Friday, June 5, 2026

Bengaluru

ಮದುವೆಗೆ ಯುವತಿ ಒಪ್ಪದಿದ್ದಕ್ಕೆ ಮುಖ ಚಚ್ಚಿದ ಸೈಕೋ!

ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ ಕೇಳಿಬಂದಿದೆ. ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆ ಬೆಂಗಳೂರಿನ ಫ್ರೇಜರ್ ಟೌನ್ ಪ್ರದೇಶದಲ್ಲಿ ನಡೆದಿದ್ದು, ಸಂತ್ರಸ್ತ ಯುವತಿ ವೃತ್ತಿಯಲ್ಲಿ ಮಾಡೆಲ್ ಹಾಗೂ ನಟಿಯಾಗಿದ್ದಾರೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ...

Reels ಹುಚ್ಚಿಗೆ ತಂದೆಯನ್ನೇ ಕೊರಿಯರ್ ಮಾಡಿದ ಕುಟುಂಬ!

ಬೆಂಗಳೂರು ನಗರದ ವ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಚ್ಚರಿ ಮೂಡಿಸುವ ಘಟನೆ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡಲು ಹೋಗಿ ಕುಟುಂಬವೊಂದು ಅತಿರೇಕದ ಕೃತ್ಯಕ್ಕೆ ಮುಂದಾದ ಘಟನೆ ನಡೆದಿದೆ. ಒಬ್ಬ ಮಹಿಳೆ, ಆಕೆಯ ಪತಿ, ಅತ್ತೆ ಹಾಗೂ ಮಾವ ಸೇರಿ ಕುಟುಂಬಸ್ಥರು ದೊಡ್ಡ ಚೀಲವೊಂದನ್ನು ಹೊತ್ತು ಕೂರಿಯರ್ ಕಚೇರಿಗೆ ಆಗಮಿಸಿದ್ದಾರೆ. ಚೀಲದ ಗಾತ್ರ ಗಮನಿಸಿದ...

ಕೊನೆಗೂ IPL ಪಂದ್ಯಗಳಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಕೊನೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್​ ಪಂದ್ಯವಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆ ಮೂಲಕ ಕ್ರಿಕೆಟ್ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹೇಶ್ವರ್ ರಾವ್ ನೇತೃತ್ವದ ತಜ್ಱರ ಸಮಿತಿ ಶಿಫಾರಸು, ಸಲಹೆ ಸೂಚನೆಗಳ ಅನ್ವಯ ಕ್ರಿಕೆಟ್ ಪಂದ್ಯಗಳಿಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಹಾಗಾದ್ರೆ, ಭವಿಷ್ಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುಗಮವಾಗಿ ಕ್ರಿಕೆಟ್ ಪಂದ್ಯ...

ಫುಡ್‌ ಆ್ಯಪ್‌ನಲ್ಲಿ ಆರ್ಡರ್ ಮಾಡುವವರು ಈ ವ್ಯಕ್ತಿಯ ಮಾತು ಕೇಳಿ.. ಖಂಡಿತ ಶಾಕ್ ಆಗ್ತೀರಾ..

News: ಬೆಂಗಳೂರಿನಂಥ ಬೃಹತ್ ನಗರದಲ್ಲಿ ಕೆಲಸ ಅರಸಿ ಬರುವ ಹಲವರು ಸರಿಯಾಗಿ ಮನೆ ಮಾಡಿರುವುದಿಲ್ಲ. ಸೌಕರ್ಯ ಪಡೆದಿರುವುದಿಲ್ಲ. ಉತ್ತಮ ಸ್ಯಾಲರಿ ಇದ್ದರೂ, ಆಹಾರಕ್ಕಾಗಿ ಪರದಾಡುತ್ತಾರೆ. ಅಂಥವರಿಗಾಗಿಯೇ ಫುಡ್‌ ಆ್ಯಪ್‌ಗಳು ಬಂದಿದೆ. ಆ ಆ್ಯಪ್‌ನಲ್ಲಿ ಫುಡ್ ಆರ್ಡರ್ ಮಾಡಿದ್ರೆ ಸಾಕು, 10 ನಿಮಿಷದಲ್ಲಿ ಫುಡ್ ನಿಮ್ಮ ಬಾಗಿಲಿಗೇ ಬರುತ್ತದೆ. ಆದರೆ ಹಾಗೇ ಹತ್ತೇ ಹತ್ತು ನಿಮಿಷದಲ್ಲಿ...

