ಬೆಂಗಳೂರು ಗ್ರಾಮಾಂತರ: ಇಂದಿನಿಂದ 5 ದಿನಗಳ ಕಾಲ ಜಿ-20 ಶೃಂಗಸಭೆ ನಡೆಯಲಿದ್ದು, 40 ದೇಶಗಳ ಪ್ರಮುಖ ಗಣ್ಯರು ಭಾಗಿಯಾಗುತ್ತಿದ್ದಾರೆ. ದೇವನಹಳ್ಳಿ ತಾಲೂಕಿನ ಹೊರವಲಯದ ಜೆಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್ ನಲ್ಲಿ ಜಿ-20 ಶೃಂಗಸಭೆ ನಡೆಯಲಿದೆ. ಈ ಹಿನ್ನೆಲೆ ಹೋಟೆಲ್ ಹತ್ತಿರ ನಂದಿ ಮಂಟಪ ಮಾದರಿಯಲ್ಲಿ ದ್ವಾರ ಬಾಗಿಲುಗಳ ನಿರ್ಮಾಣ ಮಾಡಲಾಗಿದೆ. ಇನ್ನು ಶೃಂಗ ಸಭೆಗೆ ಆಗಮಿಸುವ...
ಬೆಂಗಳೂರು: ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಲ್ಲ ಕಡೆ ಪಕ್ಷಕ್ಕೆ ಹೆಚ್ಚು ಶಕ್ತಿ ಬರುತ್ತಿದೆ. ನಾವು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸೇರ್ಪಡೆ ಸಭೆಯಲ್ಲಿ ಕಿವಿಮಾತು ಹೇಳಿದರು.
ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ
ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತುಂಬಾ ಬೆಳವಣಿಗೆಗಳು...
ಬೆಂಗಳೂರಿನಲ್ಲಿ ರಾತ್ರಿ 11 ಗಂಟೆಯ ನಂತರ ತಿರುಗಾಡಲು ಬಿಡುತ್ತಿಲ್ಲ ಎಂದು ಹೇಳಿ ಮನೆಗೆ ತೆರಳುತ್ತಿದ್ದ ದಂಪತಿಯಿಂದ ಹಣ ವಸೂಲಿ ಮಾಡಿದ ಇಬ್ಬರು ಕಾನ್ಸ್ಟೆಬಲ್ಗಳನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ಮೂಲದ ಟ್ವಿಟರ್ ಬಳಕೆದಾರರಾದ ಕಾರ್ತಿಕ್ ಪಾತ್ರಿ ಅವರು ಇತ್ತೀಚೆಗೆ ಮೈಕ್ರೋ ಬ್ಲಾಗಿಂಗ್ ಪ್ಲಾಟ್ಫಾರ್ಮ್ಗೆ ಕರೆದೊಯ್ದರು, ಅವರು ಮತ್ತು ಅವರ ಪತ್ನಿ ಅವರು ಒಂದು ರಾತ್ರಿ ಮನೆಗೆ...
ಬೆಂಗಳೂರು: ಕೆಲವು ದಿನದಿಂದ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ನಿಶ್ಚಿತಾರ್ಥದ ಸುದ್ದಿ ಹರಿದಾಡುತ್ತಿದ್ದು, ಇಂದು ಅದಕ್ಕೆ ತೆರೆ ಬಿದ್ದಿದೆ. ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸರಳವಾಗಿ ನೆರವೇರಿದೆ. ಖ್ಯಾತ ಪ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ...
ಬೆಂಗಳೂರು: ರೇಬೀಸ್ ಕಾಯಿಲೆಯನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ರೇಬೀಸ್ ನಾಯಿ ಕಡಿತದಿಂದ ಬರುವ ಕಾಯಿಲೆಯಾಗಿದ್ದು, 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ. ಈ ಕ್ರಮದಿಂದ ರೇಬೀಸ್ ಪ್ರಕರಣಗಳ ವರದಿ...
ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ರೌಡಿ ರಾಜಕಾರಣವನ್ನು ಶುರುಮಾಡಿದ್ದಾರೆ ಎಂದು ಕೆಪಿಸಿಸಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಸದ್ದಿಲ್ಲದೆ ರೌಡಿಶೀಟರ್ ಮಾರ್ಕೆಟ್ ವೇಡಿ ಬಿಜೆಪಿ ಸೇರಿದ್ದಾನೆ. ಬಿಜೆಪಿ ತಮ್ಮ ದುಷ್ಟ ಆಡಳಿತದಿಂದಾಗಿ ಮತ ಪಡೆಯಲಾಗುವುದಿಲ್ಲವೆಂದು ಗೊತ್ತಾಗಿದೆ ಹಾಗಾಗಿ ರೌಡಿ ಮೋರ್ಚಾ ಕಟ್ಟಿಕೊಂಡು ಬೆದರಿಸಿ ಮತ ಪಡೆಯಲು ಸಿದ್ಧತೆ...
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಭೇಟಿಯಾಗಿದ್ದಾರೆ. ಬೆಂಗಳೂರಿನ ಸಿದ್ದರಾಮಯ್ಯನವರ ಸರಕಾರಿ ನಿವಾಸದಲ್ಲಿ ಭೇಟಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ಅವರ ಯೋಗ ಕ್ಷೇಮವನ್ನು...
ಬೆಂಗಳೂರು: ಸರ್ಕಾರ ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹರಿಸುವಲ್ಲಿ ವಿಫಲವಾಗಿದೆ, ಮೂಲ ಸೌಕರ್ಯಗಳ ಕೊರತೆ, ಉಚಿತ ಬಸ್ ಸೌಕರ್ಯ, ವಿದ್ಯಾರ್ಥಿ ವೇತನ, ವಿದ್ಯಾರ್ಥಿ ನಿಲಯ, ಉಪನ್ಯಾಸಕರ ಕೊರತೆ, ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ಪಲಿತಾಂಶಗಳನ್ನು ಸಹ ನೀಡದೆ ಸರ್ಕಾರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ.
‘ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡುತ್ತೇವೆ’
ಸರ್ಕಾರ ವಿದ್ಯಾರ್ಥಿಗಳ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ, ಆದ್ದರಿಂದ...
ಬೆಂಗಳೂರು: ಡ್ರಗ್ಸ್ ಸೇವನೆಯ ಬಗ್ಗೆ ಮಾಹಿತಿ ತಿಳಿದು ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಉತ್ತರ ಭಾರತದ ಮೂವರು ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ ಮೆಂಟ್ ಮೇಲೆ ಡ್ರಗ್ಸ್ ಸೇವನೆಯ ಖಚಿತ ಮಾಹಿತಿ ತಿಳಿದು ಎನ್ ಸಿಬಿ ಅಧಿಕಾರಿಗಳು ದಾಳೆ ನಡೆಸಿದ್ದಾರೆ. ಓರ್ವ ಯುವತಿ ಡಾರ್ಕ್...
ಬೆಂಗಳೂರು: ಪ್ರೇಮಿಗಳ ನಡುವೆ ನಡೆದಿದ್ದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಮಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ನೇಪಾಳ ಮೂಲದ ಯುವತಿಯನ್ನು, ನೇಪಾಳ ಮೂಲದ ಯುವಕ ಕೊಲೆ ಮಾಡಿದ್ದಾರೆ.
ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದಅಪ್ರಾಪ್ತ ಬಾಲಕಿ ಅನುಮಾನಾಸ್ಪದ ಸಾವು
ನೇಪಾಳ ಮೂಲದ ಕೃಷ್ಣಕುಮಾರಿ (23) ಕೊಲೆಯಾದ ಯುವತಿಯಾಗಿದ್ದು, ನೇಪಾಳದ , ಸಂತೋಷ್...