Monday, April 13, 2026

Bengaluru

ಬೆಂಗಳೂರಿನಲ್ಲಿ ನಿಗೂಢ ಸ್ಫೋಟ

ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಜೆ.ಪಿ.ನಗರದ ಮನೆಯೊಂದರಲ್ಲಿ ಕುಕ್ಕರ್‌ ಸ್ಫೋಟಗೊಂಡು, ಶಾರ್ಟ್‌ ಸರ್ಕಿಟ್‌ ಆಗಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ. ದೆಹಲಿಯ 23 ವರ್ಷದ ಮೋಸಿನ್ ಮೃತಪಟ್ಟಿದ್ದು, ಖಾದರ್‌ ಖಾನ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. https://youtu.be/MqNOuV6zXKU?feature=shared ಜೆ.ಪಿ.ನಗರದ ಹೇರ್ ಸಲೂನ್‌ನಲ್ಲಿ ಮೋಸಿನ್ ಹಾಗೂ ಖಾದರ್ ಖಾನ್ ಇಬ್ಬರೂ ಕೆಲಸ ಮಾಡಿಕೊಂಡಿದ್ದರು....

ಕಡಿಮೆ ಬೆಲೆಗೆ ವಾಟರ್ ಫಿಲ್ಟರ್ : Wholesale ದರಕ್ಕೆ ಮಾರಾಟ Free Delivery

Bengaluru News: ನೀವು ಆರೋಗ್ಯಕರವಾದ, ಶುದ್ಧವಾದ ನೀರು ಕುಡಿಯಬೇಕಾ..? ಹಾಗಾದ್ರೆ ಉತ್ತಮವಾದ ವಾಟರ್ ಫಿಲ್ಟರನ್ನು ನೀವು ಬಳಸಲೇಬೇಕು. ಆದರೆ ವಾಟರ್ ಫಿಲ್ಟರ್ ಬೆಲೆ ಕೇಳಿದ್ರೆ, ಮನೆಲಿರೋ ನಾರ್ಮಲ್ ವಾಟರ್ ಕುಡಿತೀವಿ ಬಿಡಿ ಅನ್ನೋದು ಜನರ ಮಾತು. https://youtu.be/9tQMec8ogzs ಅಂಥವರಿಗಾಗಿಯೇ ನಾವಿಂದು ಕಡಿಮೆ ಬೆಲೆಗೆ, ಹೋಲ್‌ಸೇಲ್ ಪ್ರೈಸ್‌ಗೆ ವಾಟರ್ ಫಿಲ್ಟರ್ ಸಿಗುವ ಜಾಗದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಇಲ್ಲಿ...

ಗಟ್ಟಿ ಧ್ವನಿಯಲ್ಲಿ ಬಿಜೆಪಿ ವಿರುದ್ದ ಹೋರಾಡಲು ನಾನು ಸದಾಸಿದ್ದ: ಸಿಎಂ ಸಿದ್ದರಾಮಯ್ಯ

Belagavi News: ಬೆಳಗಾವಿ: ಬೆಳಗಾವಿಯ ಸಾಂಬ್ರಾ ಏರ್ಪೋರ್ಟ್‌ನಲ್ಲಿಂದು ಸಿಎಂ ಸಿದ್ದರಾಮಯ್ಯ ಮಾಧ್ಯಮದವರರೊಂದಿಗೆ ಮಾತನಾಡಿದರು. ಮಳೆಯಲ್ಲಿ ಆಗುವ ತೊಂದರೆಗಳನ್ನ ನೋಡಲು ಬಂದಿದ್ದೇನೆ. ಇವತ್ತು ಬೆಳಗಾವಿಗೆ ಬಂದಿದ್ದೆನೆ ಪರಿಹಾರ ಕೊಡುವ ಕೆಲಸವನ್ನ ಸರಕಾರ ಮಾಡುತ್ತಿದೆ. ಜನಜಾನುವಾರುಗಳು ಮನಷ್ಯರ ಪ್ರಾಣಿಹಾನಿಗೆ ಪರಿಹಾರ ಕೊಡುತ್ತಿದೆ. ಮುಂದಿನವಾರ ಹೆಚ್ಚಿನ ಮಳೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. ಸರಕಾರ ಮಳೆಯನ್ನು ಎದುರಿಸಲು...

