Monday, April 13, 2026

Bengaluru

ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ

crime news: ಬೆಂಗಳೂರು: ಮನೆಯಲ್ಲಿ ರಂದು ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಗೃಹಿಣಿ ಐಶ್ವರ್ಯ ಆತ್ಮಹತ್ಯೆ ಮಾಡಿದ್ದ ಪ್ರಕರಣ ಬೆಂಗಳೂರು ನಗರದಲ್ಲಿ ನಡೆದಿತ್ತು. ಈ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಮೃತೆಯ ಪತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ವಾರದ ಬಳಿಕ ಪ್ರಕರಣದ ಹಿಂದಿನ ಅಸಲಿಯತ್ತು ಹೊರಬಿದ್ದಿದೆ. ಐಶ್ವರ್ಯ ಪತಿ...

ಹುಬ್ಬಳ್ಳಿಗೆ ಆಗಮಿಸಿದ ವಂದೇ ಭಾರತ್ ಟ್ರಯಲ್ ರನ್: ಹಲವಾರು ವೈಶಿಷ್ಟ್ಯದ ಇಂಟರಸಿಟಿ..!

Hubballi News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹು ನೀರಿಕ್ಷಿತ ಬೆಂಗಳೂರು-ಧಾರವಾಡ ಮಧ್ಯೆ ವಂದೇ ಭಾರತ್‌ ಇಂಟರ್‌ಸಿಟಿ ಸೆಮಿ ಹೈಸ್ಪೀಡ್‌ ರೈಲು ಇಂದು ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದೆ. ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿರುವ ರೈಲು,‌ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟು,...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಜೂನ್ 6ರವರೆಗೆ ಮಳೆ ಸಾಧ್ಯತೆ..

Bengaluru News: ಬೆಂಗಳೂರು: ಬೆಂಗಳೂರು ಸೇರಿ ಹಲವ ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಜೂನ್ 6ರವರೆಗೂ ಹೀಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು, ಮಿಂಚು ಸಹಿತ ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಮೇ ತಿಂಗಳಲ್ಲಿ ಸುರಿದ...

ಹೊಟೇಲ್ಗಳಲ್ಲಿ ಉಚಿತ ಊಟ, ತಿಂಡಿ ಕೊಡುವುದಕ್ಕೆ ಬಿಬಿಎಂಪಿ ಬ್ರೇಕ್..

ಬೆಂಗಳೂರು: ಮತದಾನ ಮಾಡಿ ಬಂದರೆ, ಹೊಟೇಲ್‌ಗಳಲ್ಲಿ ಉಚಿತ ಊಟ, ತಿಂಡಿ ಕೊಡುವುದಾಗಿ, ಕೆಲ ಹೊಟೇಲ್‌ಗಳು ಘೋಷಿಸಿದ್ದವು. ಆದರೆ ಈಗ ಬಿಬಿಎಂಪಿ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಯಾವುದೇ ಹೊಟೇಲ್‌ಗಳಲ್ಲಿ ಫ್ರೀ ಊಟ, ತಿಂಡಿ ಕೊಡುವಂತಿಲ್ಲವೆಂದು ಹೇಳಿದೆ. ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ತೀರಾ ಕಳಪೆಯಾಗಿದ್ದು, ಈ ಬಾರಿ ಹೆಚ್ಚು ಜನ ಮತದಾನ ಮಾಡುವಂತಾಗಬೇಕು, ಎಂದು ಕೇಂದ್ರ ಚುನಾವಣಾ ಆಯೋಗ...

