ಬೆಂಗಳೂರು: ಕೊಪ್ಪಳದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತು. ಪಕ್ಷದ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರನ್ನು ಕಡೇಗಣಿಸಿದ್ದಕ್ಕೆ ಬಿಜೆಪಿ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ಮಾತು ಕೇಳಿ ಬಂದಿತ್ತು.
ಕೊಪ್ಪಳಕ್ಕೆ ಇಂದು...
ಬೆಂಗಳೂರು: ರಾಜ್ಯದಲ್ಲಿ ಮಾಂಡೌಸ್ ಮಾರುತದ ಪ್ರಭಾವದಿಂದ ಮಳೆಯಾಗುತ್ತಿದ್ದು, ಈಗಿರುವ ಹವಾಮಾನ ಎಲ್ಲರನ್ನೂ ಆತಂಕಕ್ಕಿಡು ಮಾಡಿದೆ. ಚಳಿಗಾಲದಲ್ಲೂ ಅಕಾಲಿಕ ಮಳೆಯಿಂದ ಶೀತ ಗಾಳಿ ಹೆಚ್ಚಾಗಿದ್ದು, ಮನೆಯಲ್ಲಿ ಚಿಕ್ಕಮಕ್ಕಳಿಗೆ ಮತ್ತು ವಯಸ್ಸಾದವರಿಗೆ ಜ್ವರ ಮತ್ತು ನೆಗಡಿ ಕಾಣಿಸಿಕೊಳ್ಳುತ್ತಿದೆ. ಆದರೆ ಮಕ್ಕಳಲ್ಲಿ ಜ್ವರ ಕಾಣಿಸಿದರೆ ಶೀತ ಗಾಳಿಯಿಂದ ಬಂದ ಮಾಮೂಲಿ ಜ್ವರ ನೆಗಡಿಯೆಂದು ಜನ ಭಾವಿಸುತ್ತಿದ್ದಾರೆ. ರಾಜಧಾನಿಯಲ್ಲಿ ಹೊಸ...
ಬೆಂಗಳೂರು: ಡಿಸೆಂಬರ್ 15 ರಂದು ಬಿಜೆಪಿ ಮುಖಂಡ ಸಿ.ಕೆ ರಾಮಮೂರ್ತಿಯವರು 57ನೇ ವಸಂತಕ್ಕೆ ಕಾಲಿಡುತ್ತಿದ್ದು, ಸಿ.ಕೆ. ರಾಮಮೂರ್ತಿ ಗೆಳೆಯರ ಬಳಗದ ವತಿಯಿಂದ ಅವರ ಜನ್ಮದಿನಾಚರಣೆಯನ್ನು ಆಚರಿಸಲು ನಿರ್ಧಾರಿಸಿದ್ದಾರೆ. ಜಯನಗರದ ಚಾಮುಂಡೇಶ್ವರಿ ಕಬಡ್ಡಿ ಆಟದ ಮೈದಾನದಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಬೆಳಗ್ಗೆ 9 ಗಂಟೆಯಿಂದ ಉಪಹಾರದೊಂದಿಗೆ ಆಚರಣೆ ಪ್ರಾರಂಭಿಸಲಾಗುವುದು. ಎಲ್ಲರೂ ಬಂದು ರಾಮಮೂರ್ತಿಯವರಿಗೆ ಶುಭಾಶಯ ತಿಳಿಸಲು ಸಿ.ಕೆ....
ಬೆಂಗಳೂರು: ಕ್ರೈಂ ರಿಪೋಟರ್ಸ್ ಹಾಗೂ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಡಿ.10 ಹಾಗೂ ಡಿ.11 ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮೀಡಿಯಾ ಪ್ರೋ ಕಬಡ್ಡಿ ಚಾಂಪಿಯನ್ ಶಿಪ್ 2022 ರಲ್ಲಿ ವಿಜೇತರಾದ ಬೆಂಗಳೂರು ಮಹಿಳಾ ಪೂರ್ವ ವಿಭಾಗ ಹಾಗೂ ಪ್ರೆಸ್ ಕ್ಲಬ್ ತಂಡಕ್ಕೆ ಕ್ರೀಡಾ ಸಚಿವ ಹಾಗೂ ಕೆ.ಓ.ಕೆ.ಹಾಗೂ ಎಂ.ಎಲ್. ಸಿ .ಗೋವಿಂದ್ ರಾಜ್...
