕ್ ಯುವಕನ 71 ಲಕ್ಷ ಢಮಾರ್

ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಖಾಸಗಿ ಫೈನಾನ್ಸ್ ಗ್ರೂಪ್‌ವೊಂದರ ಜಾಹೀ ರಾತು ನೋಡಿ ಅಧಿಕ ಲಾಭದ ಆಸೆಯಿಂದ 71.41 ಲಕ್ಷ ರು. ಹೂಡಿಕೆ ಮಾಡಿ ಬಳಿಕ ವಂಚನೆಗೆ ಒಳಗಾಗಿರುವ ಸಂಬಂಧ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆ.ಪಿ.ನಗರ 1ನೇ ಹಂತದ ಶಾಕಾಂಬರಿ ನಗರದ ನಿವಾಸಿ ಬಿ.ಹರ್ಷ ಹಣ ಕಳೆದುಕೊಂಡವರು. ಇವರು ನೀಡಿದ...

BENGALURU: BDA ಸೈಟ್ ಮಾಲೀಕರಿಗೆ ಶಾಕ್! ಹೊಸ ರೂಲ್ಸ್, ಪಾಲಿಸದಿದ್ರೆ ದಂಡ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಖರೀದಿಸಿದ ಗ್ರಾಹಕರುಗಳಿಗೆ 3 ವರ್ಷದೊಳಗೆ ಮನೆ ಕಟ್ಟಿಕೊಳ್ಳದಿದ್ದರೆ ಶೇ.25ರಷ್ಟು ದಂಡ ಪಾವತಿಸಲೇಬೇಕಾದ ಸಿಲುಕಲಿದ್ದಾರೆ. ಸಂಕಷ್ಟಕ್ಕೆ ನಿಗದಿತ ಅವಧಿಯಲ್ಲಿ ಮನೆ ಕಟ್ಟಿಸಿಕೊಳ್ಳದವರಿಗೆ ದಂಡ ವಿಧಿಸುವ ನಿಯಮವಿದ್ದರೂ ಪಾಲನೆಯಾಗುತ್ತಿಲ್ಲ. ಸಾವಿರಾರು ನಿವೇಶನಗಳು ಖಾಲಿ ಬಿದ್ದಿರುವ ಹಿನ್ನೆಲೆಯಲ್ಲಿ ಬಿಡಿಎ ಈಗ ನಿಯಮ ವನ್ನು ಇನ್ನಷ್ಟು ಬಿಗಿಗೊಳಿಸಲು ಉದ್ದೇಶಿಸಿದೆ. ವಿವಿಧ ಬಡಾವಣೆಗಳಲ್ಲಿ ಬಿಡಿಎ ನಿವೇಶನ...

TOP NEWS : ಇಂದಿನ ಪ್ರಮುಖ ಸುದ್ದಿಗಳು – 25/12/2024

1.ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ,ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಆರೋಪ ಆರ್​ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನ ನಂದಿನಿ ಲೇಔಟ್​​ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾಗಿದೆ. ಲಕ್ಷ್ಮೀದೇವಿ ನಗರ ವಾರ್ಡ್​ನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ, ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್...

BENGALURU: ಆಟೋ ಪ್ರಯಾಣದರ ಏರಿಕೆ..? ಅನುಮತಿ ಕೊಡುತ್ತಾ ಸರ್ಕಾರ..?

ಬೆಂಗಳೂರು ನಗರದಲ್ಲಿ ಆಟೊ ಪ್ರಯಾಣ ದರ ಪರಿಷ್ಕರಣೆ ಸಂಬಂಧ ಚರ್ಚೆಗಳು ನಡೆದಿದ್ವು. ಸದ್ಯ ಹೊಸ ವರ್ಷದಿಂದ ಪ್ರಯಾಣ ದರವು 5 ರೂ. ನಿಂದ 10 ರೂ.ವರೆಗೆ ಏರಿಕೆ ಮಾಡೋದಕ್ಕೆ ಸರ್ಕಾರ ಚಿಂತನೆ ನಡೆಸ್ತಿವೆ. ಆಟೊರಿಕ್ಷಾ ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಲಾಗಿರುವ ಸಮಿತಿ ಸಭೆಯು ಡಿ. 23 ರಂದು ನಿಗದಿಯಾಗಿತ್ತು. ಸಭೆಗೆ ನಗರದಲ್ಲಿನ ಎಲ್ಲ ಆಟೊರಿಕ್ಷಾ...

BENGALURU: ತೊಗರಿ, ಕಡಲೆ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ಕೇಂದ್ರ ಸರ್ಕಾರ ಕಡಲೆ,ತೊಗರಿಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ತೊಗರಿ ಮತ್ತು ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು 3,06,150 ಮೆಟ್ರಿಕ್‌ ಟನ್‌ ತೊಗರಿ, 96,498 ಮೆಟ್ರಿಕ್‌ ಟನ್‌ ಕಡಲೆ ಖರೀದಿ ಮಾಡಲಿದೆ. ಪ್ರತಿ ಕ್ವಿಂಟಲ್‌ಗೆ ತೊಗರಿಗೆ 7,550 ರೂ. ಹಾಗೂ...

