Thursday, July 2, 2026

Bengaluru

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪಗೆ ಹೃದಯಾಘಾತ : ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನ

ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಲು ಬಂದಿದ್ದ, ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿರದೂರು ಅವರಿಗೆ ಹೈದಯಾಘಾತವಾಗಿದೆ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೊರವಲಯ ರೇಸಾರ್ಟ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆ ನಡೆಸಲಾಗಿತ್ತು. ಓಲಾ, ಊಬರ್ ಆಟೋಗಳಿಗೆ ದರ ನಿಗದಿ...

ಓಲಾ, ಊಬರ್ ಆಟೋಗಳಿಗೆ ದರ ನಿಗದಿ ಮಾಡಿದ ಸಾರಿಗೆ ಇಲಾಖೆ

ಬೆಂಗಳೂರು: ಓಲಾ, ಊಬರ್ ಆಟೋಗಳು ಪ್ರಾಯಾಣಿಕರ ಬಳಿ ಜಾಸ್ತಿ ಹಣ ವಸೂಲಿ ಮಾಡುತ್ತಿದೆ ಎಂದು ಆರೋಪ ಕೇಳಿ ಬರುತ್ತಿತ್ತು. ಇದೀಗ ಸಾರಿಗೆ ಇಲಾಖೆ ಓಲಾ, ಊಬರ್ ಆಟೋಗಳಿಗೆ ದರ ನಿಗದಿ ಮಾಡಿದೆ. ಕನಿಷ್ಠ ದರ ಜತೆಗೆ ಶೇ. 5 ರಷ್ಟು ದರ ನಿಗದಿ ಮಾಡಿದೆ. ಕನಿಷ್ಠ ದರ 30, 40, 60ರೂಪಾಯಿ ಜೊತೆ ಈಗ...

ಬೆಂಗಳೂರಿನಲ್ಲಿ ಅಗರಬತ್ತಿ ಎಕ್ಸ್ ಪೋ ಉದ್ಘಾಟನೆ

ಬೆಂಗಳೂರು: ಅಖಿಲ ಭಾರತ ಅಗರಬತ್ತಿ ಉತ್ಪಾದನಾ ಸಂಘವು ನಗರದಲ್ಲಿ ಮೂರು ದಿನಗಳ ‘ಅಗರಬತ್ತಿ ಎಕ್ಸ್ ಪೋ’ ಗೆ ಗುರುವಾರ ಚಾಲನೆ ನೀಡಿದೆ. ಸಾಂಪ್ರಾದಾಯಿಕ ಆಧುನಿಕ ಎಂಬ ವಿಷಯದ ಸುತ್ತ ಪರಿಕಲ್ಪನೆಗೊಂಡ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಇಲ್ಲಿ ದೇಶಾದ್ಯಂತ ಮತ್ತು ಯುರೋಪಿಯನ್ ದೇಶಗಳಿಂದ 170ಕ್ಕೂ ಹೆಚ್ಚು ಪ್ರದರ್ಶಕರು ಭಾಗಿಯಾಗಲಿದ್ದಾರೆ. ಮಲೇಷ್ಯಾದ ನೂತನ ಪ್ರಧಾನಿ...

ಕೆ.ಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅಮಾನತು

ಬೆಂಗಳೂರು: ಒತ್ತುವರಿದಾರರಿಗೆ ಸಹಕರಿಸಿದ ಆರೋಪದ ಮೇಲೆ  ಕೆ.ಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅವರನ್ನು ಅಮಾನತು ಮಾಡಲಾಗಿದೆ. ರೈನ್ ಬೋ ಲೇ ಔಟ್ ಒತ್ತುವರಿಯಾದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಮಾಡಿದ್ದಾರೆ  ಮತ್ತು ಒತ್ತುವರಿ ತೆರವು ಮಾಡದೆ ಸಹಕರಿಸಿದ್ದಾರೆ.  ಸ್ಟೇ ಪಡೆಯಲು ಸಲಹೆ ನೀಡಿ ಕಾನೂನು ಉಲ್ಲಂಘಿಸಿದ್ದಾರೆಂದು ಆರೋಪಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯಿಂದ ತಹಸೀಲ್ದಾರ್ ಅಜಿತ್ ರೈ...

