Tuesday, August 18, 2026

Bengaluru

ಡಾ.ರಾಜ್ ಕುಟುಂಬದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಟ್ರೋಲ್ : ಸಿಡಿದೆದ್ದ ಅಪ್ಪು ಫ್ಯಾನ್ಸ್

ಬೆಂಗಳೂರು: ಡಾ. ರಾಜ್ ಕುಟುಂಬದ ಮೇಲೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನಲೆ ಡಾ. ರಾಜ್ ಕುಮಾರ್ ಅಭಿಮಾನಿಗಳ ಬಳಗ ಹಾಗೂ ಎನ್.ಆರ್.ರಮೇಶ್ ವತಿಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಫಿಲಂ ಚೇಂಬರ್ ಗೆ ದೂರು ನೀಡಲು ಅಪ್ಪು ಫ್ಯಾನ್ಸ್ ಆಗಮಿಸಿದ್ದಾರೆ. ಡಾ ರಾಜ್ ಕುಮಾರ್ ಕುಟುಂಬ ಪರವಾಗಿ ನ್ಯಾಯ ಬೇಕು ಎಂದು ಘೋಷಣೆ...

ಬೈಯ್ಯಪ್ಪನಹಳ್ಳಿ-ಚಿಕ್ಕಬಾಣಾವರ ಉಪನಗರ ರೈಲು ಯೋಜನೆ: 268 ಮರ ಕಡಿಯಲು ಬಿಬಿಎಂಪಿ

ಬೆಂಗಳೂರು: ಬೆಂಗಳೂರಿನ ಬೈಯಪ್ಪನಹಳ್ಳಿ ಮತ್ತು ಚಿಕ್ಕಬಾಣಾವರ ನಡುವಿನ ಉಪನಗರ ರೈಲು ಮಾರ್ಗದ ಮಲ್ಲಿಗೆ ಕಾರಿಡಾರ್‌ ನಿರ್ಮಾಣಕ್ಕಾಗಿ 268 ಮರಗಳನ್ನು ಕಡಿಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅರಣ್ಯ ವಿಭಾಗ ಒಪ್ಪಿಗೆ ಸೂಚಿಸಿದೆ. ಉಪನಗರ ರೈಲು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಕೆ-ರೈಡ್‌ನಿಂದ 661 ಮರಗಳನ್ನು ಕಡಿಯುವ ಪ್ರಸ್ತಾವನೆ ಸಲ್ಲಿಸಿತ್ತು. ಅದಕ್ಕೆ ಅರಣ್ಯ ಕೋಶ ಸಾರ್ವಜನಿಕ ಪ್ರಕಟಣೆಯನ್ನು ಪ್ರಕಟಿಸಿ...

ಬೆಂಗಳೂರಿನಲ್ಲಿ ಇಂದು ಆಟೋ ಚಾಲಕರಿಂದ ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಆಟೋ ಸಿಗುವುದು ಕಷ್ಟವಾಗಬಹುದು. ಯಾಕೆಂದರೆ ಬೆಂಗಳೂರು ಆಟೋರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಪ್ರತಿಭಟನೆ ಮಾಡಲಿವೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್​ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಆಟೋ ಚಾಲಕರು ಇಂದು ವಿಧಾನಸೌಧ ಮುತ್ತಿಗೆ ಹಾಕಲು ತಯಾರಿ ನಡೆಸಿದ್ದಾರೆ....