ಬೆಂಗಳೂರು ನಗರಸಭೆ ಇಂಜಿನಿಯರ್ ಪ್ರವೀಣ್(45) ವಿಧಿವಶ

ಬೆಂಗಳೂರು: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಗರಸಭೆ ಇಂಜಿನಿಯರ್ ಪ್ರವೀಣ್ ಇಂದು ಬೆಂಗಳೂರಿನಲ್ಲಿ ವಿಧಿವಶ ರಾಗಿದ್ದಾರೆ. ಹಾಸನ ನಗರಸಭೆಯ ಇಂಜಿನಿಯರ್ ಆಗಿದ್ದಂತ ಪ್ರವೀಣ್ ಅವರಿಗೆ 45 ವರ್ಷ  ವಯಸ್ಸಾಗಿದ್ದು. ಸುಮಾರು 15 ವರ್ಷಗಳ ಕಾಲ ನಗರಸಭೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪ್ರವೀಣ್‌ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೇ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಹೆಚ್ಚಳ : ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್​ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿಯನ್ನು ಟೀಕಿಸಿದರು. ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು...

ನಾ ನಾಯಕಿ ಸಮಾವೇಶ : ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿಗೆ ಅದ್ದೂರಿ ಸ್ವಾಗತ

Political news ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿರುವ 'ನಾ ನಾಯಕಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರು. ಸಮಾವೇಶದಲ್ಲಿ ಭಾಗಿಯಾಗಲು ರಾಜ್ಯದ ಹಲವು ಭಾಗಗಳಿಂದ ಮಹಿಳಾ ನಾಯಕಿಯರು ಆಗಮಿಸಿದ್ದರು. ಮೊದಲ ಬಾರಿ ವೇದಿಕೆಯ‌ ಮೇಲೆ ಮಹಿಳೆಯರು ಆಸೀನರಾದರು. ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ...

ಇಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಿಯಾಂಕಾ ಗಾಂಧಿ : ರಾಜ್ಯ ಮಹಿಳಾ ಕಾಂಗ್ರೆಸ್ ಭರ್ಜರಿ ತಯಾರಿ

ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ 'ನಾ ನಾಯಕಿ' ಸಮಾವೇಶ ಆಯೋಜನೆ ಮಾಡಲಾಗಿದ್ದು,12.30ಕ್ಕೆ ಸಮಾವೇಶ ಆರಂಭವಾಗಲಿದೆ. 11 ಗಂಟೆಗೆ ದೆಹಲಿಯಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಅರಮನೆ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಂಗಳೂರಿಗೆ ಆಗಮಿಸುತ್ತಿರುವ...

ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಿಯಾಂಕಾ ಗಾಂಧಿ

ಬೆಂಗಳೂರು: ಇಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿತ್ತಿದ್ದು, ಅರಮನೆ ಮೈದಾನದಲ್ಲಿ ನಡೆಯಲಿರುವ ನಾ ನಾಯಕಿ ಎಂಬ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿಗೆ ಆಗಮಿಸುತ್ತಿದ್ದು, ರಸ್ತೆಗಳಲ್ಲಿ ಪ್ರಿಯಾಂಕಾ ಗಾಂಧಿ ಅವರ ಬೃಹತ್ ಕಟೌಟ್​ಗಳು ರಾರಾಜಿಸುತ್ತಿವೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರಕ್ಕೆ...

ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆ ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ : ಸಿಎಂ ಬೊಮ್ಮಾಯಿ

ಬೆಂಗಳೂರು: ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ, ನಂಬಿಕೆಯನ್ನು ಉಳಿಸಿಕೊಳ್ಳಲು ಕಟಿಬದ್ಧವಾಗಿ ಆಗಿ ಕರ್ತವ್ಯ ನಿರ್ವಹಿಸಬೇಕು. ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರ ರಂಗ ದೊಡ್ಡ ಕೊಡುಗೆಯನ್ನು ನೀಡಲು ಸಾಧ್ಯವಿದ್ದು, ಕರ್ನಾಟಕದಲ್ಲಿ ಸಹಕಾರ ಸಾಮರ್ಥ್ಯ ಪೂರ್ಣಪ್ರಮಾಣದಲ್ಲಿ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸಹಕಾರ ಇಲಾಖೆ & ರಾಜ್ಯದ ಎಲ್ಲಾ ಸಹಕಾರ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img