ದೋಷ ನಿವಾರಣೆಗೆ ಪೂಜೆ ಮಾಡಿಸಲು ಬಂದ ಭಕ್ತೆಯ ಮೇಲೆ ಅ*ತ್ಯಾಚಾರ: ಪೂಜಾರಿ ಅರೆಸ್ಟ್

Bengaluru News: ದೋಷ ನಿವಾರಣೆಗೆಂದು ಪೂಜೆ ಮಾಡಿಸಲು ಬಂದಿದ್ದ ಭಕ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಪೂಜಾರಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://youtu.be/2e_4iS4peP4 ಆರೋಪಿಯಾಗಿರುವ ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿರುವ ಪುರದಮ್ಮ ದೇವಸ್ಥಾನದ ಪೂಜಾರಿ ದಯಾನಂದ್ (39) ಎಂಬಾತನನ್ನು, ಬಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. https://youtu.be/_0W_x2G8H_k ಕೆಲ ದಿನಗಳ ಹಿಂದೆ ಮಹಿಳೆಗೆ ಇರುವ ದೋಷವನ್ನು ನಿವಾರಿಸುತ್ತೇನೆ ಎಂದು ಹೇಳಿ, ದುಡ್ಡು ಪಡೆದು ಪೂಜಾರಿ ಪೂಜೆ ಮಾಡಿಸಲು...

ಬೆಂಗಳೂರಿನಲ್ಲಿರುವ ಬಂಡೆ ಮಹಾಕಾಳಮ್ಮ ದೇವನಸ್ಥಾನದ ವಿಶೇಷತೆಗಳೇನು ಗೊತ್ತಾ..?

Spiritual: ಸಿಲಿಕಾನ್ ಸಿಟಿ, ಐಟಿ ಸಿಟಿ, ಗ್ರೀನ್ ಸಿಟಿ, ಉದ್ಯಾನ ನಗರಿ ಎಂದೇ ಪ್ರಸಿದ್ಧವಾಗಿರುವ ಬೆಂಗಳೂರಿನಲ್ಲಿ ಅನೇಕ ಪ್ರವಾಸಿ ಸ್ಥಳಗಳಿದೆ. ಇಲ್ಲಿಗೆ ಬಂದರೆ, ನೀವು ತರಹೇವಾರಿ, ಹೊಟೇಲ್, ಪಾರ್ಕ್, ಮಾಲ್‌ಗಳಿಗೆ ಹೋಗಬಹುದು. ವಿಧಾನಸೌಧ, ವಿಶ್ವೇಶ್ವರಯ್ಯ ಮ್ಯೂಸಿಯಂ ಸೇರಿ ಹಲವು ಸ್ಥಳಗಳಿಗೆ ಹೋಗಬಹುದು. ಅದೇ ರೀತಿ ಇಲ್ಲಿ ಫುಡ್ ಸ್ಟ್ರೀಟ್‌ಗಳಿಗೆ ಏನೂ ಕೊರತೆ ಇಲ್ಲ. ಆದರೆ...

ಡೆಂಘೀ ಪ್ರಕರಣ ನಿಯಂತ್ರಿಸಲು ಮನೆ-ಮನೆ ಸಮೀಕ್ಷೆ: ತುಷಾರ್ ಗಿರಿ ನಾಥ್

ಬೆಂಗಳೂರು: ನಗರದಲ್ಲಿ ಡೆಂಘೀ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರೀಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರ ತುಷಾರ್ ಗಿರಿ ನಾಥ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ ಸಂಬಂಧ ಇಂದು ಪಾಲಿಕೆಯ ಕೇಂದ್ರ ಕಛೇರಿಯಲ್ಲಿ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯಲ್ಲಿ ಆರೋಗ್ಯ ಪರಿವೀಕ್ಷರು,...

ಬಾಲಿವುಡ್ ಸಿಂಗರ್ ಭೂಮಿ ಕಬಳಿಸಿದ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

Bengaluru News: ಬಾಲಿವುಡ್ ಸಿಂಗರ್ ಲಕ್ಕಿ ಅಲಿಗೆ ಸೇರಿದ ಬೆಂಗಳೂರಿನ ಭೂಮಿಯೊಂದನ್ನು ಭೂ ಮಾಫಿಯಾ ಆರೋಪದಡಿ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಯಲಹಂಕ ನ್ಯೂಟೌನ್ ಬಳಿ ಇರುವ ಜಮೀನನ್ನು ರೋಹಿಣಿ ಸಿಂಧೂರಿ, ಒತ್ತುವರಿ ಮಾಡಿದ ಆರೋಪವಿದ್ದು, ರೋಹಿಣಿ, ಪತಿ ಸುಧೀರ್ ರೆಡ್ಡಿ, ಬಾಮೈದ ಮಮಧುಸೂದನ್ ರೆಡ್ಡಿ ವಿರುದ್ಧ ದೂರು ದಾಖಲು ಮಾಡಲಾಗಿದೆ. 2022ರಲ್ಲೇ...