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಬೆಂಗಳೂರು ನಗರ

https://youtu.be/-9A6ozQgAnA ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಮೆಟ್ರೋ ಹಾಗೂ ಬಿಎಂಟಿಸಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ

ಬೆಂಗಳೂರು: ಕೊರೋನಾ ಮಹಾಮಾರಿ ಚೀನಾದಲ್ಲಿ ಹೆಚ್ಚುತ್ತಿದ್ದು, ಎಲ್ಲೆಡೆ ಆತಂಕ ಸೃಷ್ಟಿಸುತ್ತಿದೆ. ಇನ್ನು ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ನಲ್ಲಿ, ಮೆಟ್ರೋದಲ್ಲಿ ಪ್ರಯಾಣಿಸುವವವರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಆದೇಶ ಹೊರಡಿಸಲಾಗಿದೆ. ಈ ನಿರ್ಧಾರವನ್ನು ಇಂದಿನಿಂದ ಆರಂಭವಾಗಿದ್ದು, ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದೆ. ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಭೀತಿ, ಡಿಸೆಂಬರ್‌ 27ರಂದು ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ : ಡಾ.ಕೆ. ಸುಧಾಕರ್‌

ಬೆಂಗಳೂರು: ಕೊರೊನಾ ಆತಂಕ ಹೆಚ್ಚಾಗಿದು, ಎಲ್ಲರಿಗೂ ಭಯ ಹುಟ್ಟುಸಿಟ್ಟಿದೆ. ಇನ್ನು ಬೆಂಗಳೂರಿನಲ್ಲಿ ಕಠಿಣ ಕ್ರಮ ಜಾರಿಗೊಳಿಸಲು ಸರ್ಕಾರ ಈಗಾಗಲೇ ಗೈಡ್‌ಲೈನ್ಸ್‌ ಹೊರಡಿಸಿದೆ. ಬಿಎಫ್.7 ವಿರುದ್ಧ ಹೋರಾಡಲು ಸರ್ಕಾರ ಎಲ್ಲಾ ರೀತಿಯಿಂದಲೂ ತಯಾರಾಗಿದೆ. ಆಕ್ಸಿಜನ್‌ ಪ್ಲಾಂಟ್‌, ಆಕ್ಸಿಜನ್‌ ಜನರೇಟರ್‌ ಸೇರಿದಂತೆ ಕೋವಿಡ್‌ ಉಪಕರಣಗಳು, ಸಿಬ್ಬಂಧಿಗಳು, ವ್ಯವಸ್ಥೆಗಳು ಸರಿಯಾಗಿದೆಯೇ ಎನ್ನುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಚೀನಾದಲ್ಲಿ ಕೊರೊನಾ ಹೆಚ್ಚಿತ್ತಿರುವ ಹಿನ್ನೆಲೆ ಎಲ್ಲೆಡೆಯೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾರತ ಸರ್ಕಾರದ ಕೋವಿಡ್ ಸಂಬಂಧಿತ ನಿರ್ದೇಶನಗಳಿಗೆ ಅನುಗುಣವಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚೀನಾ ಸೇರಿದಂತೆ ಜಗತ್ತಿನ ಅನೇಕ ದೇಶಗಳಲ್ಲಿ ಕೋವಿಡ್ 19 ಪ್ರಕರಣಗಳ ಹೆಚ್ಚಳದ ನಂತರ ಈ ಮಾರ್ಗಸೂಚಿಗಳನ್ನು ನೀಡಲಾಗಿದೆ. ಪರಿಷ್ಕೃತ ಮಾರ್ಗಸೂಚಿಗಳು, ಶನಿವಾರ...

ಚೀನಾದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು : ಬೆಂಗಳೂರಿನಲ್ಲಿ ಬೂಸ್ಟರ್ ಡೋಸ್‌ಗಳ ಕೊರತೆ

