ರಾಜ್ಯದಲ್ಲಿ ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಆದ್ರೆ, ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದ ಹಿನ್ನಲೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ. ವಾಯುಭಾರ ಕುಸಿತದ ಪರಿಣಾಮ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಪಶ್ಚಿಮ ಬಂಗಾಳ, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ...
ಪ್ರಧಾನಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರಿಗೆ ಹೊಸ ರೈಲು ಬಿಟ್ಟಿದ್ದಾರೆ.. ಈ ರೈಲಲ್ಲಿ ಹೋಗಿ ಮೀನಾಕ್ಷಿ ದರ್ಶನ ಮಾಡ್ಕೊಂಡ್ ಬರಬಹುದು.
ಪ್ರಧಾನಿ ಮೋದಿಯವರ ಆಡಳಿತ ಅವಧಿಯಲ್ಲಿ ರೈಲ್ವೆ ಕ್ರಾಂತಿ ಆಗಿದೆ.. ಸಾಕಷ್ಟು ಹೊಸ ಹೊಸ ರೈಲುಗಳನ್ನ ಬಿಟ್ಟಿದ್ದಾರೆ. ಅದರ ಸಾಲಿಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಕೂಡ ಸೇರುತ್ತೆ. 2019ರಲ್ಲಿ ದೇಶದಲ್ಲಿ ಒಂದೇ ಭಾರತ ಎಕ್ಸ್ಪ್ರೆಸ್...
News: ಇತ್ತೀಚಿನ ದಿನಗಳಲ್ಲಿ ಸ್ಕ್ಯಾಮ್ ಹೆಚ್ಚಾಗುತ್ತಿದೆ. ಎಷ್ಟು ಹೇಳಿದರೂ, ಜನ ಸಿಕ್ಕ ಸಿಕ್ಕ ಲಿಂಕ್ ಪ್ರೆಸ್ ಮಾಡಿ, ಮೊಬೈಲ್ ಹ್ಯಾಕ್ ಆಗಿ, ಹಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ, ಹೆಚ್ಚು ಹಣದ ಆಸೆಗೆ, ಆಧಾರ್ ಕಾರ್ಡ್ ಅಪ್ಡೇಟ್ ಎಂಬುವರ ಮಾತಿಗೆ ಮರುಳಾಗಿ ಓಟಿಪಿ ಹೇಳಿ, ತಮ್ಮ ಹಣವನ್ನು ತಾವೇ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಪೊಲೀಸ್ ಅಧಿಕಾರಿಗಳು ಈಗ ರಸ್ತೆಗೆ...
Bengaluru News: ಬೆಂಗಳೂರು : ಪ್ರಸ್ತುತ ಜಗತ್ತಿನ ಮುಂಚೂಣಿ ಮಾಧ್ಯಮ ಡಿಜಿಟಲ್ ಮಾಧ್ಯಮ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ.. ಆದರೆ ಸರ್ಕಾರದ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಗಳ ಮಾನ್ಯತೆ ಇರಲಿಲ್ಲ.. ಹೀಗಾಗಿ ಡಿಜಿಟಲ್ ಮಾಧ್ಯಮಗಳಿಗೆ ಮಾನ್ಯತೆ ದೊರಕಿಸಿಕೊಡುವ ಉದ್ದೇಶ ಹಾಗೂ ಡಿಜಿಟಲ್ ಮಾಧ್ಯಮಗಳ ವೃತ್ತಿಪರ ಪತ್ರಕರ್ತರ ಉಳಿವಿಗಾಗಿ ಟಿವಿ ಹಾಗೂ ಪತ್ರಿಕೆಗಳ ಮಾದರಿಯಲ್ಲೇ ಡಿಜಿಟಲ್ ಮಾಧ್ಯಮಗಳಿಗೆ...
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ ಅವರಿಗೆ ಕೋರ್ಟ್ ಶಾಕ್ ಕೊಟ್ಟಿದೆ. ಮಂಗಳೂರಿನ ಜೆಎಂಎಫ್ಸಿ ನ್ಯಾಯಾಲಯ ಮೂರು ತಿಂಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ದಂಡ ವಿಧಿಸಿದೆ.
ಮಂಗಳೂರಿನ ವೀರೂ ಟಾಕೀಸ್ ಸಂಸ್ಥೆಯ ಮಾಲೀಕ ಹಾಗೂ ತುಳು ಸಿನೆಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಅವರಿಂದ 41 ಲಕ್ಷ...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಸದ್ಯ ರಾಜ್ಯದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ. ನಿನ್ನೆ ನಟ ದರ್ಶನ್ (Actor Darshan) ಸಿಗರೇಟ್ ಸೇದುತ್ತಿರುವ ಫೋಟೋ ಮತ್ತು ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿರುವ ದೃಶ್ಯ ಸಖತ್ ವೈರಲ್ ಆಗಿತ್ತು.. ಇದರ ಬೆನ್ನಲ್ಲೇ ಇದೀಗ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು...
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೊಲೆ ಆರೋಪಿ ನಟ ದರ್ಶನ್ಗೆ ರಾಜಾತಿಥ್ಯ ನೀಡಿದ ಪ್ರಕರಣ ಸದ್ಯ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರವನ್ನು ತಂದಿಟ್ಟಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ.
https://youtu.be/VORywNOFpw8?si=of1FpnomgVrvAY-0
ಪರಪ್ಪನ ಅಗ್ರಹಾರ ಕೇಂದ್ರ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಕಣ್ಣೀರು ಹಾಕಿದ್ದಾರೆ.
ಜೈಲಿನಲ್ಲಿ ದರ್ಶನ್ ಫೋಟೋ ನೋಡಿ ನಮಗೆ ಶಾಕ್ ಆಗಿದೆ. ಈ ಕುರಿತು ತನಿಖೆ ಆಗಲಿ ಎಂದಿದ್ದಾರೆ. ನ್ಯಾಯಾಂಗ ಊಟ ಕೊಟ್ಟಿಲ್ಲ, ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು...
Political News: ಧ್ರುವ ನಾರಾಯಣ್. ಇದ್ದಿದ್ದು ಕಾಂಗ್ರೆಸ್ ಪಕ್ಷದಲ್ಲಾದರೂ, ಬೇರೆ ಪಕ್ಷದಲ್ಲೂ ಆತ್ಮೀಯರನ್ನು ಹೊಂದಿದ್ದ ಅಜಾತ ಶತ್ರು. ತಾವು ಬದುಕಿದ್ದಾಗ, ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಏನಾದರೂ ಸಹಾಯ ಮಾಡಬೇಕು ಎಂದುಕೊಂಡಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಇದೀಗ ಅವರ ಪುತ್ರ, ಶಾಸಕ ದರ್ಶನ್ ಧ್ರುವ ನಾರಾಯಣ್, ಈ ಕನಸನ್ನು...
ತನ್ನಿಂದ ದೂರವಾದ ಪತಿಯಿಂದ ಪ್ರತಿ ತಿಂಗಳು 6 ಲಕ್ಷ ರೂಪಾಯಿ ಜೀವನಾಂಶ ಕೋರಿದ ಪತ್ನಿಯ ನಡೆಗೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಷ್ಟು ಹಣ ಬೇಕಾದ್ರೆ ತಾನೇ ದುಡಿಯುವುದು ಉತ್ತಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿದ್ದ ಪತ್ನಿಯ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರಿದ್ದ ನ್ಯಾಯಪೀಠ, ಅರ್ಜಿದಾರರ ಪರ...