ಒರಿಜಿನಲ್ ನೋಟುಗಳಿಗೆ ಖೋಟಾ ನೋಟು ಆಫರ್ ನೀಡಿ ವಂಚನೆ ಮಾಡುತ್ತಿದ್ದ ಗ್ಯಾಂಗ್ನ್ನು ಬೆಂಗಳೂರು ಪೊಲೀಸರು ಪತ್ತೆ ಹಚ್ಚಿದ್ದಾರೆ. ಜಯನಗರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.
10 ಲಕ್ಷ ರೂ. ಅಸಲಿ ನೋಟುಗಳಿಗೆ 30 ಲಕ್ಷ ರೂ. ಖೋಟಾ ನೋಟು ನೀಡುವುದಾಗಿ ಆಫರ್ ಮಾಡಿದ್ದ ಈ ಗ್ಯಾಂಗ್, ವಂಚನೆ ಮಾಡಲು ಯೋಜನೆ ರೂಪಿಸಿತ್ತು....
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೂಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. 20 ವರ್ಷದ ಯಾಮಿನಿ ಪ್ರಿಯಾ ಎಂಬ ಯುವತಿ ಹತ್ಯೆಗೆ ಬಲಿಯಾದರು. ಪ್ರೀತಿಗೆ ಒಪ್ಪದ ಕಾರಣದಿಂದ ಈ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದು,...
ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ವಿಚಾರ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ನಂತರ, ವರ್ತೂರು ಮತ್ತು ಪಣತ್ತೂರು ಭಾಗದ ನಿವಾಸಿಗಳು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಲ ಸೌಕರ್ಯ ಕೊಡದೆ ತೆರಿಗೆ...
ತಂತ್ರಜ್ಞಾನ ದಿಗ್ಗಜ ಗೂಗಲ್ 1.3 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಎಐ ಹಬ್ ಯೋಜನೆ ಕರ್ನಾಟಕದ ಕೈತಪ್ಪಿ ಆಂಧ್ರ ಪ್ರದೇಶದ ಪಾಲಾಗಿದೆ. ಈ ಬೆಳವಣಿಗೆಗೆ ಸಂಬಂಧಿಸಿದಂತೆ ಜೆಡಿಎಸ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ಟೀಕಿಸಿದೆ. ಗೂಗಲ್ನ ಈ ಮಹತ್ವದ ಹೂಡಿಕೆಯ ಯೋಜನೆ ಕರ್ನಾಟಕಕ್ಕೆ ಬಾರದಿರುವುದು ರಾಜ್ಯಕ್ಕೆ...
ಸಿಲಿಕಾನ್ ವ್ಯಾಲಿ, ಐಟಿಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ಜನರ ತಾಳ್ಮೆ ಪರೀಕ್ಷಿಸುವ ಮಟ್ಟಕ್ಕೆ ತಲುಪಿದೆ. ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಸ್ತೆಗಳಲ್ಲಿ ಗಂಟೆಗಳ ಕಾಲ ಟ್ರಾಫಿಕ್ನಲ್ಲಿ ಸಿಲುಕುವುದು ಬೆಂಗಳೂರಿನ ಜನರ ದಿನಚರಿಯ ಭಾಗವಾಗಿಬಿಟ್ಟಿದೆ. ಸರ್ಕಾರ ಹಲವು ಕ್ರಮ ಕೈಗೊಂಡರೂ ಟ್ರಾಫಿಕ್ ನಿಯಂತ್ರಣ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ಟ್ರಾಫಿಕ್...
ಮಾಟಮಂತ್ರದಿಂದ ಮುಕ್ತಿ ಅಥವಾ ರಹಸ್ಯ ನಿಧಿಗಳನ್ನು ಹೊರತೆಗೆಯಲು ಪೂಜೆ ಮಾಡುತ್ತೇವೆ ಎಂದು ಹೇಳಿ ಜನರನ್ನು ವಂಚಿಸುತ್ತಿದ್ದ 49 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೋಲಾರ ಮೂಲದ ದಾದಾ ಪೀರ್ ಎಂದು ಗುರುತಿಸಲಾಗಿದ್ದು, ಅವನಿಂದ ₹53 ಲಕ್ಷ ಮೌಲ್ಯದ 485.4 ಗ್ರಾಂ ಕದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಸೆಪ್ಟೆಂಬರ್ 26ರಂದು ಹುಳಿಮಾವು ಪೊಲೀಸರಿಗೆ ಬನ್ನೇರುಘಟ್ಟ ಮುಖ್ಯರಸ್ತೆಯ ಬಳಿ...