ಬೆಂಗಳೂರು: ಚೀನಾದಲ್ಲಿ ಕೊರೊನಾ ವೈರಸ್‌ನಿಂದಾಗಿ, ಪರಿಸ್ಥಿತಿ ತುಂಬಾ ಹದಗೆಡುತ್ತಿದ್ದು, ವಿಶ್ವದೆಲ್ಲೆಡೆ ಮತ್ತೆ ಕೊರೊನಾ ಭೀತಿ ಹೆಚ್ಚಾಗಿದೆ. ಕೊರೊನ ಹೊಸ ತಳಿ ವೇಗವಾಗಿ ಹರಡುತ್ತಿದ್ದು ಲಸಿಕೆ, ಮಾಸ್ಕ್‌, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದ್ದು, ದೇಶದೆಲ್ಲೆಡೆ ಕೊರೊನಾ ಹರಡುವ ಮತ್ತು ತಡೆಗಟ್ಟುವ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಆದರೆ ಹಲವೆಡೆ ಕೋವಿಡ್ ಬೂಸ್ಟರ್ ಡೋಸ್‌ಗಳ...

ಬೆಂಗಳೂರು ವಾಹನ ಸವಾರರಿಗೆ ಗುಡ್ ನ್ಯೂಸ್ : ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಜೂನ್ 2023ಕ್ಕೆ ಆರಂಭ

ಬೆಂಗಳೂರು: ಹೊಸೂರು ರಸ್ತೆಯ ಟ್ರಾಫಿಕ್‌ನಲ್ಲಿ ಸಂಚಾರ ಮಾಡುವವರಿಗೆ, ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದ್ದು, ಅದರಲ್ಲೂ ವೀಕೆಂಡ್ ನಲ್ಲಂತೂ ಖಾಸಗಿ ಬಸ್ ಗಳು ಅಕ್ರಮವಾಗಿ ರಸ್ತೆಗಳಲ್ಲಿ ನಿಲುಗಡೆ ಮಾಡುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. 19 ಕಿಮೀ ಉದ್ದದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಹೊಸೂರು ರಸ್ತೆಯ ಜನದಟ್ಟಣೆಯನ್ನು ಕಡಿಮೆ ಮಾಡುತ್ತಿದ್ದು, ಇದಕ್ಕೆಲ್ಲ ಜೂನ್ 2023 ರಲ್ಲಿ ಸಾರ್ವಜನಿಕರಿಗೆ ಸಂಚಾರಕ್ಕೆ ಸಿಗಲಿದೆ ಎಂದು...

ಕೊರೊನಾ ಭೀತಿ : ರಾಜ್ಯ ಸರ್ಕಾರದಿಂದ ಹೊಸ ಗೈಡ್ ಲೈನ್ಸ್ ರಿಲೀಸ್

ಬೆಂಗಳೂರು: ಚೀನಾ, ಜಪಾನ್, ಸೇರಿ ಹಲವು ದೇಶಗಳಲ್ಲಿ ಕೊರೊನಾ ಸೋಂಕು  ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲೂ ಕೊರೊನಾ ಆತಂಕ ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ  ಮುಂದಾಗಿದ್ದಾರೆ. ಈ ಬಗ್ಗೆಸಿಎಂ ಸಭೆ ನಡೆಸಿ ಚರ್ಚಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮುಂಬರುವ ಕ್ರಿಸ್ಮಸ್, ಹೊಸವರ್ಷಾಚರಣೆಗೆ ಯಾವ ಕ್ರಮಗಳನ್ನು ಅನುಸರಿಸಬೇಕೆಂದು ಆರೋಗ್ಯ ಇಲಾಖೆ ಗೈಡ್...
- Advertisement -spot_img

Latest News

Hubli News: ಭವಾನಿಶಂಕರ ಹಾಗೂ ನಾರಾಯಣ ದೇವಸ್ಥಾನದ ಪುಷ್ಕರಣಿ ವಿವಾದಕ್ಕೆ ಕೋಮು ಬಣ್ಣ

Hubli News: ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಐತಿಹಾಸಿಕ ಪುಷ್ಕರಣಿ ವಿಚಾರ ವಿವಾದದ ಕೇಂದ್ರವಾಗಿದೆ. ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಮಹಾನಗರ ಪಾಲಿಕೆ ರಸ್ತೆ ನಿರ್ಮಿಸಿದೆ...
- Advertisement -spot_img