ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ರೌಡಿ ರಾಜಕಾರಣವನ್ನು ಶುರುಮಾಡಿದ್ದಾರೆ ಎಂದು ಕೆಪಿಸಿಸಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಸದ್ದಿಲ್ಲದೆ ರೌಡಿಶೀಟರ್ ಮಾರ್ಕೆಟ್ ವೇಡಿ ಬಿಜೆಪಿ ಸೇರಿದ್ದಾನೆ. ಬಿಜೆಪಿ ತಮ್ಮ ದುಷ್ಟ ಆಡಳಿತದಿಂದಾಗಿ ಮತ ಪಡೆಯಲಾಗುವುದಿಲ್ಲವೆಂದು ಗೊತ್ತಾಗಿದೆ ಹಾಗಾಗಿ ರೌಡಿ ಮೋರ್ಚಾ ಕಟ್ಟಿಕೊಂಡು ಬೆದರಿಸಿ ಮತ ಪಡೆಯಲು ಸಿದ್ಧತೆ...
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಭೇಟಿಯಾಗಿದ್ದಾರೆ. ಬೆಂಗಳೂರಿನ ಸಿದ್ದರಾಮಯ್ಯನವರ ಸರಕಾರಿ ನಿವಾಸದಲ್ಲಿ ಭೇಟಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ಅವರ ಯೋಗ ಕ್ಷೇಮವನ್ನು...
ಬೆಂಗಳೂರು: ಸರ್ಕಾರ ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹರಿಸುವಲ್ಲಿ ವಿಫಲವಾಗಿದೆ, ಮೂಲ ಸೌಕರ್ಯಗಳ ಕೊರತೆ, ಉಚಿತ ಬಸ್ ಸೌಕರ್ಯ, ವಿದ್ಯಾರ್ಥಿ ವೇತನ, ವಿದ್ಯಾರ್ಥಿ ನಿಲಯ, ಉಪನ್ಯಾಸಕರ ಕೊರತೆ, ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ಪಲಿತಾಂಶಗಳನ್ನು ಸಹ ನೀಡದೆ ಸರ್ಕಾರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ.
‘ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡುತ್ತೇವೆ’
ಸರ್ಕಾರ ವಿದ್ಯಾರ್ಥಿಗಳ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ, ಆದ್ದರಿಂದ...
ಬೆಂಗಳೂರು: ಡ್ರಗ್ಸ್ ಸೇವನೆಯ ಬಗ್ಗೆ ಮಾಹಿತಿ ತಿಳಿದು ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಉತ್ತರ ಭಾರತದ ಮೂವರು ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ ಮೆಂಟ್ ಮೇಲೆ ಡ್ರಗ್ಸ್ ಸೇವನೆಯ ಖಚಿತ ಮಾಹಿತಿ ತಿಳಿದು ಎನ್ ಸಿಬಿ ಅಧಿಕಾರಿಗಳು ದಾಳೆ ನಡೆಸಿದ್ದಾರೆ. ಓರ್ವ ಯುವತಿ ಡಾರ್ಕ್...
ಬೆಂಗಳೂರು: ಪ್ರೇಮಿಗಳ ನಡುವೆ ನಡೆದಿದ್ದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಮಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ನೇಪಾಳ ಮೂಲದ ಯುವತಿಯನ್ನು, ನೇಪಾಳ ಮೂಲದ ಯುವಕ ಕೊಲೆ ಮಾಡಿದ್ದಾರೆ.
ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದಅಪ್ರಾಪ್ತ ಬಾಲಕಿ ಅನುಮಾನಾಸ್ಪದ ಸಾವು
ನೇಪಾಳ ಮೂಲದ ಕೃಷ್ಣಕುಮಾರಿ (23) ಕೊಲೆಯಾದ ಯುವತಿಯಾಗಿದ್ದು, ನೇಪಾಳದ , ಸಂತೋಷ್...
ಬೆಂಗಳೂರು: ಪಂಜಾಬ್ ಮೂಲದ ಮಹಿಳೆಯನ್ನು ಕನ್ನಡ ಮಾತನಾಡಲು ಬರವುದಿಲ್ಲವೆಂದು ಆರೋಪಿಸಿ ಮಹಿಳೆಯರ ಗುಂಪು ಸೇರಿ ಥಳಿಸಿದ್ದಾರೆ. ಸಲೂನ್ ಮತ್ತು ಸ್ಪಾ ಹೊಂದಿರುವ ಪಂಜಾಬ್ ಮಹಿಳೆ ಲೂಧಿಯಾನದ ನೀಲಂಜಿತ್ ಕೌರ್(46) ಹಲ್ಲೆಗೊಳಗಾದ ಮಹಿಳೆ. ದೊಡ್ಡಬೊಮ್ಮಸಂದ್ರದ ಸರ್ಕಾರಿ ಶಾಲೆಯ ಹತ್ತಿರ ಘಟನೆ ನಡೆದಿದೆ. ಸ್ಕೂಟಿ ಸುತ್ತುವರೆದು ಮಹಿಳೆಯರ ಗುಂಪೊಂದು ಪಂಜಾಬ್ ಮೂಲದ ಮಹಿಳೆಯನ್ನು ಥಳಿಸಿದ್ದಾರೆ. ರಸ್ತೆಯಲ್ಲಿ ಅಡ್ಡ...
