Tuesday, August 18, 2026

Bengaluru

Darshan Case: ಜೈಲಿನಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ : ಫೋಟೋ, ವಿಡಿಯೋ ಆಯ್ತು.. ಇದೀಗ ಆದೇಶ ಪತ್ರ ವೈರಲ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಸದ್ಯ ರಾಜ್ಯದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ. ನಿನ್ನೆ ನಟ ದರ್ಶನ್ (Actor Darshan) ಸಿಗರೇಟ್ ಸೇದುತ್ತಿರುವ ಫೋಟೋ ಮತ್ತು ವಿಡಿಯೋ ಕಾಲ್​ನಲ್ಲಿ ಮಾತನಾಡುತ್ತಿರುವ ದೃಶ್ಯ ಸಖತ್ ವೈರಲ್ ಆಗಿತ್ತು.. ಇದರ ಬೆನ್ನಲ್ಲೇ ಇದೀಗ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು...

Darshan Case: ಶೀಘ್ರವೇ ಬೇರೆ ಜೈಲಿಗೆ ನಟ ದರ್ಶನ್ ಶಿಫ್ಟ್​?

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೊಲೆ ಆರೋಪಿ ನಟ ದರ್ಶನ್​ಗೆ ರಾಜಾತಿಥ್ಯ ನೀಡಿದ ಪ್ರಕರಣ ಸದ್ಯ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರವನ್ನು ತಂದಿಟ್ಟಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ರಾಜ್ಯ ಪೊಲೀಸ್​ ಮಹಾನಿರ್ದೇಶಕ ಅಲೋಕ್​ ಮೋಹನ್ ಅವರ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. https://youtu.be/VORywNOFpw8?si=of1FpnomgVrvAY-0 ಪರಪ್ಪನ ಅಗ್ರಹಾರ ಕೇಂದ್ರ...

Darshan Thoogudeepa ; ದರ್ಶನ್ ನೋಡಿ ಪರಮಾಶ್ವರ್ಯ- ರೇಣುಕಾಸ್ವಾಮಿ ತಂದೆ ಕಣ್ಣೀರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಕಣ್ಣೀರು ಹಾಕಿದ್ದಾರೆ. ಜೈಲಿನಲ್ಲಿ ದರ್ಶನ್ ಫೋಟೋ ನೋಡಿ ನಮಗೆ ಶಾಕ್ ಆಗಿದೆ. ಈ ಕುರಿತು ತನಿಖೆ ಆಗಲಿ ಎಂದಿದ್ದಾರೆ. ನ್ಯಾಯಾಂಗ ಊಟ ಕೊಟ್ಟಿಲ್ಲ, ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು...

ತಂದೆ ಕನಸನ್ನು ನನಸು ಮಾಡಿದ ಶಾಸಕ ದರ್ಶನ್ ಧ್ರುವ ನಾರಾಯಣ್

Political News: ಧ್ರುವ ನಾರಾಯಣ್. ಇದ್ದಿದ್ದು ಕಾಂಗ್ರೆಸ್ ಪಕ್ಷದಲ್ಲಾದರೂ, ಬೇರೆ ಪಕ್ಷದಲ್ಲೂ ಆತ್ಮೀಯರನ್ನು ಹೊಂದಿದ್ದ ಅಜಾತ ಶತ್ರು. ತಾವು ಬದುಕಿದ್ದಾಗ, ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಏನಾದರೂ ಸಹಾಯ ಮಾಡಬೇಕು ಎಂದುಕೊಂಡಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಇದೀಗ ಅವರ ಪುತ್ರ, ಶಾಸಕ ದರ್ಶನ್ ಧ್ರುವ ನಾರಾಯಣ್, ಈ ಕನಸನ್ನು...

