ಬೆಂಗಳೂರು: ವಿಪ್ ಉಲ್ಲಂಘನೆ ಮಾಡಿ ಸದಸ್ಯರು ಅನರ್ಹತೆಗೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ 1987 ಅಡಿಯಲ್ಲಿ ಅನರ್ಹತೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೂಕ್ತ ನಿಯಮ ರೂಪಿಸುವಂತೆ ಹೈಕೋರ್ಟ್ ಆದೇಶಿಸಿದೆ. ವಿಪ್ ವಿಚಾರ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕಾಯಿದೆ ಇದ್ದರೂ ಅದಕ್ಕೆ ನಿಯಮಗಳನ್ನು ಸರ್ಕಾರ ರೂಪಿಸಿಲ್ಲ. ಹಾಗಾಗಿ ಕರ್ನಾಟಕ ಹೈಕೋರ್ಟ್...
ಬೆಂಗಳೂರು: ಡಿ.29ರಂದು ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಬೆಂಗಳೂರಿನ ಆಟೋ ಚಾಲಕರು ಧರಣಿ ನಡೆಸಲಿದ್ದಾರೆ. ರ್ಯಾಪಿಡೋ ಬೈಕ್, ಟ್ಯಾಕ್ಸಿ ಆ್ಯಪ್ ಬ್ಯಾನ್ ಮಾಡಿ ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ ಹಿಂಪಡೆಯಲು ಒತ್ತಾಯಿಸಿದ್ದಾರೆ. ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಸಿಡಿದೆದ್ದ ಆಟೋ ಚಾಲಕರು ಡಿ.20ರಂದು ಬಂದ್...
ಬೆಂಗಳೂರು: ಜಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಿ ಸಂತೋಷ್ ಜೀ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ನೀವು ಬೆಳಗಾವಿಯಲ್ಲಿ ಯಾರಿಗೆ ಟಿಕೆಟ್ ಕೊಟ್ಟಿದ್ದೀರಾ? ಶಿಕಾರಿಪುರದಲ್ಲಿ ಯಾರಿಗೆ ಕೊಡುತ್ತಿದದ್ದೀರಾ? ನಾವು ಜನಗಳನ್ನು ನೋಡಿ ಕಣ್ಣೀರು ಹಾಕುತ್ತೇವೆ ಆದರೆ ನೀವು ಸರ್ಕಾರವನ್ನೇ ಲೂಟಿ ಮಾಡಿ ಸಂತೋಷವಾಗಿದ್ದೀರಾ ಎಂದು...
ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು, ಜೆಡಿಎಸ್ ಪ್ರಥಮ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತುರ್ತು ಮಾಧ್ಯಮಗೋಷ್ಠಿ ಕರೆದು ಜೆಡಿಎಸ್ ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದರು.
ಜಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಯುತ್ತಿದ್ದು,93 ಅಭ್ಯರ್ಥಿಗಳ ಪಟ್ಟಿಯನ್ನು ಕುಮಾರಸ್ವಾಮಿಯವರು ಬಿಡುಗಡೆಗೊಳಿಸಿದರು.
ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ
108-116 ಪಟ್ಟಿ ಬಿಡುಗಡೆ ಮಾಡಲು...
ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪಂಚರತ್ನ ರಥಯಾತ್ರೆ ಯಶಸ್ಸಿನ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ನೀಡಿದರು. ಕ್ರಿಯಾಶೀಲ ಅಭ್ಯರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿಧಾನಗತಿಯ ಅಭ್ಯರ್ಥಿಗಳಿಗೆ ಖಡಕ್ ಕ್ಲಾಸ್...
ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. 19 ವಿಧಾನಸಭೆ ಕ್ಷೇತ್ರಗಳ ಪಂಚರತ್ನ ರಥಯಾತ್ರೆ ಮುಗಿಸಿದ ನಂತರ ಕುಮಾರಸ್ವಾಮಿಯವರು ಸಭೆ ನಡೆಸಿದ್ದಾರೆ.
ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ...
ಬೆಂಗಳೂರು: ಕೊಪ್ಪಳದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತು. ಪಕ್ಷದ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರನ್ನು ಕಡೇಗಣಿಸಿದ್ದಕ್ಕೆ ಬಿಜೆಪಿ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ಮಾತು ಕೇಳಿ ಬಂದಿತ್ತು.
ಕೊಪ್ಪಳಕ್ಕೆ ಇಂದು...
