Tuesday, August 18, 2026

Bengaluru

Crime News: ಹೆಂಡತಿ ಕಾಟಕ್ಕೆ ಬೇಸತ್ತು ಜೀವತೆತ್ತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್

Crime News: ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಮುಖ್ಯಪೇದೆಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹಸಗೂರು ರೈಲ್ವೆ ಗೇಟ್ ಹತ್ತಿರ ನಡೆದಿದೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣನಿಗೆ ಪತ್ನಿಯ ತಂದೆ ಅಂದ್ರೆ ಮಾವ ಜೀವ ಬೆದರಿಕೆ ಹಾಕಿದ್ದರು ಎಂದು ಡೆತ್ ನೋಟ್‌ನಲ್ಲಿ ಬರೆಲಾಗಿದೆ. ಮಾವ ಯಮನಪ್ಪ ತನಗೆ ಜೀವ ಬೆದರಿಕೆ ಹಾಕಿದ್ದು, ಪತ್ನಿಯೂ...

24 ಗಂಟೆಯಲ್ಲಿ ಈ ಸರ್ಕಾರವೇ ಇರಲ್ಲ: ರಾಜ್ಯ ಸರ್ಕಾರಕ್ಕೆ ಯತ್ನಾಳ್ ಖಡಕ್ ವಾರ್ನಿಂಗ್

Political News: ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಬಗ್ಗೆ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಈ ಬಾರಿ ಅಧಿವೇಶನಲ್ಲಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ಬಗ್ಗೆ, ಕುರುಬ ಸಮಾಜವನ್ನು ಎಸ್‌ಎಸ್ಟಿ ಲೀಸ್ಟ್‌ಗೆ ಸೇರಿಸುವ ಬಗ್ಗೆ, ವಕ್ಫ್ ಸೇರಿ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ ಎಂದು ಯತ್ನಾಳ್ ಹೇಳಿದ್ದಾರೆ. ಅಲ್ಲದೇ ನಾನು...

Madduru News: ಒಕ್ಕಲಿಗ ಸ್ವಾಮೀಜಿ ಮೇಲೆ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

Madduru News: ಒಕ್ಕಲಿಗ ಸಮಾಜದ ಗುರುಗಳಾದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದ್ದು, ಇದನ್ನು ಖಂಡಿಸಿ, ಇಂದು ಒಕ್ಕಲಿಗ ಸಂಘದಿಂದ ಪ್ರತಿಭಟನೆ ನಡೆಯಿತು. ಶ್ರೀ ನಾಡಪ್ರಭು ಕೆಂಪೇಗೌಡರ ಒಕ್ಕಲಿಗ ಸಂಘ, ಚುಂಚಶ್ರೀ ಗೆಳೆಯರ ಬಳಗದಿಂದ ಪ್ರತಿಭಟನೆ ನಡೆದಿದ್ದು, ಸ್ವಾಮೀಜಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಿಂದೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಯಿತು. ಈ ವೇಳೆ ಮೈಸೂರು- ಬೆಂಗಳೂರು ಹೆದ್ದಾರಿ ತಡೆದು...

ಮಗನಿಗೆ ಹೆಣ್ಣು ಹುಡುಕಲು ಹೋಗಿ ಮ್ಯಾರೇಜ್ ಆ್ಯಪ್‌ನಲ್ಲಿ 18 ಲಕ್ಷ ಹಣ ಕಳೆದುಕೊಂಡ ವೃದ್ಧ

Bengaluru News: ಮಕ್ಕಳ ಮದುವೆ ಮಾಡುವುದೆಂದರೆ, ಅಪ್ಪ ಅಮ್ಮನಿಗೆ ಅದೆಷ್ಟರ ಮಟ್ಟಿನ ಜವಾಬ್ದಾರಿ ಎಂದು ಅನುಭವಿಸಿದವರಿಗಷ್ಟೇ ಗೊತ್ತಿರುತ್ತದೆ. ಅದರಲ್ಲೂ ಆ್ಯಪ್‌ ಮೂಲಕ ಹೆಣ್ಣು- ಗಂಡು ಹುಡುಕಿ ಮಕ್ಕಳಿಗೆ ಮದುವೆ ಮಾಡುವುದು ಚಾಲೆಂಜೇ ಸರಿ. ಆದರೆ ಇಲ್ಲೋರ್ವ ವೃದ್ಧ ತನ್ನ ಮಗನಿಗೆ ವಧು ಹುಡುಕಲು ಹೋಗಿ, 18 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. https://youtu.be/WjmKvfwrivQ 61 ವರ್ಷದ ಬೆಂಗಳೂರಿನ ಶಂಕರ್...