ಆರೋಗ್ಯ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದ ನಟ ಉಪೇಂದ್ರ : ಆತಂಕದಲ್ಲಿದ್ದ ಅಭಿಮಾನಿಗಳು

ಬೆಂಗಳೂರು: ನಟ ಉಪೇಂದ್ರ ಅವರು ನೆಲಮಂಗಲದ ಹರ್ಷ ಆಸ್ಪತ್ರೆಗೆ ಸಾಮಾನ್ಯ ಆರೋಗ್ಯ ತಪಾಸಣೆಗೆಂದು ತೆರೆಳಿದ್ದರು. ಆದರೆ ಆಸ್ಪತ್ರೆ ವಿಚಾರ ಕೇಳಿ ಅಭಿಮಾನಿಗಳು ಆತಂಕದಲ್ಲಿದ್ದರು. ಸದ್ಯ ಸಿನಿಮಾ ಶೂಟಿಂಗ್ ಕೆಲಸದಲ್ಲಿದ್ದು, ಅವರ ನಟನೆಯ ‘ಕಬ್ಜ’ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಆದರೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆಂಬ ಸುದ್ದಿ ಕೇಳಿ ಆಂತಕವಾಗಿತ್ತಾದರೂ ಈಗ ಅವರು ಆರೋಗ್ಯವಾಗಿದ್ದಾರೆಂಬ ಸುದ್ದಿ ಕೇಳಿ...

ಐಆರ್ ಸಿ, ಶಾರೀಕ್ ಕೃತ್ಯವನ್ನು ಸಮರ್ಥಿಸಿಕೊಂಡದ್ದರ ಬಗ್ಗೆ ಅಲೋಕ್ ಕುಮಾರ್ ಪ್ರತಿಕ್ರಿಯೆ

ಬೆಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ ಸಮರ್ಥಿಸಿಕೊಂಡಿದ್ದು, ಇದರ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಈ ಕೃತ್ಯದ ಕುರಿತು ಸಂಘಟನೆಯೊಂದು ಹೇಳಿಕೆ ಬಿಡುಗಡೆ ಮಾಡಿದ ನಂತರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ರೀತಿಯ ಹೇಳಿಕೆ...

ಇಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯವಶ್ಯಕ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೋದಿ ಸರ್ಕಾರ ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಎಂದು ಇನ್ನೂ ಕೊಟ್ಟಿಲ್ಲ, ಆದರೆ ನಿರುದ್ಯೋಗಿಗಳಿಗೆ ಕೋಪ ಬರುತ್ತಿಲ್ಲ, ಯಾಕೆ ಅಂತ ಗೊತ್ತಿಲ್ಲವೆಂದು ಕೆ.ಆರ್. ಪುರಂನ ಕೇಂಬ್ರಿಡ್ಜ್ ಮಹಾ ವಿದ್ಯಾಲಯದ ಮೊದಲ ವರ್ಷದ ಇಂಜಿನಿಯರಿಂಗ್ ಪ್ರಾರಂಭೊತ್ಸವ ಹಾಗೂ ನೂತನ ಸರ್ .ಎಂ. ವಿ ಆಡಿಟೋರಿಯಂ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು. ವಿದ್ಯಾಸಂಸ್ಥೆಗಳನ್ನು...

ಮಂಗಳೂರು ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣ : ಬೆಂಗಳೂರಿಗೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ಇಂದು ಬೆಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಲಿರುವ ಗೃಹ ಸಚಿವ...

ಬೆಂಗಳೂರಿನಲ್ಲಿ 86 ರೌಡಿಶೀಟರ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ

ಬೆಂಗಳೂರು: ತಡರಾತ್ರಿ ರೌಡಿ ಶೀಟರ್ ಮನೆಗಳಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ರೌಡಿಸಂನಲ್ಲಿ ಆಕ್ಟಿವ್ ಆಗಿರುವ ರೌಡಿಶೀಟರ್ ಗಳ ಮನೆ ಮೇಲೆ ಮತ್ತು ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಐವರು ಎಸಿಪಿ, 20 ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ. ಹಿಂದಿನ ಕಾಲದ ಸುಂದರಿಯರು ಇದೇ ಸೌಂದರ್ಯ ಸಲಹೆಗಳನ್ನು...

ಕಿಲ್ಲರ್ ಬಿಎಂಟಿಸಿಗೆ ಬಾಲಕಿ ಬಲಿ

ಬೆಂಗಳೂರು:  ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಬಾಲಕಿ ಲಯಶ್ರೀ916) ಬೈಕ್​ ಮೇಲಿಂದ ಬಿದ್ದಾಗ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾಳೆ  ಭಟ್ಟರಳ್ಳಿ ಸಿಗ್ನಲ್ ಬಳಿ ಬೈಕ್​ ಸ್ಕಿಡ್ ಆಗಿ ಬೈಕ್​ ಮೇಲಿಂದ ತಾಯಿ ಮಗ ಎಡಗಡೆ ಬಿದ್ದಿದ್ದಾರೆ ಮತ್ತು ಬಾಲಕಿ ಬಲಗಡೆ ಬಿದ್ದಾಗ ಹಿಂದೆಯಿಂದ ಬಿಎಂಟಿಸಿ ಬಸ್​ ಬಂದು ಗುದ್ದಿದೆ. ಕೂಡಲೇ ಆಸ್ಪತ್ರೆಗೆ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img