Tuesday, August 18, 2026

Bengaluru

ಸಿದ್ದರಾಮಯ್ಯ ಬೆನ್ನಿಗೆ ನಿಂತ ಅಹಿಂದ: ಆರಂಭಗೊಂಡಿತು ಜಾಗೃತಿ ಜಾಥಾ ಎವಿಬಿಬಿ

Political news: ಮುಡಾ ಹಗರಣದಲ್ಲಿ ಸಿಕ್ಕು ಆತಂಕದಲ್ಲಿರುವ ಸಿಎಂ ಸಿದ್ಧರಾಮಯ್ಯರ ಬೆನ್ನಿಗೆ ಅಹಿಂದ ಸಂಘಟನೆ ನಿಂತುಕೊಂಡಿದ್ದು ಹುಬ್ಬಳ್ಳಿಯಿಂದ ಬೆಂಗಳೂರು ವರೆಗೆ ಪಾದಯಾತ್ರೆ ಆರಂಭ ಮಾಡಲಾಗಿದೆ. https://youtu.be/bmMUoBsF3bk ಹೌದು.. ಯಾವುದೇ ಒತ್ತಡಕ್ಕೆ ಮಣಿದು ರಾಜಿನಾಮೆ ನೀಡಬಾರದು ಅವರು ಬೆಂಬಲ ಯಾವಾಗಲೂ ಇದೆ ಎನ್ನುವ ಸಂದೇಶ ನೀಡುವ ಉದ್ದೇಶದಿಂದ ರಾಷ್ಟ್ರೀಯ ಅಹಿಂದ ಸಂಘಟನೆಯಿಂದ ಈ ಒಂದು ಬೆಂಗಳೂರು ಚಲೋ ಆರಂಭಗೊಂಡಿದೆ. https://youtu.be/NpOJxMHHyn4 ರಾಷ್ಟ್ರೀಯ...

Bengaluru News: ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ

Bengaluru News: ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನವಾಗಿದೆ. ಅನೆಕಲ್ ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ಅಸ್ಸಾಂ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. https://youtu.be/SBlXDmyatBs ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿಯಾಗಿದ್ದು, ಉಲ್ಫಾ ಸಂಘಟನೆಗೆ ಸೇರಿದ ಉಗ್ರ ಅಂತಾ ಅಂದಾಜಿಸಲಾಗಿದೆ. ಗುವಾಹಟಿಯಲ್ಲಿ 5 ಐಇಡಿ ಬಾಂಬ್ ಇಟ್ಟು, ಕುಟುಂಬ ಸಮೇತನಾಗಿ ಬೆಂಗಳೂರಿಗೆ ಬಂದು, ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದ. https://youtu.be/kn-iwdQutS8 ಗುವಾಹಟಿಯಲ್ಲಿ ಈತ...

Crime News: ಮಹಾಲಕ್ಷ್ಮೀ ಕೇಸ್: ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ ಆರೋಪಿ

Bengaluru News: ಬೆಂಗಳೂರಿನಲ್ಲಿ ಮಹಾಲಕ್ಷ್ಮೀ ಎಂಬ ನೇಪಾಳ ಯುವತಿಯನ್ನು ಕೊಂದು 50 ಪೀಸ್‌ಗಳನ್ನಾಗಿ ಮಾಡಿ, ಫ್ರಿಜ್‌ನಲ್ಲಿ ಇರಿಸಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಆರೋಪಿ ಮಹಾಲಕ್ಷ್ಮೀಯೊಂದಿಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಮುಕ್ತಿ ಎಂದು ಪತ್ತೆ ಹಚ್ಚಿದ್ದರು. ಆದರೆ ಆರೋಪಿ ಕೈಗೆ ಸಿಗುವ ಮುನ್ನವೇ ಓಡಿಶಾಗೆ ಹೋಗಿ, ಆತ್ಮಹತ್ಯೆಗೆ ಶರಣಾಗಿದ್ದಾನೆ. ಊರಲ್ಲಿ ಮನೆಯ ಬಳಿ ಇರುವ...