ಬೆಂಗಳೂರು: ರಾಜ್ಯದಲ್ಲಿ ಮಾಂಡೌಸ್ ಮಾರುತದ ಪ್ರಭಾವದಿಂದ ಮಳೆಯಾಗುತ್ತಿದ್ದು, ಈಗಿರುವ ಹವಾಮಾನ ಎಲ್ಲರನ್ನೂ ಆತಂಕಕ್ಕಿಡು ಮಾಡಿದೆ. ಚಳಿಗಾಲದಲ್ಲೂ ಅಕಾಲಿಕ ಮಳೆಯಿಂದ ಶೀತ ಗಾಳಿ ಹೆಚ್ಚಾಗಿದ್ದು, ಮನೆಯಲ್ಲಿ ಚಿಕ್ಕಮಕ್ಕಳಿಗೆ ಮತ್ತು ವಯಸ್ಸಾದವರಿಗೆ ಜ್ವರ ಮತ್ತು ನೆಗಡಿ ಕಾಣಿಸಿಕೊಳ್ಳುತ್ತಿದೆ. ಆದರೆ ಮಕ್ಕಳಲ್ಲಿ ಜ್ವರ ಕಾಣಿಸಿದರೆ ಶೀತ ಗಾಳಿಯಿಂದ ಬಂದ ಮಾಮೂಲಿ ಜ್ವರ ನೆಗಡಿಯೆಂದು ಜನ ಭಾವಿಸುತ್ತಿದ್ದಾರೆ. ರಾಜಧಾನಿಯಲ್ಲಿ ಹೊಸ...
ಬೆಂಗಳೂರು: ಡಿಸೆಂಬರ್ 15 ರಂದು ಬಿಜೆಪಿ ಮುಖಂಡ ಸಿ.ಕೆ ರಾಮಮೂರ್ತಿಯವರು 57ನೇ ವಸಂತಕ್ಕೆ ಕಾಲಿಡುತ್ತಿದ್ದು, ಸಿ.ಕೆ. ರಾಮಮೂರ್ತಿ ಗೆಳೆಯರ ಬಳಗದ ವತಿಯಿಂದ ಅವರ ಜನ್ಮದಿನಾಚರಣೆಯನ್ನು ಆಚರಿಸಲು ನಿರ್ಧಾರಿಸಿದ್ದಾರೆ. ಜಯನಗರದ ಚಾಮುಂಡೇಶ್ವರಿ ಕಬಡ್ಡಿ ಆಟದ ಮೈದಾನದಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಬೆಳಗ್ಗೆ 9 ಗಂಟೆಯಿಂದ ಉಪಹಾರದೊಂದಿಗೆ ಆಚರಣೆ ಪ್ರಾರಂಭಿಸಲಾಗುವುದು. ಎಲ್ಲರೂ ಬಂದು ರಾಮಮೂರ್ತಿಯವರಿಗೆ ಶುಭಾಶಯ ತಿಳಿಸಲು ಸಿ.ಕೆ....
ಬೆಂಗಳೂರು: ಕ್ರೈಂ ರಿಪೋಟರ್ಸ್ ಹಾಗೂ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಡಿ.10 ಹಾಗೂ ಡಿ.11 ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮೀಡಿಯಾ ಪ್ರೋ ಕಬಡ್ಡಿ ಚಾಂಪಿಯನ್ ಶಿಪ್ 2022 ರಲ್ಲಿ ವಿಜೇತರಾದ ಬೆಂಗಳೂರು ಮಹಿಳಾ ಪೂರ್ವ ವಿಭಾಗ ಹಾಗೂ ಪ್ರೆಸ್ ಕ್ಲಬ್ ತಂಡಕ್ಕೆ ಕ್ರೀಡಾ ಸಚಿವ ಹಾಗೂ ಕೆ.ಓ.ಕೆ.ಹಾಗೂ ಎಂ.ಎಲ್. ಸಿ .ಗೋವಿಂದ್ ರಾಜ್...
Haveri News: ಹಾನಗಲ್: ತಾಲೂಕಿನ ಯಳವಟ್ಟಿ ಗ್ರಾಮದ ಒಳಭಾಗದಲ್ಲಿ ಹಾದುಹೋಗುವ ಕೆರೆ ಏರಿ ರಸ್ತೆಯು ರಸ್ತೆ ಮತ್ತೆ ಹಾಳಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ರಸ್ತೆಯಲ್ಲಿ ಈಗಾಗಲೇ...