Sunday, April 12, 2026

Bengaluru

ನವೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ಮೋದಿಯವರು ವನೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿದ್ದು 5 ನಿಗದಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅನೇಕ ಕಾರ್ಯಕ್ರಮಗಳ ಲೋಕಾರ್ಪಣೆ ಮಾಡಲಿರುವ ಮೋದಿ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡ ಪ್ರಭು, ಬೆಂಗಳೂರು ನಿಮಾತೃ ಕೇಂಪೇಗೌಡ ಅವರ ಅತಿ ಎತ್ತರದ ದೊಡ್ಡ ಪ್ರತಿಮೆ ಅನಾವರಣ ಗೊಳಿಸಲಿದ್ದಾರೆ. ಪ್ರಧಾನಿ ಮೋದಿಯವರ ಕಾರ್ಯಕ್ರಮದ ವಿವರ ಹೀಗಿದೆ ನವೆಂಬರ್ 11...

ಬೆಂಗಳೂರಿನಲ್ಲಿ ಮತ್ತೆ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್; ರಿಷಬ್ ಶೆಟ್ಟಿ ಮತ್ತು ಮಿಸ್ಟರ್ 360 ಡಿಗ್ರಿ ಬಾಯಲ್ಲಿ ‘ಕಾಂತಾರ’ದ ಕೂಗು

Movie ಕಾಂತಾರ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದ್ದು, ಈಗ ಎಬಿ ಡಿವಿಲಿಯರ್ಸ್ ಬಾಯಲ್ಲೂ ಈ ಸಿನಿಮಾದ ಹೆಸರು ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಮಿಸ್ಟರ್ 360 ಡಿಗ್ರಿ ಎಂದು ಖ್ಯಾತಿ ಪಡೆದ ಕ್ರಿಕೆಟ್ ಆಟಗಾರ ಎಬಿ ಡಿವಿಲಿಯರ್ಸ್ ಮತ್ತೆ ಬೆಂಗಳೂರಿಗೆ ಆಗಮಿಸಿದ್ದು, ಅವರ ಎಂಟ್ರಿ ಎಲ್ಲರಿಗೂ ಕುತೂಹಲ ಹೆಚ್ಚಿಸಿದೆ. ಇನ್ನೊಂದು ಅಚ್ಚರಿ ವಿಷಯವೆಂದರೆ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಂತೆಯೆ...

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ

Rain ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ 3 ದಿನಗಳ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರೆಲಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ...

‘ಕಾಂತಾರ’ ವೀಕ್ಷಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Movie ಬೆಂಗಳೂರಿನಲ್ಲಿ 'ಕಾಂತಾರ' ಚಿತ್ರವನ್ನು ವೀಕ್ಷಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳಿಕ ಟ್ವೀಟ್ ಮೂಲಕ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ರಿಷಬ್ ಶೆಟ್ಟಿಯವರ ನಿರ್ದೇಶನ ಮತ್ತು ನಟನೆಯ ಕಾಂತಾರ ಸಿನಿಮಾ ತುಳುನಾಡು ಮತ್ತು ಕರಾವಳಿಯ ಸಂಪ್ರದಾಯ, ಆಚರಣೆಗಳು ಅದ್ಭುತವಾಗಿ ಮೂಡಿಬಂದಿವೆ ಎಂದು ಸಚಿವರು ಶ್ಲಾಘಿಸಿದ್ದಾರೆ. ಗರುಡಾ ಮಾಲ್‌ನಲ್ಲಿ ಬುಧವಾರ ಸಂಜೆ ಕಾಂತಾರ ಚಿತ್ರವನ್ನು...

ಅ.7ರಿಂದ ಒಂಭತ್ತನೆ ಆವೃತ್ತಿಯ ಪ್ರೊ ಕಬಡ್ಡಿ ಲೀಗ್

https://www.youtube.com/watch?v=X86TqpZQitY ಹೊಸದಿಲ್ಲಿ: ಒಂಬತ್ತನೆ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಅ.7ರಿಂದ ಆರಂಭವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಆ.5 ಹಾಗೂ 6ರಂದು ಮುಂಬೈನ ಮಾರ್ಷಲ್ ಸ್ಪೋಟ್ಸ್‍ನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ  ನಡೆದಿತ್ತು. ಪ್ರೊ ಕಬಡ್ಡಿ ಲೀಗ್ ಸಂಘಟಕರಾದ ಮಾರ್ಷಲ್ ಸೋಟ್ರ್ಸ್ 9ನೇ ಆವೃತ್ತಿಯ ದಿನಾಂಕವನ್ನು ಪ್ರಕಟಿಸಿದೆ.  ಅ.7ರಿಂದ ಆರಂಭವಾಗಿ ಡಿಸೆಂಬರ್ ಮಧ್ಯಾಹ್ನದವರೆಗೆ ನಡೆಯಲಿದೆ. ಲೀಗ್ ಪಂದ್ಯಗಳು ಬೆಂಗಳೂರು, ಪುಣೆ ಮತ್ತು ಹೈದ್ರಾಬಾದ್‍ನಲ್ಲಿ...