ತನಗೆ ತಿಳಿಸದೇ, ಹೂವಿನ ರಂಗೋಲಿ ಬಿಡಿಸಿದ್ದಕ್ಕೆ ಹೊಟ್ಟೆಕಿಚ್ಚಿನ ಬುದ್ಧಿ ತೋರಿಸಿದ ಮಹಿಳೆ

Bengaluru News: ಎರಡು ದೇಹ ಒಂದೇ ಪ್ರಾಣವೆಂಬಂತೆ, ಹಲವು ರಾಜ್ಯ, ತರಹೇವಾರಿ ಸಂಸ್ಕೃತಿ ಪದ್ಧತಿಗಳನ್ನು ಒಳಗೊಂಡ ಭಾರತ, ಐಕ್ಯತೆಗೆ ಹೆಸರುವಾಸಿ. ಆದರೆ ಕೆಲವು ಕೋಮುವಾದಿಗಳು, ಹೊಟ್ಟೆಕಿಚ್ಚಿನ ಜನರ ಗುಣಗಳಿಂದ, ಈ ಐಕ್ಯತೆಗೆ ಧಕ್ಕೆಯಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ಗಣೇಶ ವಿಸರ್ಜನೆ ವೇಳೆ ಗಲಭೆ ಉಂಟಾಗಿದ್ದು, ದೊಡ್ಡ ಗಲಾಟೆಯೇ ನಡೆದು ಹೋಯಿತು. ಇದೀಗ, ಓನಮ್‌ಗಾಗಿ ಹಾಕಿದ ಹೂವಿನ...

ಯುವತಿ ಜೊತೆ ಆಟೋ ಚಾಲಕನ ಗಲಾಟೆ ಕೇಸ್: ಜಾಮೀನಿಗಾಗಿ ಹಣ ಹೊಂದಿಸಲು ಡ್ರೈವರ್ ಪರದಾಟ

Bengaluru News: ಕಳೆದ ಎರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಆಟೋ ಚಾಲಕನೋರ್ವ ಯುವತಿ ತನ್ನ ಆಟೋಗಾಗಿ ಮಾಡಿದ್ದ ಬುಕಿಂಗ್ ಕ್ಯಾನ್ಸಲ್‌ ಮಾಡಿದ್ದಳೆಂದು, ಕೋಪಗೊಂಡು, ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಅಲ್ಲದೇ ಆಕೆಯೊಂದಿಗೆ ಗಲಾಟೆ ಮಾಡಿ, ಆಕೆಗೆ ಹೊಡೆದಿದ್ದ ಅಂತಲೂ ಆ ಉತ್ತರಭಾರತದ ಯುವತಿ ಆರೋಪ ಮಾಡಿದ್ದಳು. https://youtu.be/kDr2yjMoFzo ಬಳಿಕ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...

ರಾಜ್ಯದಲ್ಲಿ 3 ದಿನ ಮಳೆ- 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಆದ್ರೆ, ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದ ಹಿನ್ನಲೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ. ವಾಯುಭಾರ ಕುಸಿತದ ಪರಿಣಾಮ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಪಶ್ಚಿಮ ಬಂಗಾಳ, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ...

Narendra Modi : ಬೆಂಗಳೂರಿಗೆ ರೈಲು ಬಿಟ್ಟ ಮೋದಿ : ಮೀನಾಕ್ಷಿ ದರ್ಶನ‌ ಸಲೀಸು!

ಪ್ರಧಾನಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರಿಗೆ ಹೊಸ ರೈಲು ಬಿಟ್ಟಿದ್ದಾರೆ.. ಈ ರೈಲಲ್ಲಿ ಹೋಗಿ ಮೀನಾಕ್ಷಿ ದರ್ಶನ ಮಾಡ್ಕೊಂಡ್ ಬರಬಹುದು. ಪ್ರಧಾನಿ ಮೋದಿಯವರ ಆಡಳಿತ ಅವಧಿಯಲ್ಲಿ ರೈಲ್ವೆ ಕ್ರಾಂತಿ ಆಗಿದೆ.. ಸಾಕಷ್ಟು ಹೊಸ ಹೊಸ ರೈಲುಗಳನ್ನ ಬಿಟ್ಟಿದ್ದಾರೆ. ಅದರ ಸಾಲಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಕೂಡ ಸೇರುತ್ತೆ. 2019ರಲ್ಲಿ ದೇಶದಲ್ಲಿ ಒಂದೇ ಭಾರತ ಎಕ್ಸ್ಪ್ರೆಸ್...