ಲಾಲ್‌ಬಾಗ್ ಮೇಲೂ ವಕ್ಫ್ ಕರಿನೆರಳು: ಸುತ್ತಮುತ್ತಲಿನ ಪ್ರದೇಶ ತನ್ನದು ಎನ್ನುತ್ತಿದೆ ವಕ್ಫ್

Bengaluru: ವಿಜಯನಗರದಲ್ಲಿ ರೈತರ ಭೂಮಿ ತಮ್ಮದು ಎಂದು ಹಲವು ರೈತರಿಗೆ ವಕ್ಫ್ ನೋಟೀಸ್ ನೀಡಿತ್ತು. ಆದಾದ ಬಳಿಕ, ಹುಬ್ಬಳ್ಳಿ, ಧಾರವಾಡ ಸೇರಿ ಹಲವು ಜಿಲ್ಲೆಯ ರೈತರುಗಳಿಗೆ ವಕ್ಫ್ ನೋಟೀಸ್ ಕಳಿಸಿದ್ದು, ಪಹಣಿಯಲ್ಲಿ ಈ ಜಾಗ ವಕ್ಫ್‌ಗೆ ಸೇರಿದ್ದು ಅಂತ ಇದೆ ಎಂದು ವಾದಿಸಿತ್ತು. https://youtu.be/a6ED65PZMSM ಬಳಿಕ ಮಠ, ದೇವಸ್ಥಾನ, ಶಾಲೆ, ಸಾರ್ವಜನಿಕ ಮೈದಾನ ಎಲ್ಲವೂ ತನ್ನದೇ ಅಂತಾ...

ಜಯನಗರ ಹೊರತುಪಡಿಸಿ ಬೆಂಗಳೂರು ರಸ್ತೆ ಅಭಿವೃದ್ಧಿಗೆ 10 ಕೋಟಿ ರೂ. ಮಂಜೂರು: ವಿವಾದ ಹುಟ್ಟುಹಾಕಿದ ಡಿಸಿಎಂ ಆದೇಶ

Political News: ಬಿಬಿಎಂಪಿ ವ್ಯಾಪ್ತಿಯ ಪ್ರತೀ ವಿಧಾನಸಭಾ ಕ್ಷೇತ್ರದ ರಸ್ತೆ ಅಭಿವೃದ್ಧಿ ಹಣ ಬಿಡುಗಡೆ ಮಾಡುವುದು ರಾಜ್ಯ ಸರ್ಕಾರದ ಕರ್ತವ್ಯ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆದೇಶ ನೀಡಿದ್ದು, ಜಯನಗರ ಹೊರತುಪಡಿಸಿ, ಬೆಂಗಳೂರು ರಸ್ತೆ ಅಭಿವುೃದ್ಧಿಗೆ 10 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದಿದ್ದಾರೆ. ಈ ಆದೇಶ ಈಗ ವಿವಾದ ಹುಟ್ಟು ಹಾಕಿದೆ. https://youtu.be/TEK9Ch_ajR0 ಜಯನಗರ...

ಬೆಂಗಳೂರಲ್ಲಿ ಮಳೆ ಆರ್ಭಟ; ನಾಳೆ ಅಂಗನವಾಡಿ, ಶಾಲೆಗಳಿಗೆ ರಜೆ

ಬೆಂಗಳೂರಿನಲ್ಲಿ ಸತತ ನಾಲ್ಕು ದಿನಗಳಿಂದ ಮಳೆ ಆರ್ಭಟ ಮುಂದುವರಿದಿದೆ, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ, ಬುಧವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್‌ಗಳಿಗೆ ರಜೆ...