ಬಾಗಲಗುಂಟೆಯಲ್ಲಿ ಐಶ್ವರ್ಯ ಆತ್ಮಹತ್ಯೆ: ನವವಿವಾಹಿತೆಗೆ ಕಾಡ್ತಿದ್ದ ನೋವೇನು?

ಹಸೆಮಣೆ ಏರಿ ಇನ್ನೂ ತಿಂಗಳು ತುಂಬುವ ಮೊದಲೇ ನವವಿವಾಹಿತೆಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ, ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ 24 ವರ್ಷದ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ನವೆಂಬರ್ 27ರಂದು ಬೆಂಗಳೂರಿನ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹ ಎಂಬುವವರ ಜೊತೆ, ವಿಜೃಂಭಣೆಯಿಂದ ಮದುವೆ ಮಾಡಿಕೊಡಲಾಗಿತ್ತು....

ಫ್ಯಾಟ್‌ ಪೊಲೀಸ್‌ ಅಲ್ಲ : ಇನ್ಮೇಲೆ ಫಿಟ್‌ ಪೊಲೀಸ್‌!

ಕಾಲಾ ಬದಲಾದಂತೆ ಪೊಲೀಸರು ಬದಲಾಗುತ್ತಿದ್ದಾರೆ. ಯಾಕಂದ್ರೆ ಹ್ಯಾಪಿಯಸ್ಟ್‌ ಹೆಲ್ತ್‌ ಸಂಸ್ಥೆ ಹಾಗೂ ನಗರ ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಪೊಲೀಸರ ಆರೋಗ್ಯ ತಪಾಸಣೆಗಾಗಿ ಆರಂಭಿಸಿರುವ ಪ್ರಾಜೆಕ್ಟ್‌ ಖುಷಿ ಯೋಜನೆಗೆ ನಗರ ಪೊಲೀಸ್‌ ಅಧಿಕಾರಿ-ಸಿಬ್ಬಂದಿಗೆ ಬಹಳಷ್ಟು ಅನುಕೂಲವಾಗಿದೆ. ಅಲ್ಲದೆ, ಈ ಯೋಜನೆಯಲ್ಲಿ ಪಾಲ್ಗೊಂಡಿದ್ದವರ ಪೈಕಿ ಶೇ 60 ರಷ್ಟು ಅಧಿಕಾರಿ-ಸಿಬ್ಬಂದಿ ರಮ್ಮ ತೂಕವನ್ನು ಇಳಿಸಿಕೊಂಡಿದ್ದಾರೆ. ಇನ್ನು ಈ ಯೋಜನೆಯನ್ನು...

ನ್ಯಾಯಕ್ಕಾಗಿ ಎಂ.ಎಸ್ ರಾಮಯ್ಯ ಇನ್ಸ್ಟಿಟ್ಯೂಟ್ ಮಹತ್ತರ ಹೆಜ್ಜೆ – ನ್ಯಾಯ ರಥ ವಾಹನ ಲೋಕಾರ್ಪಣೆ..

ನಮಗೆ ನ್ಯಾಯ ಸಿಕ್ಕಿಲ್ಲ ಅಂತ ಅದೆಷ್ಟೋ ಜನ ಪ್ರತಿನಿತ್ಯ ಕೋರ್ಟ್ ಗೆ ಅಲೆದಾಡುತ್ತಾರೆ,ಕೆಲವರಿಗಂತು ವಕೀಲರನ್ನು ಇಟ್ಟು ತಮ್ಮ ಕೇಸ್‌ ನಡೆಸುವುದಕ್ಕಾಗದೆ ಇರುವುದನ್ನು ಸಹ ನೋಡಿದ್ದೇವೆ.ಆದರೆ ಇದೀಗ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಎಂ.ಎಸ್ ರಾಮಯ್ಯ ಕಾನೂನು ಮಹಾವಿದ್ಯಾಲಯದ ವತಿಯಿಂದ ನ್ಯಾಯ ರಥವನ್ನು ಲೋಕಾರ್ಪಣೆ ಮಾಡಿ ಜನಸಾಮಾನ್ಯರಿಗೆ ಅನುಕೂಲ ಮಾಡಿ ಕೊಟ್ಟಿದೆ. ಹಾಗಿದ್ರೆ ಏನಿದು?...