ಗಂಡನಿಂದ ಪ್ರತಿ ತಿಂಗಳು 6 ಲಕ್ಷ ಬೇಕು – ಮಹಿಳೆಗೆ ಹೈಕೋರ್ಟ್ ತರಾಟೆ

ತನ್ನಿಂದ ದೂರವಾದ ಪತಿಯಿಂದ ಪ್ರತಿ ತಿಂಗಳು 6 ಲಕ್ಷ ರೂಪಾಯಿ ಜೀವನಾಂಶ ಕೋರಿದ ಪತ್ನಿಯ ನಡೆಗೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಷ್ಟು ಹಣ ಬೇಕಾದ್ರೆ ತಾನೇ ದುಡಿಯುವುದು ಉತ್ತಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿದ್ದ ಪತ್ನಿಯ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರಿದ್ದ ನ್ಯಾಯಪೀಠ, ಅರ್ಜಿದಾರರ ಪರ...

Water Price Hike: ಬೆಂಗಳೂರಿಗರಿಗೆ ಮತ್ತೊಂದು ಶಾಕ್: ನೀರಿನ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಗ್ಯಾರಂಟಿ ಯೋಜನೆ (guarantee scheme)ಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯ (siddaramaiah) ನೇತೃತ್ವದ ರಾಜ್ಯ ಕಾಂಗ್ರೆಸ್​ ಸರ್ಕಾರ ಇನ್ನಿಲ್ಲದಂತೆ ಕಸರತ್ತು ನಡೆಸುತ್ತಿದೆ. ಹಾಲು (milk), ಪೆಟ್ರೋಲ್ (petrol)​, ಡೀಸೆಲ್ (diesel), ಆಸ್ತಿ ತೆರಿಗೆ ಹೆಚ್ಚಳ (property tax)ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿಗೆ ಮತ್ತೊಂದು ಶಾಕ್ ಕೊಡಲು ಮುಂದಾಗಿದೆ. ನೀರಿನ ದರ ಹೆಚ್ಚಳ (Water...

ಬೆಂಗಳೂರಿನಲ್ಲಿ ನಿಗೂಢ ಸ್ಫೋಟ

ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಜೆ.ಪಿ.ನಗರದ ಮನೆಯೊಂದರಲ್ಲಿ ಕುಕ್ಕರ್‌ ಸ್ಫೋಟಗೊಂಡು, ಶಾರ್ಟ್‌ ಸರ್ಕಿಟ್‌ ಆಗಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ. ದೆಹಲಿಯ 23 ವರ್ಷದ ಮೋಸಿನ್ ಮೃತಪಟ್ಟಿದ್ದು, ಖಾದರ್‌ ಖಾನ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. https://youtu.be/MqNOuV6zXKU?feature=shared ಜೆ.ಪಿ.ನಗರದ ಹೇರ್ ಸಲೂನ್‌ನಲ್ಲಿ ಮೋಸಿನ್ ಹಾಗೂ ಖಾದರ್ ಖಾನ್ ಇಬ್ಬರೂ ಕೆಲಸ ಮಾಡಿಕೊಂಡಿದ್ದರು....

ಕಡಿಮೆ ಬೆಲೆಗೆ ವಾಟರ್ ಫಿಲ್ಟರ್ : Wholesale ದರಕ್ಕೆ ಮಾರಾಟ Free Delivery

Bengaluru News: ನೀವು ಆರೋಗ್ಯಕರವಾದ, ಶುದ್ಧವಾದ ನೀರು ಕುಡಿಯಬೇಕಾ..? ಹಾಗಾದ್ರೆ ಉತ್ತಮವಾದ ವಾಟರ್ ಫಿಲ್ಟರನ್ನು ನೀವು ಬಳಸಲೇಬೇಕು. ಆದರೆ ವಾಟರ್ ಫಿಲ್ಟರ್ ಬೆಲೆ ಕೇಳಿದ್ರೆ, ಮನೆಲಿರೋ ನಾರ್ಮಲ್ ವಾಟರ್ ಕುಡಿತೀವಿ ಬಿಡಿ ಅನ್ನೋದು ಜನರ ಮಾತು. https://youtu.be/9tQMec8ogzs ಅಂಥವರಿಗಾಗಿಯೇ ನಾವಿಂದು ಕಡಿಮೆ ಬೆಲೆಗೆ, ಹೋಲ್‌ಸೇಲ್ ಪ್ರೈಸ್‌ಗೆ ವಾಟರ್ ಫಿಲ್ಟರ್ ಸಿಗುವ ಜಾಗದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಇಲ್ಲಿ...

