ಬೆಂಗಳೂರು: ಕೊರೊನಾ ಆತಂಕ ಹೆಚ್ಚಾಗಿದು, ಎಲ್ಲರಿಗೂ ಭಯ ಹುಟ್ಟುಸಿಟ್ಟಿದೆ. ಇನ್ನು ಬೆಂಗಳೂರಿನಲ್ಲಿ ಕಠಿಣ ಕ್ರಮ ಜಾರಿಗೊಳಿಸಲು ಸರ್ಕಾರ ಈಗಾಗಲೇ ಗೈಡ್ಲೈನ್ಸ್ ಹೊರಡಿಸಿದೆ. ಬಿಎಫ್.7 ವಿರುದ್ಧ ಹೋರಾಡಲು ಸರ್ಕಾರ ಎಲ್ಲಾ ರೀತಿಯಿಂದಲೂ ತಯಾರಾಗಿದೆ. ಆಕ್ಸಿಜನ್ ಪ್ಲಾಂಟ್, ಆಕ್ಸಿಜನ್ ಜನರೇಟರ್ ಸೇರಿದಂತೆ ಕೋವಿಡ್ ಉಪಕರಣಗಳು, ಸಿಬ್ಬಂಧಿಗಳು, ವ್ಯವಸ್ಥೆಗಳು ಸರಿಯಾಗಿದೆಯೇ ಎನ್ನುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ...
ಬೆಂಗಳೂರು: ಚೀನಾದಲ್ಲಿ ಕೊರೊನಾ ಹೆಚ್ಚಿತ್ತಿರುವ ಹಿನ್ನೆಲೆ ಎಲ್ಲೆಡೆಯೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾರತ ಸರ್ಕಾರದ ಕೋವಿಡ್ ಸಂಬಂಧಿತ ನಿರ್ದೇಶನಗಳಿಗೆ ಅನುಗುಣವಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚೀನಾ ಸೇರಿದಂತೆ ಜಗತ್ತಿನ ಅನೇಕ ದೇಶಗಳಲ್ಲಿ ಕೋವಿಡ್ 19 ಪ್ರಕರಣಗಳ ಹೆಚ್ಚಳದ ನಂತರ ಈ ಮಾರ್ಗಸೂಚಿಗಳನ್ನು ನೀಡಲಾಗಿದೆ. ಪರಿಷ್ಕೃತ ಮಾರ್ಗಸೂಚಿಗಳು, ಶನಿವಾರ...
ಬೆಂಗಳೂರು: ಚೀನಾದಲ್ಲಿ ಕೊರೊನಾ ವೈರಸ್ನಿಂದಾಗಿ, ಪರಿಸ್ಥಿತಿ ತುಂಬಾ ಹದಗೆಡುತ್ತಿದ್ದು, ವಿಶ್ವದೆಲ್ಲೆಡೆ ಮತ್ತೆ ಕೊರೊನಾ ಭೀತಿ ಹೆಚ್ಚಾಗಿದೆ. ಕೊರೊನ ಹೊಸ ತಳಿ ವೇಗವಾಗಿ ಹರಡುತ್ತಿದ್ದು ಲಸಿಕೆ, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದ್ದು, ದೇಶದೆಲ್ಲೆಡೆ ಕೊರೊನಾ ಹರಡುವ ಮತ್ತು ತಡೆಗಟ್ಟುವ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಆದರೆ ಹಲವೆಡೆ ಕೋವಿಡ್ ಬೂಸ್ಟರ್ ಡೋಸ್ಗಳ...
ಬೆಂಗಳೂರು: ಹೊಸೂರು ರಸ್ತೆಯ ಟ್ರಾಫಿಕ್ನಲ್ಲಿ ಸಂಚಾರ ಮಾಡುವವರಿಗೆ, ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದ್ದು, ಅದರಲ್ಲೂ ವೀಕೆಂಡ್ ನಲ್ಲಂತೂ ಖಾಸಗಿ ಬಸ್ ಗಳು ಅಕ್ರಮವಾಗಿ ರಸ್ತೆಗಳಲ್ಲಿ ನಿಲುಗಡೆ ಮಾಡುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. 19 ಕಿಮೀ ಉದ್ದದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಹೊಸೂರು ರಸ್ತೆಯ ಜನದಟ್ಟಣೆಯನ್ನು ಕಡಿಮೆ ಮಾಡುತ್ತಿದ್ದು, ಇದಕ್ಕೆಲ್ಲ ಜೂನ್ 2023 ರಲ್ಲಿ ಸಾರ್ವಜನಿಕರಿಗೆ ಸಂಚಾರಕ್ಕೆ ಸಿಗಲಿದೆ ಎಂದು...