ಕನ್ನಡದಲ್ಲೇ ‘ಮೈಂಡ್ ನೋಟ್’: ಆತಂಕ, ಒಂಟಿತನಕ್ಕೆ ಬ್ರೇಕ್

ಬೆಂಗಳೂರು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ರೂಪಿಸಿರುವ ‘ಮೈಂಡ್ ನೋಟ್’ ಆ್ಯಪ್ ಬಳಕೆ ಹೆಚ್ಚಳವಾಗಿದೆ. ಸ್ವಯಂ ಮೌಲ್ಯಮಾಪನದ ಮೂಲಕ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸಮಯಕ್ಕೆ ತಕ ಚಿಕಿತ್ಸೆಗೆ ಮುಂದಾಗುವಂತೆ ಪ್ರೇರೇಪಿಸುವ ಈ ಆ್ಯಪ್ ಕನ್ನಡದಲ್ಲಿಯೂ ಲಭ್ಯವಿರುವುದರಿಂದ ಜನಪ್ರಿಯವಾಗಿದೆ. ನಿಮ್ಹಾನ್ಸ್ ಮೊದಲಿಗೆ ಪುಶ್-ಡಿ ಆ್ಯಪ್ ಮೂಲಕ ಖಿನ್ನತೆ ಸಮಸ್ಯೆಗಳನ್ನು ಗುರುತಿಸುವ ಪ್ರಯತ್ನ ಮಾಡಿತ್ತು....

ನಮ್ಮ ಮೆಟ್ರೊಗೆ ಬಿಗ್ ಅಪ್‌ಗ್ರೇಡ್ : 66 ಹೊಸ ರೈಲುಗಳು ಸೇರ್ಪಡೆ

ಬೆಂಗಳೂರು ನಮ್ಮ ಮೆಟ್ರೊದ ಗುಲಾಬಿ, ನೀಲಿ ಹಾಗೂ ಹಳದಿ ಮಾರ್ಗಗಳಿಗಾಗಿ ಚಾಲಕರಹಿತ ಎಂಜಿನ್ ಹೊಂದಿರುವ 66 ಮೆಟ್ರೊ ರೈಲುಗಳನ್ನು ಪೂರೈಸಲು ಸಾರ್ವಜನಿಕ ವಲಯದ ಉದ್ಯಮ ಬಿಇಎಂಎಲ್ ಮುಂದಾಗಿದೆ. ಈ ರೈಲುಗಳ ನಿರ್ವಹಣೆಯನ್ನು ಮುಂದಿನ 15 ವರ್ಷಗಳ ಕಾಲ ಬಿಇಎಂಎಲ್ ವಹಿಸಿಕೊಳ್ಳಲಿದೆ. ಗುಲಾಬಿ ಮಾರ್ಗಕ್ಕೆ ಸೇರಿದ ಮೊದಲ ಮೆಟ್ರೊ ರೈಲು ಕೋಚ್‌ಗಳನ್ನು ಗುರುವಾರ ಹೊಸ ತಿಪ್ಪಸಂದ್ರದಲ್ಲಿರುವ ಬಿಇಎಂಎಲ್...

ತಾಯಿಗೆ ನಿಂದನೆ ಮಾಡಿದ ಅಣ್ಣ… ತಮ್ಮನೇ ಅಣ್ಣನಿಗೆ ಚಟ್ಟ ಕಟ್ಟಿದ

ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕುಟುಂಬ ಕಲಹದ ಹಿನ್ನೆಲೆ, ತಮ್ಮನ ಕೈಯಲ್ಲಿ ಅಣ್ಣನೇ ಹತ್ಯೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಯಾರಬ್ ನಗರದ ಶೆಟ್ಟಿ ಗಾರ್ಡನ್ ನಿವಾಸಿ ಮೊಹಮ್ಮದ್ ಮುಜಾಯಿದ್ (37) ಕೊಲೆಯಾದವರು ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯ ಎಸಗಿದ ಆರೋಪದಲ್ಲಿ ಮೃತನ ತಮ್ಮ ಮೊಹಮ್ಮದ್ ಮುಸಾದ್ (34) ಕೂಡ ಕೈಗಾಯದಿಂದ ಈಗ ಆಸ್ಪತ್ರೆಗೆ...
- Advertisement -spot_img

Latest News

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ – ವಿದ್ಯಾರ್ಥಿಗಳ ಸಂತಸ

Hubli News: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನೂತನ ಘೋಷಣೆ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ. ಸಾರಿಗೆ ವೆಚ್ಚದ ಭಾರ...
- Advertisement -spot_img