ಬೆಂಗಳೂರು ಗ್ರಾಮಾಂತರ: ಇಂದಿನಿಂದ 5 ದಿನಗಳ ಕಾಲ ಜಿ-20 ಶೃಂಗಸಭೆ ನಡೆಯಲಿದ್ದು, 40 ದೇಶಗಳ ಪ್ರಮುಖ ಗಣ್ಯರು ಭಾಗಿಯಾಗುತ್ತಿದ್ದಾರೆ. ದೇವನಹಳ್ಳಿ ತಾಲೂಕಿನ ಹೊರವಲಯದ ಜೆಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್ ನಲ್ಲಿ ಜಿ-20 ಶೃಂಗಸಭೆ ನಡೆಯಲಿದೆ. ಈ ಹಿನ್ನೆಲೆ ಹೋಟೆಲ್ ಹತ್ತಿರ ನಂದಿ ಮಂಟಪ ಮಾದರಿಯಲ್ಲಿ ದ್ವಾರ ಬಾಗಿಲುಗಳ ನಿರ್ಮಾಣ ಮಾಡಲಾಗಿದೆ. ಇನ್ನು ಶೃಂಗ ಸಭೆಗೆ ಆಗಮಿಸುವ...
ಬೆಂಗಳೂರು: ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಲ್ಲ ಕಡೆ ಪಕ್ಷಕ್ಕೆ ಹೆಚ್ಚು ಶಕ್ತಿ ಬರುತ್ತಿದೆ. ನಾವು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸೇರ್ಪಡೆ ಸಭೆಯಲ್ಲಿ ಕಿವಿಮಾತು ಹೇಳಿದರು.
ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ
ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತುಂಬಾ ಬೆಳವಣಿಗೆಗಳು...
ಬೆಂಗಳೂರಿನಲ್ಲಿ ರಾತ್ರಿ 11 ಗಂಟೆಯ ನಂತರ ತಿರುಗಾಡಲು ಬಿಡುತ್ತಿಲ್ಲ ಎಂದು ಹೇಳಿ ಮನೆಗೆ ತೆರಳುತ್ತಿದ್ದ ದಂಪತಿಯಿಂದ ಹಣ ವಸೂಲಿ ಮಾಡಿದ ಇಬ್ಬರು ಕಾನ್ಸ್ಟೆಬಲ್ಗಳನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ಮೂಲದ ಟ್ವಿಟರ್ ಬಳಕೆದಾರರಾದ ಕಾರ್ತಿಕ್ ಪಾತ್ರಿ ಅವರು ಇತ್ತೀಚೆಗೆ ಮೈಕ್ರೋ ಬ್ಲಾಗಿಂಗ್ ಪ್ಲಾಟ್ಫಾರ್ಮ್ಗೆ ಕರೆದೊಯ್ದರು, ಅವರು ಮತ್ತು ಅವರ ಪತ್ನಿ ಅವರು ಒಂದು ರಾತ್ರಿ ಮನೆಗೆ...
ಬೆಂಗಳೂರು: ಕೆಲವು ದಿನದಿಂದ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ನಿಶ್ಚಿತಾರ್ಥದ ಸುದ್ದಿ ಹರಿದಾಡುತ್ತಿದ್ದು, ಇಂದು ಅದಕ್ಕೆ ತೆರೆ ಬಿದ್ದಿದೆ. ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸರಳವಾಗಿ ನೆರವೇರಿದೆ. ಖ್ಯಾತ ಪ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ...
ಬೆಂಗಳೂರು: ರೇಬೀಸ್ ಕಾಯಿಲೆಯನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ರೇಬೀಸ್ ನಾಯಿ ಕಡಿತದಿಂದ ಬರುವ ಕಾಯಿಲೆಯಾಗಿದ್ದು, 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ. ಈ ಕ್ರಮದಿಂದ ರೇಬೀಸ್ ಪ್ರಕರಣಗಳ ವರದಿ...
ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ರೌಡಿ ರಾಜಕಾರಣವನ್ನು ಶುರುಮಾಡಿದ್ದಾರೆ ಎಂದು ಕೆಪಿಸಿಸಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಸದ್ದಿಲ್ಲದೆ ರೌಡಿಶೀಟರ್ ಮಾರ್ಕೆಟ್ ವೇಡಿ ಬಿಜೆಪಿ ಸೇರಿದ್ದಾನೆ. ಬಿಜೆಪಿ ತಮ್ಮ ದುಷ್ಟ ಆಡಳಿತದಿಂದಾಗಿ ಮತ ಪಡೆಯಲಾಗುವುದಿಲ್ಲವೆಂದು ಗೊತ್ತಾಗಿದೆ ಹಾಗಾಗಿ ರೌಡಿ ಮೋರ್ಚಾ ಕಟ್ಟಿಕೊಂಡು ಬೆದರಿಸಿ ಮತ ಪಡೆಯಲು ಸಿದ್ಧತೆ...
Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್ಗಳಲ್ಲಿ...