ಬೆಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ ಸಮರ್ಥಿಸಿಕೊಂಡಿದ್ದು, ಇದರ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಈ ಕೃತ್ಯದ ಕುರಿತು ಸಂಘಟನೆಯೊಂದು ಹೇಳಿಕೆ ಬಿಡುಗಡೆ ಮಾಡಿದ ನಂತರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ರೀತಿಯ ಹೇಳಿಕೆ...
ಬೆಂಗಳೂರು: ಮೋದಿ ಸರ್ಕಾರ ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಎಂದು ಇನ್ನೂ ಕೊಟ್ಟಿಲ್ಲ, ಆದರೆ ನಿರುದ್ಯೋಗಿಗಳಿಗೆ ಕೋಪ ಬರುತ್ತಿಲ್ಲ, ಯಾಕೆ ಅಂತ ಗೊತ್ತಿಲ್ಲವೆಂದು ಕೆ.ಆರ್. ಪುರಂನ ಕೇಂಬ್ರಿಡ್ಜ್ ಮಹಾ ವಿದ್ಯಾಲಯದ ಮೊದಲ ವರ್ಷದ ಇಂಜಿನಿಯರಿಂಗ್ ಪ್ರಾರಂಭೊತ್ಸವ ಹಾಗೂ ನೂತನ ಸರ್ .ಎಂ. ವಿ ಆಡಿಟೋರಿಯಂ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು. ವಿದ್ಯಾಸಂಸ್ಥೆಗಳನ್ನು...
ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ಇಂದು ಬೆಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಲಿರುವ ಗೃಹ ಸಚಿವ...
ಬೆಂಗಳೂರು: ತಡರಾತ್ರಿ ರೌಡಿ ಶೀಟರ್ ಮನೆಗಳಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ರೌಡಿಸಂನಲ್ಲಿ ಆಕ್ಟಿವ್ ಆಗಿರುವ ರೌಡಿಶೀಟರ್ ಗಳ ಮನೆ ಮೇಲೆ ಮತ್ತು ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಐವರು ಎಸಿಪಿ, 20 ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ.
ಹಿಂದಿನ ಕಾಲದ ಸುಂದರಿಯರು ಇದೇ ಸೌಂದರ್ಯ ಸಲಹೆಗಳನ್ನು...
ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಬಾಲಕಿ ಲಯಶ್ರೀ916) ಬೈಕ್ ಮೇಲಿಂದ ಬಿದ್ದಾಗ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾಳೆ ಭಟ್ಟರಳ್ಳಿ ಸಿಗ್ನಲ್ ಬಳಿ ಬೈಕ್ ಸ್ಕಿಡ್ ಆಗಿ ಬೈಕ್ ಮೇಲಿಂದ ತಾಯಿ ಮಗ ಎಡಗಡೆ ಬಿದ್ದಿದ್ದಾರೆ ಮತ್ತು ಬಾಲಕಿ ಬಲಗಡೆ ಬಿದ್ದಾಗ ಹಿಂದೆಯಿಂದ ಬಿಎಂಟಿಸಿ ಬಸ್ ಬಂದು ಗುದ್ದಿದೆ. ಕೂಡಲೇ ಆಸ್ಪತ್ರೆಗೆ...
ಬೆಂಗಳೂರು: ವೋಟರ್ ಐಡಿ ಹಗರಣದ ವಿಚಾರವಾಗಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಮತ್ತು ಸಹೋದರ ಕೆಂಪೇಗೌಡ ಸೇರಿ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಲಾಲ್ ಬಾಗ್ ಬಳಿ ಆರೋಪಿ ರವಿಕುಮಾರ್ ಅವರನ್ನು ಬಂಧಿಸಿದ್ದಾರೆ. ವಕೀಲರ ಭೇಟಿಗೆ ಬಂದಾಗ ರವಿಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಇದುವರೆಗೆ ಚಿಲುಮೆ ಸಂಸ್ಥೆ ಮುಖ್ಯಸ್ಥ...
ಬೆಂಗಳೂರು: ಮತದಾರರ ಮಾಹಿತಿ ಅಕ್ರಮ ಸಂಗ್ರಹಿಸಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಇಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ಸಲ್ಲಿಸಿದರು. ಸರ್ಕಾರದ ವಿರುದ್ಧಕಾಂಗ್ರೆಸ್ ನಾಯಕರು ದೂರು ಸಲ್ಲಿಸಲು ಆಗಮಿಸಿದ ಹಿನ್ನೆಲೆ ಸ್ಥಳದಲ್ಲಿ ಪ್ರತಭಟನೆಗಳು ಆಗಬಹುದು ಎಂದು...
ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಪತ್ನಿ ಐಶ್ವರ್ಯ, ಕೃಷ್ಣೇಗೌಡ ಪತ್ನಿಯನ್ನು ಪೊಲೀಶರು ವಶಕ್ಕೆ ಪಡೆದಿದ್ದಾರೆ. ಐಶ್ವರ್ಯ ಅವರು ಚಿಲುಮೆ ಸಂಸ್ಥೆಯ ನಿರ್ದೇಶಕಿ ಆಗಿದ್ದರು. ಟಿ.ಬೇಗೂರು ತೋಟದ ಮನೆಗೆ ದಾಖಲಾತಿ ಸಾಗಿಸಿದ್ದ ಕೃಷ್ಣೇಗೌಡ ಪತ್ನಿ ಮತ್ತು ಐಶ್ವರ್ಯ ಅವರು ಈಗ ಪೊಲೀಸರ ವಶದಲ್ಲಿದ್ದಾರೆ.
ರಾಜ್ಯದ ರೈತರು ಶ್ರೀಗಂಧ...
ಬೆಂಗಳೂರು: ನಾಳೆ ಮಧ್ಯಾಹ್ನದೊಳಗೆ ಮತದಾರರ ಪಟ್ಟಿ ಅಕ್ರಮ ನಡೆಸಿದ ಎಲ್ಲರನ್ನೂ ಬಂಧಿಸಲು ಗಡವು ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಳಿದರು. ಕೇಂದ್ರ ಚುನಾವಣಾ ಆಯೋಗಕ್ಕೂ ನಾವು ತೆಗೆದುಕೊಂಡು ಹೋಗುತ್ತೇವೆ. ಭ್ರಷ್ಟ, ಕೆಟ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಬೇಕು ಎಂದು ಕಿಡಿಕಾರಿದರು.
ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು : ಪ್ರಧಾನಿ ಮೋದಿ
ಮಾನನಷ್ಟ ಕೇಸ್...
ಮಹದೇವಪುರ: ಕೋರಿಯರ್ ಅಲ್ಲಿ ಟಾಕಿಂಗ್ ಟಾಮ್ ಇಟ್ಟು ಅದರೊಳಗೆ ಡ್ರಗ್ಸ್ ಇಟ್ಟಿದ್ದ ಐನಾತಿ ಪ್ಲಾನ್ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಜಿತ್, ಶರ್ಪುದ್ದೀನ್ ಬಂಧಿತ ಆರೋಪಿಗಳು. ಮೂವರು 15 ಲಕ್ಷ ಮೌಲ್ಯದ 138 ಗ್ರಾಂ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪಟ್ಟಂದೂರು ಅಗ್ರಹಾರದ ಐಟಿಪಿಎಲ್ ಬ್ಯಾಕ್ ಗೇಟ್ ಬಳಿ ಮಾರಾಟ ಮಾಡಲು ಯತ್ನಿಸುತ್ತಿದ್ದರು. ವೈಟ್...