ಇತ್ತೀಚೆಗೆ ಸುರಿದ ಬಾರೀ ಮಳೆಯಿಂದ ಬೆಂಗಳೂರಿನಿಂದ 40 ಕಿ.ಮೀ. ದೂರದಲ್ಲಿರುವ, ಆನೇಕಲ್ ಸಮೀಪದ ಮುತ್ಯಾಲಮಡುವು ಜಲಪಾತ ಮೈದುಂಬಿದೆ. ದಿನ ದಿನಕ್ಕೂ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.
ಹಲವಾರು ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಮಳೆಗಾಲದ ಆರಂಭಿಕ ದಿನಗಳಲ್ಲಿ ಜಲಪಾತ ನೋಡುವುದೇ ಒಂದು ವಿಶೇಷ. ಈ ಕಾರಣದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಜಲಪಾತ...
ಸಿಲಿಕಾನ್ ಸಿಟಿಯಲ್ಲಿ ಕಳೆದ ತಿಂಗಳಿನಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಕೇವಲ 18 ದಿನಗಳಲ್ಲಿ ಬರೋಬ್ಬರಿ 52 ಟನ್ ಗಳಷ್ಟು ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದ್ದೂ, ಒಟ್ಟೂ 1.3 ಕೋಟಿ ರೂ. ಮೊತ್ತದ ದಂಡವೂ ಸಹ ಸಂಗ್ರಹಣೆಯಾಗಿದೆ.
BSWML ಸೆ.8 ರಿಂದ 26 ರ ವರೆಗೆ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ವಿರುದ್ದ ಶಿಸ್ತಿನ...
ಸುಪ್ರೀಂ ಕೋರ್ಟ್ನಲ್ಲಿ ಸೋಮವಾರ ದಿನ ನಡೆದ ವಿಚಿತ್ರ ಘಟನೆ ಭಾರತೀಯ ಸೌಹಾರ್ದಕ್ಕೆ ಚಿಂತನೆ ಮೂಡಿಸಿದೆ. ಹಿರಿಯ ವಕೀಲನೊಬ್ಬ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿದ್ದಾರೆ. ಈ ಘಟನೆ ವೇಳೆ ಪೊಲೀಸರು ತಕ್ಷಣವೇ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ನ್ಯಾಯಾಲಯದಿಂದ ಹೊರಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರಕರಣವನ್ನು ಪ್ರತ್ಯಕ್ಷರಾದರೂ ಗಮನಿಸಿದಂತೆ, ಆರೋಪಿಯು ಭಾರತ ಸನಾತನದ...
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ಹೊಸ ವರದಿ ಸ್ಪಷ್ಟಪಡಿಸಿದೆ. 2023ರ NCRB ವರದಿ ಪ್ರಕಾರ, ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಕಳೆದ ಎರಡು ವರ್ಷಗಳಲ್ಲಿ ಶೇ.40ರಷ್ಟು ಹೆಚ್ಚಾಗಿವೆ ಎಂಬ ಆಘಾತಕಾರಿ ಅಂಕಿ-ಅಂಶ ಹೊರಬಿದ್ದಿದೆ.
ಇದರ ನಡುವೆಯೇ, ಬೆಂಗಳೂರಿನಲ್ಲಿ ಕಳೆದ ತಿಂಗಳ 10ರಂದು ಒಂದೇ...
ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಹಾಗು ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಅದಕ್ಕೆ ಈಗ ಅಂತಿಮವಾಗಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇನ್ನು 25 ದಿನದಲ್ಲಿ...