ಬೆಂಗಳೂರು: ಪ್ರೀತಿಗಾಗಿ ಜನ ಏನೇಲ್ಲ ಮಾಡುತ್ತಾರೆ, ಪ್ರೀತಿಯ ನಶೆಯಲ್ಲಿದ್ದವರಿಗೆ ಪ್ರಪಂಚ ಕಾಣುವುದಿಲ್ಲವಂತೆ. ಇಲ್ಲೊಬ್ಬ ಭೂಪ ಪ್ರೇಯಸಿಯನ್ನು ಮದುವೆಯಾಗಲು ತಾನು ಕೆಲಸ ಮಾಡುತ್ತಿದ್ದ ಎಟಿಎಂನಿಂದ ಹಣ ದೋಚಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಅಸ್ಸಾಂ ಮೂಲದ ದೀಪಂಕರ್ ಎಂಬ ಯುವಕ ಬ್ಯಾಂಕ್ ನ ಎಟಿಎಂನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ, ಪ್ರತಿಯಲ್ಲಿ ಬಿದ್ದಿದ್ದ ಯುವಕ ಪ್ರೆಯಸಿಯನ್ನು ಮದುವೆಯಾಗಿ...
ಬೆಂಗಳೂರು: ಸ್ಯಾಂಡಲ್ವುಡ್ನ ಸ್ಯಾನೆ ಟಾಪ್ ಹುಡುಗಿ ಅದಿತಿ ಪ್ರಭುದೇವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ಯಶಸ್ವಿ ಜೊತೆ ಅದಿತಿ ಪ್ರಭುದೇವ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ನ ಗಾಯತ್ರಿ ವಿಹಾರ ಗ್ರ್ಯಾಂಡ್ನಲ್ಲಿ ಈ ಜೋಡಿ ಮದುವೆ ಆಗಿದೆ. ಮದುವೆಗೆ ರಾಕಿಂಗ್ ಸ್ಟಾರ್ ಯಶ್ ದಂಪತಿ ಸೇರಿ ಹಲವು ಸೆಲೆಬ್ರಿಟಿಗಳು, ಕುಟುಂಬದವರು, ಗೆಳೆಯರು ಶುಭಾಶಯ ಕೋರಿದರು. ಎಲ್ಲರ ಸಮ್ಮುಖದಲ್ಲಿ...
ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕುಟುಂಬದವರೆ ಕೊಲೆ ಮಾಡಿರುವ ಶಂಕೆ ಇದೆ. ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದ ಮನೆಯೊಂದರಲ್ಲಿ ಘಟನೆ ನಡೆದಿದೆ. ಕತೀಜಾ ಕೊಬ್ರ (29) ಮೃತ ಗೃಹಿಣಿ. ಪತಿ ಮೆಹಬೂಬ್ ಪತ್ನಿಯನ್ನು ಕೊಂದಿದ್ದಾನೆಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಮೆಹಬೂಬ್ ಪರೀಷ್, ಮಾವ ಮತ್ತು ನಾದಿನಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ವಶಪಡೆಸಿಕೊಂಡಿದ್ದಾರೆ. ಮೃತ ಗೃಹಿಣಿ ತಂದೆ ಘಟನೆ...
ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನೊಬ್ಬ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದಾರೆ. ಚಾಲಕ ಸಂದೀಪ್(44) ಹಲ್ಲೆಗೊಳಗಾದ ಬೈಕ್ ಸವಾರ. ಯಲಹಂಕ ಬಳಿ ಘಟನೆ ನಡೆದಿದ್ದು, ಬೈಕ್ ಸವಾರ ತಮ್ಮ ಪತ್ನಿಯೊಂದಿಗೆ ಯಲಹಂಕ ಬಳಿ ಹೊರಟಿದ್ದರು. ಈ ವೇಳೆ ಬಿಎಂಟಿಸಿ ಬಸ್ ಚಾಲಕ ಇನ್ನೊಂದು ಬಸ್ ಅನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಆಗ ಬೈಕ್...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...