ಕನ್ನಡದಲ್ಲಿ ಮಾತನಾಡಿ ಸ್ಕ್ಯಾಮ್‌ನಿಂದ ಪಾರಾಗಿ ಎಂದ ಪೊಲೀಸ್ ಅಧಿಕಾರಿ

News: ಇತ್ತೀಚಿನ ದಿನಗಳಲ್ಲಿ ಸ್ಕ್ಯಾಮ್ ಹೆಚ್ಚಾಗುತ್ತಿದೆ. ಎಷ್ಟು ಹೇಳಿದರೂ, ಜನ ಸಿಕ್ಕ ಸಿಕ್ಕ ಲಿಂಕ್ ಪ್ರೆಸ್ ಮಾಡಿ, ಮೊಬೈಲ್ ಹ್ಯಾಕ್ ಆಗಿ, ಹಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ, ಹೆಚ್ಚು ಹಣದ ಆಸೆಗೆ, ಆಧಾರ್ ಕಾರ್ಡ್ ಅಪ್ಡೇಟ್ ಎಂಬುವರ ಮಾತಿಗೆ ಮರುಳಾಗಿ ಓಟಿಪಿ ಹೇಳಿ, ತಮ್ಮ ಹಣವನ್ನು ತಾವೇ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಪೊಲೀಸ್ ಅಧಿಕಾರಿಗಳು ಈಗ ರಸ್ತೆಗೆ...

ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ 2024 – KSDMF ಗೆ ಸಿಕ್ಕ ಮೊದಲ ಗೆಲುವು : ಅಧ್ಯಕ್ಷ ಸಮೀವುಲ್ಲಾ

Bengaluru News: ಬೆಂಗಳೂರು : ಪ್ರಸ್ತುತ ಜಗತ್ತಿನ ಮುಂಚೂಣಿ ಮಾಧ್ಯಮ ಡಿಜಿಟಲ್ ಮಾಧ್ಯಮ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ.. ಆದರೆ ಸರ್ಕಾರದ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಗಳ ಮಾನ್ಯತೆ ಇರಲಿಲ್ಲ.. ಹೀಗಾಗಿ ಡಿಜಿಟಲ್ ಮಾಧ್ಯಮಗಳಿಗೆ ಮಾನ್ಯತೆ ದೊರಕಿಸಿಕೊಡುವ ಉದ್ದೇಶ ಹಾಗೂ ಡಿಜಿಟಲ್ ಮಾಧ್ಯಮಗಳ ವೃತ್ತಿಪರ ಪತ್ರಕರ್ತರ ಉಳಿವಿಗಾಗಿ ಟಿವಿ ಹಾಗೂ ಪತ್ರಿಕೆಗಳ ಮಾದರಿಯಲ್ಲೇ ಡಿಜಿಟಲ್ ‌ಮಾಧ್ಯಮಗಳಿಗೆ...

Padmaja Rao : ನಟಿ ಪದ್ಮಜಾಗೆ ಬಿಗ್ ಶಾಕ್ -‘ಭಾಗ್ಯ’ ಅತ್ತೆಗೆ ಜೈಲು ಫಿಕ್ಸ್?

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ ಅವರಿಗೆ ಕೋರ್ಟ್ ಶಾಕ್ ಕೊಟ್ಟಿದೆ. ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯ ಮೂರು ತಿಂಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ದಂಡ ವಿಧಿಸಿದೆ. ಮಂಗಳೂರಿನ ವೀರೂ ಟಾಕೀಸ್ ಸಂಸ್ಥೆಯ ಮಾಲೀಕ ಹಾಗೂ ತುಳು ಸಿನೆಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಅವರಿಂದ 41 ಲಕ್ಷ...
- Advertisement -spot_img

Latest News

50% ಮತದಾರರ ಹೆಸರು ಮಾಯ? ಈ 25 ಕ್ಷೇತ್ರಗಳಲ್ಲಿ SIR ಕಂಟಕ!

ಬೆಂಗಳೂರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಅಂದರೆ ಎಸ್‌ಐಆರ್ ಪ್ರಕ್ರಿಯೆ ರಾಜಕೀಯ ವಲಯದಲ್ಲಿ ಭಾರೀ ನಡುಕ ಹುಟ್ಟಿಸಿದೆ. ಹೌದು 'ಸಿಲಿಕಾನ್‌ ಸಿಟಿಯ ಒಟ್ಟು 25...
- Advertisement -spot_img