ಗಟ್ಟಿ ಧ್ವನಿಯಲ್ಲಿ ಬಿಜೆಪಿ ವಿರುದ್ದ ಹೋರಾಡಲು ನಾನು ಸದಾಸಿದ್ದ: ಸಿಎಂ ಸಿದ್ದರಾಮಯ್ಯ

Belagavi News: ಬೆಳಗಾವಿ: ಬೆಳಗಾವಿಯ ಸಾಂಬ್ರಾ ಏರ್ಪೋರ್ಟ್‌ನಲ್ಲಿಂದು ಸಿಎಂ ಸಿದ್ದರಾಮಯ್ಯ ಮಾಧ್ಯಮದವರರೊಂದಿಗೆ ಮಾತನಾಡಿದರು. ಮಳೆಯಲ್ಲಿ ಆಗುವ ತೊಂದರೆಗಳನ್ನ ನೋಡಲು ಬಂದಿದ್ದೇನೆ. ಇವತ್ತು ಬೆಳಗಾವಿಗೆ ಬಂದಿದ್ದೆನೆ ಪರಿಹಾರ ಕೊಡುವ ಕೆಲಸವನ್ನ ಸರಕಾರ ಮಾಡುತ್ತಿದೆ. ಜನಜಾನುವಾರುಗಳು ಮನಷ್ಯರ ಪ್ರಾಣಿಹಾನಿಗೆ ಪರಿಹಾರ ಕೊಡುತ್ತಿದೆ. ಮುಂದಿನವಾರ ಹೆಚ್ಚಿನ ಮಳೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. ಸರಕಾರ ಮಳೆಯನ್ನು ಎದುರಿಸಲು...

ದೋಷ ನಿವಾರಣೆಗೆ ಪೂಜೆ ಮಾಡಿಸಲು ಬಂದ ಭಕ್ತೆಯ ಮೇಲೆ ಅ*ತ್ಯಾಚಾರ: ಪೂಜಾರಿ ಅರೆಸ್ಟ್

Bengaluru News: ದೋಷ ನಿವಾರಣೆಗೆಂದು ಪೂಜೆ ಮಾಡಿಸಲು ಬಂದಿದ್ದ ಭಕ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಪೂಜಾರಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://youtu.be/2e_4iS4peP4 ಆರೋಪಿಯಾಗಿರುವ ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿರುವ ಪುರದಮ್ಮ ದೇವಸ್ಥಾನದ ಪೂಜಾರಿ ದಯಾನಂದ್ (39) ಎಂಬಾತನನ್ನು, ಬಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. https://youtu.be/_0W_x2G8H_k ಕೆಲ ದಿನಗಳ ಹಿಂದೆ ಮಹಿಳೆಗೆ ಇರುವ ದೋಷವನ್ನು ನಿವಾರಿಸುತ್ತೇನೆ ಎಂದು ಹೇಳಿ, ದುಡ್ಡು ಪಡೆದು ಪೂಜಾರಿ ಪೂಜೆ ಮಾಡಿಸಲು...
- Advertisement -spot_img

Latest News

ದೇಶದ ಮಕ್ಕಳಿಗೆ ಸುಳ್ಳು ಹೇಳ್ಬೇಡಿ – ರಿಜಿಜುಗೆ ರಾಹುಲ್ ಕೌಂಟರ್!

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪೊಲೀಸರ ಕ್ರಮದ ಕುರಿತು ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
- Advertisement -spot_img