ಬೆಂಗಳೂರು: ಪಂಜಾಬ್ ಮೂಲದ ಮಹಿಳೆಯನ್ನು ಕನ್ನಡ ಮಾತನಾಡಲು ಬರವುದಿಲ್ಲವೆಂದು ಆರೋಪಿಸಿ ಮಹಿಳೆಯರ ಗುಂಪು ಸೇರಿ ಥಳಿಸಿದ್ದಾರೆ. ಸಲೂನ್ ಮತ್ತು ಸ್ಪಾ ಹೊಂದಿರುವ ಪಂಜಾಬ್ ಮಹಿಳೆ ಲೂಧಿಯಾನದ ನೀಲಂಜಿತ್ ಕೌರ್(46) ಹಲ್ಲೆಗೊಳಗಾದ ಮಹಿಳೆ. ದೊಡ್ಡಬೊಮ್ಮಸಂದ್ರದ ಸರ್ಕಾರಿ ಶಾಲೆಯ ಹತ್ತಿರ ಘಟನೆ ನಡೆದಿದೆ. ಸ್ಕೂಟಿ ಸುತ್ತುವರೆದು ಮಹಿಳೆಯರ ಗುಂಪೊಂದು ಪಂಜಾಬ್ ಮೂಲದ ಮಹಿಳೆಯನ್ನು ಥಳಿಸಿದ್ದಾರೆ. ರಸ್ತೆಯಲ್ಲಿ ಅಡ್ಡ...
ಬೆಂಗಳೂರು: ಪ್ರೀತಿಗಾಗಿ ಜನ ಏನೇಲ್ಲ ಮಾಡುತ್ತಾರೆ, ಪ್ರೀತಿಯ ನಶೆಯಲ್ಲಿದ್ದವರಿಗೆ ಪ್ರಪಂಚ ಕಾಣುವುದಿಲ್ಲವಂತೆ. ಇಲ್ಲೊಬ್ಬ ಭೂಪ ಪ್ರೇಯಸಿಯನ್ನು ಮದುವೆಯಾಗಲು ತಾನು ಕೆಲಸ ಮಾಡುತ್ತಿದ್ದ ಎಟಿಎಂನಿಂದ ಹಣ ದೋಚಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಅಸ್ಸಾಂ ಮೂಲದ ದೀಪಂಕರ್ ಎಂಬ ಯುವಕ ಬ್ಯಾಂಕ್ ನ ಎಟಿಎಂನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ, ಪ್ರತಿಯಲ್ಲಿ ಬಿದ್ದಿದ್ದ ಯುವಕ ಪ್ರೆಯಸಿಯನ್ನು ಮದುವೆಯಾಗಿ...
ಬೆಂಗಳೂರು: ಸ್ಯಾಂಡಲ್ವುಡ್ನ ಸ್ಯಾನೆ ಟಾಪ್ ಹುಡುಗಿ ಅದಿತಿ ಪ್ರಭುದೇವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ಯಶಸ್ವಿ ಜೊತೆ ಅದಿತಿ ಪ್ರಭುದೇವ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ನ ಗಾಯತ್ರಿ ವಿಹಾರ ಗ್ರ್ಯಾಂಡ್ನಲ್ಲಿ ಈ ಜೋಡಿ ಮದುವೆ ಆಗಿದೆ. ಮದುವೆಗೆ ರಾಕಿಂಗ್ ಸ್ಟಾರ್ ಯಶ್ ದಂಪತಿ ಸೇರಿ ಹಲವು ಸೆಲೆಬ್ರಿಟಿಗಳು, ಕುಟುಂಬದವರು, ಗೆಳೆಯರು ಶುಭಾಶಯ ಕೋರಿದರು. ಎಲ್ಲರ ಸಮ್ಮುಖದಲ್ಲಿ...
ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕುಟುಂಬದವರೆ ಕೊಲೆ ಮಾಡಿರುವ ಶಂಕೆ ಇದೆ. ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದ ಮನೆಯೊಂದರಲ್ಲಿ ಘಟನೆ ನಡೆದಿದೆ. ಕತೀಜಾ ಕೊಬ್ರ (29) ಮೃತ ಗೃಹಿಣಿ. ಪತಿ ಮೆಹಬೂಬ್ ಪತ್ನಿಯನ್ನು ಕೊಂದಿದ್ದಾನೆಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಮೆಹಬೂಬ್ ಪರೀಷ್, ಮಾವ ಮತ್ತು ನಾದಿನಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ವಶಪಡೆಸಿಕೊಂಡಿದ್ದಾರೆ. ಮೃತ ಗೃಹಿಣಿ ತಂದೆ ಘಟನೆ...
ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನೊಬ್ಬ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದಾರೆ. ಚಾಲಕ ಸಂದೀಪ್(44) ಹಲ್ಲೆಗೊಳಗಾದ ಬೈಕ್ ಸವಾರ. ಯಲಹಂಕ ಬಳಿ ಘಟನೆ ನಡೆದಿದ್ದು, ಬೈಕ್ ಸವಾರ ತಮ್ಮ ಪತ್ನಿಯೊಂದಿಗೆ ಯಲಹಂಕ ಬಳಿ ಹೊರಟಿದ್ದರು. ಈ ವೇಳೆ ಬಿಎಂಟಿಸಿ ಬಸ್ ಚಾಲಕ ಇನ್ನೊಂದು ಬಸ್ ಅನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಆಗ ಬೈಕ್...
ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಲು ಬಂದಿದ್ದ, ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿರದೂರು ಅವರಿಗೆ ಹೈದಯಾಘಾತವಾಗಿದೆ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೊರವಲಯ ರೇಸಾರ್ಟ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆ ನಡೆಸಲಾಗಿತ್ತು.
ಓಲಾ, ಊಬರ್ ಆಟೋಗಳಿಗೆ ದರ ನಿಗದಿ...
ಬೆಂಗಳೂರು: ಓಲಾ, ಊಬರ್ ಆಟೋಗಳು ಪ್ರಾಯಾಣಿಕರ ಬಳಿ ಜಾಸ್ತಿ ಹಣ ವಸೂಲಿ ಮಾಡುತ್ತಿದೆ ಎಂದು ಆರೋಪ ಕೇಳಿ ಬರುತ್ತಿತ್ತು. ಇದೀಗ ಸಾರಿಗೆ ಇಲಾಖೆ ಓಲಾ, ಊಬರ್ ಆಟೋಗಳಿಗೆ ದರ ನಿಗದಿ ಮಾಡಿದೆ. ಕನಿಷ್ಠ ದರ ಜತೆಗೆ ಶೇ. 5 ರಷ್ಟು ದರ ನಿಗದಿ ಮಾಡಿದೆ. ಕನಿಷ್ಠ ದರ 30, 40, 60ರೂಪಾಯಿ ಜೊತೆ ಈಗ...
ಬೆಂಗಳೂರು: ಅಖಿಲ ಭಾರತ ಅಗರಬತ್ತಿ ಉತ್ಪಾದನಾ ಸಂಘವು ನಗರದಲ್ಲಿ ಮೂರು ದಿನಗಳ ‘ಅಗರಬತ್ತಿ ಎಕ್ಸ್ ಪೋ’ ಗೆ ಗುರುವಾರ ಚಾಲನೆ ನೀಡಿದೆ. ಸಾಂಪ್ರಾದಾಯಿಕ ಆಧುನಿಕ ಎಂಬ ವಿಷಯದ ಸುತ್ತ ಪರಿಕಲ್ಪನೆಗೊಂಡ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಇಲ್ಲಿ ದೇಶಾದ್ಯಂತ ಮತ್ತು ಯುರೋಪಿಯನ್ ದೇಶಗಳಿಂದ 170ಕ್ಕೂ ಹೆಚ್ಚು ಪ್ರದರ್ಶಕರು ಭಾಗಿಯಾಗಲಿದ್ದಾರೆ.
ಮಲೇಷ್ಯಾದ ನೂತನ ಪ್ರಧಾನಿ...
ಬೆಂಗಳೂರು: ಒತ್ತುವರಿದಾರರಿಗೆ ಸಹಕರಿಸಿದ ಆರೋಪದ ಮೇಲೆ ಕೆ.ಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅವರನ್ನು ಅಮಾನತು ಮಾಡಲಾಗಿದೆ. ರೈನ್ ಬೋ ಲೇ ಔಟ್ ಒತ್ತುವರಿಯಾದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಮಾಡಿದ್ದಾರೆ ಮತ್ತು ಒತ್ತುವರಿ ತೆರವು ಮಾಡದೆ ಸಹಕರಿಸಿದ್ದಾರೆ. ಸ್ಟೇ ಪಡೆಯಲು ಸಲಹೆ ನೀಡಿ ಕಾನೂನು ಉಲ್ಲಂಘಿಸಿದ್ದಾರೆಂದು ಆರೋಪಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯಿಂದ ತಹಸೀಲ್ದಾರ್ ಅಜಿತ್ ರೈ...
ಬೆಂಗಳೂರು: ನಟ ಉಪೇಂದ್ರ ಅವರು ನೆಲಮಂಗಲದ ಹರ್ಷ ಆಸ್ಪತ್ರೆಗೆ ಸಾಮಾನ್ಯ ಆರೋಗ್ಯ ತಪಾಸಣೆಗೆಂದು ತೆರೆಳಿದ್ದರು. ಆದರೆ ಆಸ್ಪತ್ರೆ ವಿಚಾರ ಕೇಳಿ ಅಭಿಮಾನಿಗಳು ಆತಂಕದಲ್ಲಿದ್ದರು. ಸದ್ಯ ಸಿನಿಮಾ ಶೂಟಿಂಗ್ ಕೆಲಸದಲ್ಲಿದ್ದು, ಅವರ ನಟನೆಯ ‘ಕಬ್ಜ’ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಆದರೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆಂಬ ಸುದ್ದಿ ಕೇಳಿ ಆಂತಕವಾಗಿತ್ತಾದರೂ ಈಗ ಅವರು ಆರೋಗ್ಯವಾಗಿದ್ದಾರೆಂಬ ಸುದ್ದಿ ಕೇಳಿ...