ಸೋಷಿಯಲ್‌ ಮೀಡಿಯಾ ಗೆಳತನಕ್ಕೆ 8 ಲಕ್ಷ ರೂ ಜತೆ ಚಿನ್ನ ಕಳೆದುಕೊಂಡ ಬೆಂಗಳೂರಿನ ವಿವಾಹಿತೆ!

Bengaluru News: ಇನ್ಸ್ ಟಾಗ್ರಾಂ ನಲ್ಲಿ ಪರಿಚಯವಾದ ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ ಭೂಪನೊಬ್ಬ ಬರೋಬ್ಬರಿ 8 ಲಕ್ಷ ಹಣ, 240 ಗ್ರಾಂ ಚಿನ್ನಾಭರಣ ಪೀಕಿದ್ದಾನೆ. ಇನ್ಸ್ ಟಾಗ್ರಾಂ ನಲ್ಲಿ ಅಪರಿಚಿತರ ಜೊತೆ ಸ್ನೇಹ ಬೆಳೆಸೋಕು ಮುನ್ನ ಎಚ್ಚರವಾಗಿರಿ. ನಂಬಿ ಸ್ನೇಹ ಮಾಡಿದ್ರೆ ಬ್ಲಾಕ್ ಮೇಲ್ ಗೆ ಒಳಗಾಗೋದು ಗ್ಯಾರಂಟಿ. ಇನ್ಸ್ ಟಾಗ್ರಾಂ ಗೆಳೆಯನ ನಂಬಿ...

ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು

Bengaluru News: ಬೆಂಗಳೂರು : ವ್ಯಾಪಾರದಲ್ಲಿ ಡಿಜಿಟಲೀಕರಣ ಹೆಚ್ಚಿಸುವ ಸಲುವಾಗಿ ಕಲಾಹಂಸ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ವೆಬಿನಾರ್ ಆಯೋಜನೆ ಮಾಡಿದೆ. ಡಿಜಿಟಲ್ ಮಾರ್ಕೆಟಿಂಗ್ ಮೂಲಕ ವ್ಯಾಪಾರವನ್ನು ಹೇಗೆ ಅಭಿವೃದ್ಧಿಗೊಳಿಸಬಹುದು ಎನ್ನುವುದರ ಕುರಿತಾಗಿ ಟಿವಿ9 ಸಂಸ್ಥೆಯ ಎಸ್‌ಸಿಒ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಅಪೂರ್ವ ಬಾಳೆಗೆರೆ ಮಾತಾಡಲಿದ್ದಾರೆ. ಫೆ. 15ರ ರಾತ್ರಿ 8 ಗಂಟೆಗೆ ಸರಿಯಾಗಿ ಆರಂಭವಾಗಲಿರುವ ವೆಬಿನಾರ್‌ನಲ್ಲಿ...

ಕೆಇಎ ಪರೀಕ್ಷೆ ಹಗರಣ, ಕಿಂಗ್ ಪಿನ್ ಆರ್‌ ಡಿ ಪಾಟೀಲ್‌ ಕೊನೆಗೂ ಬಂಧನ

Bengaluru News: ಬೆಂಗಳೂರು : ಕೆಇಎ ನೇಮಕಾತಿ ಯ ಎಫ್‌ಡಿಎ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆರ್‌ ಡಿ ಪಾಟೀಲ್‌ ಕೊನೆಗೂ ಬಂಧನವಾಗಿದೆ. 12 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಪಾಟೀಲ್‌ ಅನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ. ಪ್ರಮುಖ ಆರೋಪಿ ಆರ್‌ ಡಿ ಪಾಟೀಲ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿತ್ತು. 12 ದಿನಗಳಿಂದ ತಲೆಮರೆಸಿಕೊಂಡಿದ್ದ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img