Bengaluru : ಬೆಸ್ಕಾಂ ಕಚೇರಿಗಳಲ್ಲಿ ಅಕ್ರಮಗಳ ಮಹಾಪೂರ ; ಲೋಕಾಯುಕ್ತ ದಾಳಿಯಲ್ಲಿ ಬಯಲು

ರಾಜಧಾನಿಯ ಬೆಸ್ಕಾಂ ಹಾಗೂ ಜಲಮಂಡಳಿ ಕಚೇರಿಗಳ ಅಧಿಕಾರಿಗಳ ಬಳಿ ಲಕ್ಷಾಂತರ ರೂ.ನಗದು, ಒಂದು ದಿನದ ಮುಂಚೆಯೇ ಹಾಜರಾತಿ ಪುಸ್ತಕಕ್ಕೆ ಸಹಿ, ಖಾಸಗಿ ಏಜೆಂಟರ ಬಳಿ ಸರಕಾರದ ಕಡತಗಳ ನಿರ್ವಹಣೆ ಹಾಗೂ ಎಇಇ ಗೂಗಲ್‌ ಮುಖಾಂತರ 12 ಲಕ್ಷ ರೂ.ವರ್ಗಾವಣೆ ಸೇರಿದಂತೆ ಹಲವು ಅಕ್ರಮಗಳು ಗುರುವಾರ ಬಟಾಬಯಲಾಗಿವೆ. ಲೋಕಾಯುಕ್ತ ನ್ಯಾಯಾಂಗ ಅಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು ಜಂಟಿಯಾಗಿ...

ATHUL SUCIDE CASE : ಅತುಲ್ ಅಲ್ಲ, ನಾನೇ ನಿಜವಾದ ಸಂತ್ರಸ್ತೆ.. ಸ್ಫೋಟಕ ಅಂಶ ಬಿಚ್ಚಿಟ್ಟ ಪತ್ನಿ

ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶಾದ್ಯಂತ ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್​ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಈ ವೇಳೆ ಕೆಲ ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ಘಟನೆಯಲ್ಲಿ ಅತುಲ್ ಸಂತ್ರಸ್ತ...

BENGALURU : ಸೈಬರ್ ವಂಚಕರಿಗೆ ಬೆಂಗಳೂರು ಟಾರ್ಗೆಟ್

ದೇಶದ ಐಟಿ ಹಬ್‌ ಅಂತಲೇ ಕರೆಯೋ ಬೆಂಗಳೂರನ್ನು ಸೈಬರ್‌ ಖದೀಮರು ಟಾರ್ಗೆಟ್‌ ಮಾಡಿಕೊಂಡಿದ್ದಾರೆ. ಡಿಜಿಟಲ್‌ ಅರೆಸ್ಟ್‌, ಷೇರು ಹೂಡಿಕೆ, ಪಾರ್ಟ್‌ ಟೈಂ ಜಾಬ್‌ ಸೇರಿದಂತೆ ಹಲವು ಮಾರ್ಗಗಳಲ್ಲಿ ನಾಗರಿಕರ ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದು, ಪ್ರತಿ ನಿತ್ಯ ಸರಾಸರಿ 5.4 ಕೋಟಿ ರೂ. ದೋಚುತ್ತಿದ್ದಾರೆ. ಪರಿಣಾಮ ಈ ವರ್ಷ 11 ತಿಂಗಳಲ್ಲಿಯೇ ಬರೋಬ್ಬರಿ 1806...

BENGALURU: ಕರ್ನಾಟಕದಲ್ಲಿ ಇನ್ನೂ 3 ದಿನ ಭಾರಿ ಚಳಿ

ಕರ್ನಾಟಕದಲ್ಲಿ ಮಳೆಯ ಕಾಟದ ಜೊತೆ ಜೊತೆಗೆ ಚಳಿಯ ತೀವ್ರತೆಯೂ ಹೆಚ್ಚಾಗಿದೆ. ಹೀಗಾಗಿ ಜನರು ಥಂಡಿಗೆ ಮುದುಡಿಹೋಗಿದ್ದಾರೆ. ಕಳೆದ ಎರಡು ದಿನದಿಂದ ಅತೀ ಹೆಚ್ಚು ಚಳಿ ಬೀಳುತ್ತಿದೆ. ಸಾಕಪ್ಪ ಚಳಿಯ ಸಹವಾಸ ಅಂತಿದ್ದ ಜನರಿಗೆ ಹವಾಮಾನ ಇಲಾಖೆ ಶಾಕ್‌ ಕೊಟ್ಟಿದೆ. ಹೌದು.. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಚಳಿ ಬೀಳಲಿದ್ದು ಹವಾಮಾನ ಇಲಾಖೆ ರೆಡ್‌...
- Advertisement -spot_img

Latest News

ಆಹಾರದ ಗುಣಮಟ್ಟದ ಮೇಲೆ ಸರ್ಕಾರದ ಕಣ್ಣು – ರಾಜ್ಯಾದ್ಯಂತ ತಪಾಸಣೆ ಚುರುಕು

ಬೆಂಗಳೂರು: ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಆಹಾರ ಮಾರಾಟ ಮಳಿಗೆಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಆಹಾರ ಸಿಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕದಲ್ಲಿ ಆಹಾರ ಸುರಕ್ಷತಾ ತಪಾಸಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಇತ್ತೀಚಿನ...
- Advertisement -spot_img