ಭಜನಾ ಮಂದಿರದಲ್ಲಿ ಭಜನೆ ಮಾಡುವಾಗಲೇ ಮಹಿಳೆಯ ಸರ ಕದ್ದೊಯ್ದ ಕಳ್ಳ: Viral Video

Bengaluru News: ಬೆಂಗಳೂರಿನ ಭಜನಾ ಮಂದಿರದಲ್ಲಿ ಭಜನೆ ಮಾಡುವಾಗ, ಕಿಟಕಿಯ ಬಳಿ ಕುಳಿತು ಭಜನೆ ಮಾಡುತ್ತಿದ್ದ ಮಹಿಳೆಯ ಸರ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. https://youtu.be/OVgITousLqU ಬೆಂಗಳೂರಿನ ನಂದಿನಿ ಲೇಔಟ್‌ನ ಶಂಕರಪುರದ ವಿನಾಯಕ ಮಂದಿರದಲ್ಲಿ ಮಹಿಳೆಯರೆಲ್ಲ ಸೇರಿ, ಭಜನೆ ಮಾಡುವಾಗ ಈ ಘಟನೆ ನಡೆದಿದೆ. ಭಜನೆ ಮಾಡುವ ವೇಳೆ, ಯಾರೋ ಒಬ್ಬರು ತಮ್ಮ ಮೊಬೈಲ್‌ನಲ್ಲಿ ಭಜನೆಯನ್ನು ರೆಕಾರ್ಡ್ ಮಾಡುತ್ತಿದ್ದರು....

ಆದಿಚುಚಂನಗಿರಿಯಲ್ಲಿ ಸಂಭ್ರಮದ ನವರಾತ್ರಿ: ಶ್ರೀಗಳಿಂದ ಆಯುಧ ಪೂಜೆ, ಗೋ ಪೂಜೆ

ಆದಿಚುಂಚನಗಿರಿ: ದಿನಾಂಕ 11.10.2024 ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಶ್ರೀ ಆದಿಚುಂಚನಗಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಬಿಂದು ಸರೋವರದಲ್ಲಿ ಆಯುಧ ಪೂಜಾ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಈ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ...

ದಾಖಲೆ ಇಲ್ಲದೇ 2 ಕೋಟಿ ಬೆಲೆ ಬಾಳುವ ಚಿನ್ನ- ಬೆಳ್ಳಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Dharwad News: ಧಾರವಾಡ: ದಾಖಲೆ ಇಲ್ಲದೇ, ಚಿನ್ನ ಮತ್ತು ಬೆಳ್ಳಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ. https://youtu.be/bmMUoBsF3bk ವ್ಯಕ್ತಿಯೋರ್ವ ಮುಂಬೈನಿಂದ ಬೆಂಗಳೂರಿಗೆ ದಾಖಲೆ ಇಲ್ಲದೇ ಚಿನ್ನ ಬೆಳ್ಳಿ ಸಾಗಾಟ ಮಾಡುತ್ತಿದ್ದು, ವಿ.ಆರ್.ಎಲ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ. ಆದರೆ ಖಚಿತ ಮಾಹಿತಿ ಮೇರೆಗೆ ಧಾರವಾಡ ಗ್ರಾಮೀಣ ಪೊಲೀಸರು ದಾಳಿ ನಡೆಸಿದ್ದು, 2...
- Advertisement -spot_img

Latest News

ಆಗಸ್ಟ್ 24ಕ್ಕೆ ಕರ್ನಾಟಕದ ಕರಡು ಮತದಾರರ ಪಟ್ಟಿ – SIR ಬಳಿಕ ಮತದಾರರಿಗೆ ಮಹತ್ವದ ಹಂತ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಂಡಿದ್ದು, ಇದೀಗ ಮುಂದಿನ ಪ್ರಮುಖ ಹಂತದತ್ತ ಚುನಾವಣಾ ವ್ಯವಸ್ಥೆ ಸಾಗುತ್ತಿದೆ....
- Advertisement -spot_img