ಬೆಂಗಳೂರು: ಚೀನಾ, ಜಪಾನ್, ಸೇರಿ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲೂ ಕೊರೊನಾ ಆತಂಕ ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ಈ ಬಗ್ಗೆಸಿಎಂ ಸಭೆ ನಡೆಸಿ ಚರ್ಚಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮುಂಬರುವ ಕ್ರಿಸ್ಮಸ್, ಹೊಸವರ್ಷಾಚರಣೆಗೆ ಯಾವ ಕ್ರಮಗಳನ್ನು ಅನುಸರಿಸಬೇಕೆಂದು ಆರೋಗ್ಯ ಇಲಾಖೆ ಗೈಡ್...
ಬೆಂಗಳೂರು: ವಿಪ್ ಉಲ್ಲಂಘನೆ ಮಾಡಿ ಸದಸ್ಯರು ಅನರ್ಹತೆಗೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ 1987 ಅಡಿಯಲ್ಲಿ ಅನರ್ಹತೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೂಕ್ತ ನಿಯಮ ರೂಪಿಸುವಂತೆ ಹೈಕೋರ್ಟ್ ಆದೇಶಿಸಿದೆ. ವಿಪ್ ವಿಚಾರ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕಾಯಿದೆ ಇದ್ದರೂ ಅದಕ್ಕೆ ನಿಯಮಗಳನ್ನು ಸರ್ಕಾರ ರೂಪಿಸಿಲ್ಲ. ಹಾಗಾಗಿ ಕರ್ನಾಟಕ ಹೈಕೋರ್ಟ್...
ಬೆಂಗಳೂರು: ಡಿ.29ರಂದು ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಬೆಂಗಳೂರಿನ ಆಟೋ ಚಾಲಕರು ಧರಣಿ ನಡೆಸಲಿದ್ದಾರೆ. ರ್ಯಾಪಿಡೋ ಬೈಕ್, ಟ್ಯಾಕ್ಸಿ ಆ್ಯಪ್ ಬ್ಯಾನ್ ಮಾಡಿ ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ ಹಿಂಪಡೆಯಲು ಒತ್ತಾಯಿಸಿದ್ದಾರೆ. ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಸಿಡಿದೆದ್ದ ಆಟೋ ಚಾಲಕರು ಡಿ.20ರಂದು ಬಂದ್...
ಬೆಂಗಳೂರು: ಜಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಿ ಸಂತೋಷ್ ಜೀ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ನೀವು ಬೆಳಗಾವಿಯಲ್ಲಿ ಯಾರಿಗೆ ಟಿಕೆಟ್ ಕೊಟ್ಟಿದ್ದೀರಾ? ಶಿಕಾರಿಪುರದಲ್ಲಿ ಯಾರಿಗೆ ಕೊಡುತ್ತಿದದ್ದೀರಾ? ನಾವು ಜನಗಳನ್ನು ನೋಡಿ ಕಣ್ಣೀರು ಹಾಕುತ್ತೇವೆ ಆದರೆ ನೀವು ಸರ್ಕಾರವನ್ನೇ ಲೂಟಿ ಮಾಡಿ ಸಂತೋಷವಾಗಿದ್ದೀರಾ ಎಂದು...
ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು, ಜೆಡಿಎಸ್ ಪ್ರಥಮ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತುರ್ತು ಮಾಧ್ಯಮಗೋಷ್ಠಿ ಕರೆದು ಜೆಡಿಎಸ್ ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದರು.
ಜಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಯುತ್ತಿದ್ದು,93 ಅಭ್ಯರ್ಥಿಗಳ ಪಟ್ಟಿಯನ್ನು ಕುಮಾರಸ್ವಾಮಿಯವರು ಬಿಡುಗಡೆಗೊಳಿಸಿದರು.
ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ
108-116 ಪಟ್ಟಿ ಬಿಡುಗಡೆ ಮಾಡಲು...
ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪಂಚರತ್ನ ರಥಯಾತ್ರೆ ಯಶಸ್ಸಿನ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ನೀಡಿದರು. ಕ್ರಿಯಾಶೀಲ ಅಭ್ಯರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿಧಾನಗತಿಯ ಅಭ್ಯರ್ಥಿಗಳಿಗೆ ಖಡಕ್ ಕ್ಲಾಸ್...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...