44ನೇ ಚೆಸ್ ಒಲಿಂಪಿಯಾಡ್ : ಟಾರ್ಚ್ ರಿಲೇ ಅದ್ದೂರಿ ಸ್ವಾಗತ 

https://www.youtube.com/watch?v=6KgmM8Mi8Dg ಬೆಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ 44 ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇಯನ್ನು(ಕ್ರೀಡಾ ಜ್ಯೋತಿ) ಸ್ವಾಗತಿಸಿದರು. ಕೇಂದ್ರ ಹಾಗೂ ರಾಜ್ಯ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವಕೇಂದ್ರ, ಎನ್ ಎಸ್ ಎಸ್ ಸಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಎನ್ ಎಸ್ ಎಸ್ ಜಂಟಿಯಾಗಿ...

ಬಡ ಕಲಾವಿದನ ಮಕ್ಕಳ ಸ್ಕೂಲ್ ಫೀಸ್ ಕಟ್ಟಿದ ಬಾದ್‌ಷಾ

ಬೆಂಗಳೂರಿನ ಚಾಮರಾಜಪೇಟೆ ರಾಮಮಂದಿರ ಸ್ಕೂಲ್‌ನ ಇಬ್ಬರು ವಿಧ್ಯಾರ್ಥಿಗಳಿಗೆ ಅಭಿನಯ ಚಕ್ರವರ್ತಿ ಸಹಾಯ ಮಾಡುತ್ತಿದ್ದಾರೆ. ಸುದೀಪ್ ಅವರು ತರುಣ್ ಮತ್ತು ಸುದೀಪ್ ಅನ್ನೋ ಇಬ್ಬರು ಮಕ್ಕಳ ಸ್ಕೂಲ್ ಫೀಸ್ ಕಟ್ಟಿದ್ದಾರೆ. ಮಕ್ಕಳು ಸ್ಕೂಲ್ ಫೀಜ್ ಕಟ್ಟಲು ಆಗದೆ ಶಾಲೆಗೆ ಹೋಗುತ್ತಿರಲಿಲ್ಲ. ಶಾಲೆಯ ಆಡಳಿತ ಮಂಡಳಿಯು ಸ್ಕೂಲ್ ಫೀಜ್ ಕಟ್ಟದ ಕಾರಣ ಅಡ್ಮೀಷನ್ ಮಾಡಿಕೊಂಡಿರಲಿಲ್ಲ. ತರುಣ್ ಮತ್ತು ಸುದೀಪ್ ಚಾಮರಾಜನಗರದಲ್ಲಿರುವ...

ದ್ರೌಪದಿ ಮುರ್ಮುರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಿದ ರಾಜ್ಯ ಬಿಜೆಪಿ

ಬೆಂಗಳೂರು: ನಗರಕ್ಕೆ ಜುಲೈ 10ರಂದು ಆಗಮಿಸುವ ಎನ್‍ಡಿಎ ಪರ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಲಾಗಿದೆ. ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಣಯಿಸಲಾಯಿತು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

ವಿಧಾನಸೌಧದಲ್ಲಿಂದು ಪ್ರಮಾಣವಚನ ಸ್ವೀಕರಿಸಿದ ನಾಲ್ವರು ನೂತನ ಸದಸ್ಯರು

ಬೆಂಗಳೂರು: ವಿಧಾನಪರಿಷತ್‍ನ ನಾಲ್ವರು ನೂತನ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭವು ವಿಧಾನಸೌಧದಲ್ಲಿಂದು ಜರುಗಿತು. ವಿಧಾನ ಪರಿಷತ್‍ಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ನಾಲ್ವರು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಹನುಮಂತ ನಿರಾಣಿ, ಮಧು ಜಿ. ಮಾದೇಗೌಡ, ಪ್ರಕಾಶ್ ಹುಕ್ಕೇರಿ ಹಾಗೂ ಬಸವರಾಜ ಹೊರಟ್ಟಿ ಅವರು ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪೆಟ್ರೋನಾಸ್ ಹೈಡ್ರೋಜನ್, ಕಾಂಟಿನೆಂಟಲ್ ಇಂಡಿಯಾದಿಂದ ರಾಜ್ಯದಲ್ಲಿ 32, 200 ಕೋಟಿ ರೂ. ಹೂಡಿಕೆ ಒಪ್ಪಂದ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಮಲೇಷ್ಯಾ ಮೂಲದ ಪೆಟ್ರೋನಾಸ್ ಹೈಡ್ರೋಜನ್ ಮತ್ತು ಕಾಂಟಿನೆಂಟಲ್ ಇಂಡಿಯಾ ಸಂಸ್ಥೆಗಳು 32,200 ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ. ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img